ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮರಾಠ-ಮರಾಟಿ ಸಮಾಜ ಸೇವಾ ಸಂಘ ವಾರ್ಷಿಕ ಮಹಾಸಭೆ, ವಾರ್ಷಿಕೋತ್ಸವ
Jun 04 2024, 12:32 AM IST
28ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ಸಂಭ್ರಮದಿಂದ ಜರುಗಿತು. ಮಕ್ಕಳು ಮೊಬೈಲ್ ಬಳಸುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಗಣ್ಯರು ತಿಳಿಸಿದರು.
ಶಿರ್ವ ಎಂಎಸ್ಆರ್ಎಸ್ ಶೆಟ್ಟಿ ಕಾಲೇಜಿನ ವಾರ್ಷಿಕೋತ್ಸವ
Jun 04 2024, 12:30 AM IST
ವಿದುಷಿ ಮಾನಸಿ ಸುಧೀರ್ ಕವಿ ಬಿ.ಆರ್. ಲಕ್ಷ್ಮಣರಾವ್ ಅವರ ಕವನದ ಸಾಲುಗಳನ್ನು ಸುಶ್ರಾವ್ಯವಾಗಿ ಹಾಡಿ ನೆರೆದವರ ಮನಸ್ಸುಗಳಿಗೆ ನವಚೈತನ್ಯ ಮೂಡಿಸಿದರು.
ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನ 20ನೇ ವಾರ್ಷಿಕೋತ್ಸವ ವಿಶೇಷ ಪೂಜೆ
May 29 2024, 12:56 AM IST
ಸುಂಟಿಕೊಪ್ಪ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ 20ನೇ ವಾರ್ಷಿಕೋತ್ಸವ ಮಂಗಳವಾರ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ನೂರಾರು ಭಕ್ತರ ಸಮುಖದಲ್ಲಿ ಸಂಪನ್ನಗೊಂಡಿತು. ಮಧ್ಯಾಹ್ನ ಮಹಾಮಂಗಳಾರತಿ, ಅಷ್ಟಾವಧಾನ ಸೇವೆ, ತೀರ್ಥಪ್ರಸಾದ ವಿನಿಯೋಗದ ನಂತರ ನೆರೆದಿದ್ದ ನೂರಾರು ಭಕ್ತರಿಗೆ ದೇವಾಲಯದ ವತಿಯಿಂದ ಅನ್ನಸಂರ್ಪಣೆ ಏರ್ಪಡಿಸಲಾಗಿತ್ತು.
ಕುಶಾಲನಗರ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ
May 26 2024, 01:31 AM IST
ಶಿಕ್ಷಣದ ಮೂಲಕ ಸ್ವಾವಲಂಬಿಗಳಾಗಬಹುದು ಎಂದು ಆದಿಚುಂಚನಗಿರಿ ವಿವಿ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ತಿಳಿಸಿದರು.
ಕುಶಾಲನಗರ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ
May 25 2024, 12:49 AM IST
ಕುಶಾಲನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ ನಡೆಯಿತು. ಆದಿಚುಂಚನಗಿರಿ ವಿಶ್ವವಿದ್ಯಾಲಯ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ಕಾರ್ಯಕ್ರಮ ಉದ್ಘಾಟಿಸಿದರು.
ಶ್ರೀಕೃಷ್ಣ ಟೆಕ್ನಿಕಲ್ ಎಜ್ಯುಕೇಶನ್ ಸೆಂಟರಿನ ವಾರ್ಷಿಕೋತ್ಸವ
May 23 2024, 01:02 AM IST
ಶ್ರೀಕೃಷ್ಣ ಟೆಕ್ನಿಕಲ್ ಎಜುಕೇಶನ್ ಸೆಂಟರ್ನ ವಾರ್ಷಿಕೋತ್ಸವ ಮತ್ತು ಪ್ರಮಾಣ ಪತ್ರ ವಿತರಣಾ ಸಮಾರಂಭ ನಡೆಯಿತು. ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪುನರೂರು ಮುಗೇರ ಕ್ರೀಡಾ ಕೂಟ ವಾರ್ಷಿಕೋತ್ಸವ
May 20 2024, 01:35 AM IST
ಕ್ರೀಡಾಕೂಟದ ಅಂಗವಾಗಿ ವಾಲಿಬಾಲ್ , ತ್ರೋಬಾಲ್ , ಪುರುಷರ, ಮಹಿಳೆಯರ ಹಗ್ಗ ಜಗ್ಗಾಟ , ಮಕ್ಕಳಗೆ ವಿವಿಧ ಸ್ಪರ್ಧೆ ನಡೆಯಿತು.
ನಗರ ದೇವತೆ ಅಣ್ಣಮ್ಮದೇವಿ ವಾರ್ಷಿಕೋತ್ಸವ
May 11 2024, 01:37 AM IST
ನಗರ ದೇವತೆ ಅಣ್ಣಮ್ಮದೇವಿ 20ನೇ ವಾರ್ಷಿಕೋತ್ಸವ ಮತ್ತು ಜಕ್ಕರಾಯನಕೆರೆ ಊರ ಹಬ್ಬಕ್ಕೆ ಶುಕ್ರವಾರ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.
ಕರ್ಣಂಗೇರಿ: ರಾಜರಾಜೇಶ್ವರಿ ದೇವಾಲಯ ವಾರ್ಷಿಕೋತ್ಸವ, ರಥೋತ್ಸವ
May 08 2024, 01:00 AM IST
ಮಡಿಕೇರಿ ಸಮೀಪದ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಮಂಗಳವಾರ ಜರುಗಿತು. ಮುಂಜಾನೆ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
೭ರಂದು ರಾಜರಾಜೇಶ್ವರಿ ದೇವಾಲಯ ವಾರ್ಷಿಕೋತ್ಸವ
May 03 2024, 01:04 AM IST
ಕೊಡಗಿನ ಮಡಿಕೇರಿ ತಾಲೂಕು ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ 7ರಂದು ನಡೆಯಲಿದೆ. ೭ರಂದು ಬೆಳಗ್ಗೆ 6 ಗಂಟೆಗೆ ದೇವಸ್ಥಾನದಲ್ಲಿ ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ.
< previous
1
...
9
10
11
12
13
14
15
16
17
next >
More Trending News
Top Stories
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ