• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

7ರಂದು ವಿಕಲಚೇತನರ ಅಭಿವೃದ್ಧಿ ಸಂಘ ವಾರ್ಷಿಕೋತ್ಸವ

Aug 05 2024, 12:36 AM IST
ಜಗಳೂರು ಪಟ್ಟಣದ ಗುರು ಭವನದಲ್ಲಿ ಆ.7ರಂದು ಬೆಳಗ್ಗೆ 11.30 ಗಂಟೆಗೆ ವಿಕಲಚೇತನರ ಅಭಿವೃದ್ಧಿ ಸಂಘ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಕಲಚೇತನರ ಅಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ಮಹಾಂತೇಶ್ ಬ್ರಹ್ಮ ತಿಳಿಸಿದ್ದಾರೆ.

ಕೆವಿಜಿ ಬ್ಯಾಂಕ್‌ 20ನೇ ವಾರ್ಷಿಕೋತ್ಸವ: ಸೆಪ್ಪಂಬರ್‌ 5ರ ವರೆಗೆ ವಿಶೇಷ ಅಭಿಯಾನ

Jul 16 2024, 12:41 AM IST
ಮೂಲಭೂತ ಬ್ಯಾಂಕಿಂಗ್ ವ್ಯವಹಾರಕ್ಕೆ ಅನುಕೂಲವೊದಗಿಸಿಕೊಡಲು ಉಳಿತಾಯ ಖಾತೆಯೇ ಮೂಲಾಧಾರ. ಈ ಅವಧಿಯಲ್ಲಿ ಈ ಅಭಿಯಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

ವಿಮಾನ ನಿಲ್ದಾಣದಲ್ಲೇ ವಿವಾಹ ವಾರ್ಷಿಕೋತ್ಸವ ಆಚರಿಸಿದ ಕ್ರಿಕೆಟಿಗ ಸೂರ್ಯ ಕುಮಾರ್‌ ದಂಪತಿ

Jul 10 2024, 12:40 AM IST
ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಕರಾವಳಿ ಮೂಲದವರಾಗಿದ್ದು, ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈ ದಂಪತಿ ಸೋಮವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಮಿಲಾಗ್ರಿಸ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Jun 18 2024, 12:53 AM IST
ಮಿಲಾಗ್ರಿಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಟ್ರೈಸೆಂಟಿನರಿ ಸಭಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಪೂರ್ಣಪ್ರಜ್ಞ ಕಾಲೇಜು ವಾರ್ಷಿಕೋತ್ಸವ

Jun 12 2024, 12:42 AM IST
. ಇದೇ ಸಂದರ್ಭದಲ್ಲಿ ೨೦೨೨-೨೩ ನೇ ಸಾಲಿನಲ್ಲಿ ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು, ವಿಶೇಷ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಹಾಗೆಯೇ ಪ್ರಾಂಶುಪಾಲರಾಗಿ ನಿವೃತ್ತರಾದ ಡಾ. ರಾಘವೇಂದ್ರ ಎ. ಅವರನ್ನು ಸನ್ಮಾನಿಸಲಾಯಿತು.

ಶಿರ್ವ: ಎಂಎಸ್ ಆರ್ ಎಸ್ ಕಾಲೇಜಿನ ವಾರ್ಷಿಕೋತ್ಸವ

Jun 06 2024, 12:31 AM IST
ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆಯ ಅರಿವು ಅಗತ್ಯ. ಕಾಲೇಜಿನಲ್ಲಿ ಸ್ಪರ್ಧೆ ನಡೆಸುವುದು ಶ್ಲಾಘನೀಯ ಎಂದು ಮುಖ್ಯ ಪ್ರಬಂಧಕ ಪ್ರದೀಪ್‌ ಕುಮಾರ್‌ ಕೆ. ಆರ್‌. ಹೇಳಿದರು.

ಮರಾಠ-ಮರಾಟಿ ಸಮಾಜ ಸೇವಾ ಸಂಘ ವಾರ್ಷಿಕ ಮಹಾಸಭೆ, ವಾರ್ಷಿಕೋತ್ಸವ

Jun 04 2024, 12:32 AM IST
28ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ಸಂಭ್ರಮದಿಂದ ಜರುಗಿತು. ಮಕ್ಕಳು ಮೊಬೈಲ್‌ ಬಳಸುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಗಣ್ಯರು ತಿಳಿಸಿದರು.

ಶಿರ್ವ ಎಂಎಸ್‌ಆರ್‌ಎಸ್‌ ಶೆಟ್ಟಿ ಕಾಲೇಜಿನ ವಾರ್ಷಿಕೋತ್ಸವ

Jun 04 2024, 12:30 AM IST
ವಿದುಷಿ ಮಾನಸಿ ಸುಧೀರ್‌ ಕವಿ ಬಿ.ಆರ್. ಲಕ್ಷ್ಮಣರಾವ್ ಅವರ ಕವನದ ಸಾಲುಗಳನ್ನು ಸುಶ್ರಾವ್ಯವಾಗಿ ಹಾಡಿ ನೆರೆದವರ ಮನಸ್ಸುಗಳಿಗೆ ನವಚೈತನ್ಯ ಮೂಡಿಸಿದರು.

ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನ 20ನೇ ವಾರ್ಷಿಕೋತ್ಸವ ವಿಶೇಷ ಪೂಜೆ

May 29 2024, 12:56 AM IST
ಸುಂಟಿಕೊಪ್ಪ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ 20ನೇ ವಾರ್ಷಿಕೋತ್ಸವ ಮಂಗಳವಾರ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ನೂರಾರು ಭಕ್ತರ ಸಮುಖದಲ್ಲಿ ಸಂಪನ್ನಗೊಂಡಿತು. ಮಧ್ಯಾಹ್ನ ಮಹಾಮಂಗಳಾರತಿ, ಅಷ್ಟಾವಧಾನ ಸೇವೆ, ತೀರ್ಥಪ್ರಸಾದ ವಿನಿಯೋಗದ ನಂತರ ನೆರೆದಿದ್ದ ನೂರಾರು ಭಕ್ತರಿಗೆ ದೇವಾಲಯದ ವತಿಯಿಂದ ಅನ್ನಸಂರ್ಪಣೆ ಏರ್ಪಡಿಸಲಾಗಿತ್ತು.

ಕುಶಾಲನಗರ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ

May 26 2024, 01:31 AM IST
ಶಿಕ್ಷಣದ ಮೂಲಕ ಸ್ವಾವಲಂಬಿಗಳಾಗಬಹುದು ಎಂದು ಆದಿಚುಂಚನಗಿರಿ ವಿವಿ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ತಿಳಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved