• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೂಪರ್ ಬೈಕ್ ರ್ಯಾಲಿಯೊಂದಿಗೆ ಮೊದಲ ವಾರ್ಷಿಕೋತ್ಸವ

Sep 09 2025, 01:00 AM IST
ಐಬಿಸ್ ಸ್ಟೈಲ್ಸ್ ಮೈಸೂರಿನಲ್ಲಿ ರೈಡರ್ ಗಳು, ಹೋಟೆಲ್ ಸಿಬ್ಬಂದಿ ಮತ್ತು ಅತಿಥಿಗಳನ್ನು ಒಗ್ಗೂಡುವುದರೊಂದಿಗೆ ಆರಂಭಗೊಂಡವು.

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವಾರ್ಷಿಕೋತ್ಸವ: ವಿಪ್ರೋತ್ತಮರಿಗೆ ಗೌರವ

Sep 05 2025, 01:01 AM IST
ಶ್ರೀ ಕುದುಕುಳ್ಳಿ ಈಶ್ವರ ದೇವಸ್ಥಾನದ ಅರ್ಚಕ, ದೇವಳಗಳ ಬ್ರಹ್ಮಕಲಶದ ಸಂದರ್ಭದಲ್ಲಿ ಅಷ್ಟಬಂಧ ಒದಗಿಸುವ ಸಗ್ರಿ ಅನಂತ ಭಟ್, ಕಕ್ಕುಂಜೆಯ ಶಿವಳ್ಳಿ ಶ್ರೀ ವಿಷ್ಣುಮೂರ್ತಿ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಅರ್ಚಕ, ದೇವಳದ ಸರ್ವತೋಮುಖ ಅಭಿವೃದ್ಧಿಗೆ ಅರ್ಪಿಸಿಕೊಂಡ ವಿಷ್ಣುಮೂರ್ತಿ ಶಾಸ್ತ್ರಿ ಕಕ್ಕುಂಜೆ ಮತ್ತು ಪರಿಷತ್ತಿನ ಕಾರ್ಯಕ್ರಮಗಳಿಗೆ ಫಲಾಪೇಕ್ಷೆ ಇಲ್ಲದೆ ಸೇವೆ ನೀಡುವ ಛಾಯಾಚಿತ್ರಗ್ರಾಹಕ ರಂಗನಾಥ ಸರಳಾಯ ಅವರಿಗೆ ಪರಿಷತ್ತಿನ ವತಿಯಿಂದ ಗೌರವಾರ್ಪಣೆ ನೀಡಲಾಯಿತು.

ಕುಶಾಲನಗರ ಸವಿತಾ ಸಮಾಜ ನೂತನ ಕಟ್ಟಡ ವಾರ್ಷಿಕೋತ್ಸವ

Sep 03 2025, 01:02 AM IST
ಕುಶಾಲನಗರ ಸವಿತಾ ಸಮಾಜದ ನೂತನ ಕಟ್ಟಡದ ಮೊದಲನೇ ವಾರ್ಷಿಕೋತ್ಸವ ಹಾಗೂ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ ಹಾರಂಗಿ ರಸ್ತೆಯ ಸಂಘದ ಕಟ್ಟಡದ ಆವರಣದಲ್ಲಿ ನಡೆಯಿತು.

ಕಾನ್‌ಬೈಲ್‌ನಲ್ಲಿ ಅನ್ನಪೂರ್ಣ ಸ್ವಸಹಾಯ ಸಂಘದ ವಾರ್ಷಿಕೋತ್ಸವ

Aug 11 2025, 12:54 AM IST
ಸಾಲವನ್ನು ಯಾವ ಉದ್ದೇಶಕ್ಕೆ ಪಡೆಯುತ್ತೇವೆ ಅದನ್ನು ಅದೇ ಉದ್ದೇಶಕ್ಕೆ ವಿನಿಯೋಗಿಸಿದಲ್ಲಿ ಮಾತ್ರ ವೈಯಕ್ತಿಕ ಅಭಿವೃದ್ಧಿ ಕಂಡುಕೊಳ್ಳಬಹುದು ಎಂದು ಗಣ್ಯರು ಹೇಳಿದರು.

ನಂದಿನಿ ಬ್ರಾಹ್ಮಣ ಸಭಾ ವಾರ್ಷಿಕೋತ್ಸವ

Aug 04 2025, 12:30 AM IST
ಕಟೀಲಿನ ಸಾನಿಧ್ಯ ಸಭಾ ಭವನದಲ್ಲಿ ಕಟೀಲು ನಂದಿನಿ ಬ್ರಾಹ್ಮಣ ಸಭಾದ ವಾರ್ಷಿಕ ಮಹಾಸಭೆ ಮತ್ತು ವಾರ್ಷಿಕೋತ್ಸವ ಸಮಾರಂಭ ನಡೆಯಿತು. ವಿದ್ವಾಂಸ ಅತ್ತೂರು ರವೀಂದ್ರ ರಾವ್ ಉಪನ್ಯಾಸ ನೀಡಿದರು.

ವಾರ್ಷಿಕೋತ್ಸವ, ಆಟಿಡ್ ಪಡ್ಸಲೆದ ಪೊರ್ಲು ಉದ್ಘಾಟನೆ

Aug 04 2025, 12:30 AM IST
ಕಿನ್ನಿಗೋಳಿಯ ರಾಜರತ್ನಪುರ ಸರಾಪ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ನಡೆದ ಕಿನ್ನಿಗೋಳಿ-ಮೆನ್ನಬೆಟ್ಟು ಭ್ರಾಮರೀ ಮಹಿಳಾ ಸಮಾಜ 18 ನೇ ವಾರ್ಷಿಕೋತ್ಸವ ಹಾಗು ಆಟಿಡ್ ಪಡ್ಸಲೆದ ಪೊರ್ಲು ಕಾರ್ಯಕ್ರಮವನ್ನು ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಉದ್ಘಾಟಿಸಿದರು.

ಶ್ರೀಶನೈಶ್ವರ ದೇವಾಲಯದ 13ನೇ ವಾರ್ಷಿಕೋತ್ಸವ

Jul 27 2025, 12:00 AM IST
ದೈವದರ್ಶನ ಪಡೆದ ಭಕ್ತಾದಿಗಳಿಗೆ ವಿಶೇಷವಾಗಿ ಮುದ್ದೆ, ಬೆರಕೆ ಕಾಳು ಸಾಂಬಾರ್ ಹಾಗೂ ಸಿಹಿ ಭಕ್ಷ್ಯ ನೀಡಲಾಯಿತು.

ಹವ್ಯಕ ಪ್ರತಿಷ್ಠಾನ ವಾರ್ಷಿಕೋತ್ಸವ ಸಂಪನ್ನ

Jul 22 2025, 10:55 AM IST

ರಾಜರಾಜೇಶ್ವರಿ ನಗರದಲ್ಲಿ ಹವ್ಯಕ ಪ್ರತಿಷ್ಠಾನ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಸಂಭ್ರಮ 2025’ ಅದ್ಧೂರಿಯಾಗಿ ನಡೆಯಿತು. ಈ ಸಂಭ್ರಮದಲ್ಲಿ ಕರಾವಳಿ ಮತ್ತು ಮಲೆನಾಡು ಸಂಸ್ಕೃತಿ ಬಿಂಬಿಸುವ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮೆಚ್ಚುಗೆಗೆ ಪಾತ್ರವಾದವು.

ಹಾಕತ್ತೂರು ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Jul 20 2025, 01:21 AM IST
ಹಾಕತ್ತೂರು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮಹಿಳೆಯರು ಸ್ವ ಉದ್ಯೋಗ ತರಬೇತಿಗಳನ್ನು ಪಡೆದುಕೊಳ್ಳುವ ಮೂಲಕ ಸ್ವಾವಲಂಬಿ ಜೀವನ ನಡೆಸಲು ಹಲವು ಅವಕಾಶಗಳಿವೆ ಎಂದು ಗಣ್ಯರು ಹೇಳಿದರು.

ಅರಸೀಕೆರೆಯಲ್ಲಿ ಜಿಲ್ಲಾ ವಿಪ್ರ ಪಾಕತಜ್ಞರ ವಾರ್ಷಿಕೋತ್ಸವ

Jul 15 2025, 11:45 PM IST
ಹಾಸನ ಜಿಲ್ಲಾ ವಿಪ್ರ ಪಾಕತಜ್ಞರ ಕ್ಷೇಮಾಭಿವೃದ್ಧಿ ಸಂಘದ 21ನೇ ವಾರ್ಷಿಕೋತ್ಸವ ಸಮಾರಂಭವು ಇದೇ 22ರಂದು ಅರಸೀಕೆರೆ ನಗರದಲ್ಲಿನ ಹಾರನಹಳ್ಳಿ ರಾಮಸ್ವಾಮಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಅರಸೀಕೆರೆ ತಾಲೂಕು ವಿಪ್ರಪಾಕ ತಜ್ಞರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ತಿಳಿಸಿದರು. ಅರಸೀಕೆರೆ ನಗರದಲ್ಲಿನ ಹಾರನಹಳ್ಳಿ ರಾಮಸ್ವಾಮಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಅರಸೀಕೆರೆ ತಾಲೂಕು ವಿಪ್ರಪಾಕ ತಜ್ಞರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 17
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved