• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇತ್ರಧಾಮ ಕಣ್ಣಿನ ಆಸ್ಪತ್ರೆಯ 10ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ

Apr 21 2024, 02:26 AM IST
ಸಂಸ್ಥೆಯ ಪ್ರಧಾನ ಸಂಸ್ಥಾಪಕ ಡಾ. ಗಣೇಶ್‌ ಹಾಗೂ ಡಾ. ಸುಮನ್ ಅವರು ಆಗಮಿಸಿ ಕೇಕ್ ಕತ್ತರಿಸುವ ಮೂಲಕ ಶುಭ ಕೋರಿದರು. ನೇತ್ರಧಾಮ ಕಣ್ಣಿನ ಆಸ್ಪತ್ರೆಯ ಮೈಸೂರು ವಿಭಾಗದ ವೈದ್ಯಾಧಿಕಾರಿ ಡಾ. ಚೇತನ್ ಆನಂದ್, ಹಿರಿಯ ಆಡಳಿತ ವ್ಯವಸ್ಥಾಪಕ ಎಚ್.ಆರ್. ರಘು, ಡಾ. ಮೋನಿಕ ಆನಂದ್ ಇದ್ದರು.

ಕಾರ್ಕಳ: ವಿಜೇತ ವಿಶೇಷ ಶಾಲೆಯ ಅಷ್ಟಮ ವಾರ್ಷಿಕೋತ್ಸವ

Apr 16 2024, 01:03 AM IST
ಕಾರ್ಕಳ ತಾಲೂಕಿನ ತಹಸೀಲ್ದಾರ್‌ ನರಸಪ್ಪ ಕೆ.ಎ.ಎಸ್ ಅವರು ಧ್ವಜಾರೋಹಣ ನೆರವೇರಿಸಿ ವಿಶೇಷ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು. ಪೋಷಕರಿಗೆ ಹಾಗೂ ಮಕ್ಕಳಿಗಾಗಿ ನಡೆದ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು.

ಮಳೂರು ಬೆಳ್ಳಾರಿಕ್ಕಮ್ಮ ದೇವರ ವಾರ್ಷಿಕೋತ್ಸವ ಸಂಪನ್ನ

Apr 16 2024, 01:03 AM IST
ಮಳೂರು ಬೆಳ್ಳಾರಿಕ್ಕಮ್ಮ ದೇವರ ವಾರ್ಷಿಕೋತ್ಸವ ಸಂಪನ್ನಗೊಂಡಿತು. ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರು ಭಾಗವಹಿಸಿದ್ದರು.

14 ರಂದು ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ವಾರ್ಷಿಕೋತ್ಸವ

Apr 14 2024, 01:48 AM IST
ಯಕ್ಷಸಿರಿ ತರಗತಿಯ ವಿದ್ಯಾರ್ಥಿ ದಿ. ಯಶ್ವಿತ್ ಅಗರಮೇಲು ಕುಟುಂಬಕ್ಕೆ ಮರಣೋತ್ತರ ಆರ್ಥಿಕ ಸಹಾಯ ನೀಡಲಾಗುವುದು.

ಕಾರ್ಕಳ: ವಿಜೇತ ವಿಶೇಷ ಶಾಲೆ ವಾರ್ಷಿಕೋತ್ಸವ

Apr 12 2024, 01:12 AM IST
ಎಂ.ಸಿ.ಎಫ್.ಲಿ.ನ ಜಂಟಿ ಮುಖ್ಯ ಪ್ರಬಂಧಕ ಚೇತನ್ ರೋಹನ್ ಮೆಂಡೋನ್ಸ ಮತ್ತು ಹಿರಿಯ ನಿವೃತ್ತ ಸಿ.ಎ. ಕಮಲಾಕ್ಷ ಕಾಮತ್, ಶೌಚಾಲಯ ಕಟ್ಟಡವನ್ನು ಶಾಲೆಗೆ ಹಸ್ತಾಂತರಿಸಿದರು.

ದೇವಾಲಯದ ಪುನರ್‌ ಪ್ರತಿಷ್ಠಾ ವಾರ್ಷಿಕೋತ್ಸವ ಸಂಪನ್ನ

Apr 08 2024, 01:05 AM IST
ಶ್ರೀ ಮುತ್ತಪ್ಪ ಸ್ವಾಮಿ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪುನರ್‌ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಆಚರಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳು ನೆರವೇರಿತು.

ಉಜಿರೆ ಎಸ್‌ಡಿಎಂ ಕಾಲೇಜು ವಾರ್ಷಿಕೋತ್ಸವ, ಸಾಧಕರ ಸನ್ಮಾನ

Apr 06 2024, 12:49 AM IST
ವಿಶೇಷ ಸಾಧನೆಗೈದ ರ್ಯಾಂಕ್ ವಿಜೇತರು, ನಿವೃತ್ತ ಪ್ರಾಧ್ಯಾಪಕರು, ಪಿಎಚ್‌ಡಿ, ಸಂಶೋಧನೆ ಮತ್ತು ವಿಶೇಷ ಸಾಧಕ ಅಧ್ಯಾಪಕರು, ವಿಶೇಷ ಸಾಧಕ ವಿದ್ಯಾರ್ಥಿಗಳು, ಎನ್.ಸಿ.ಸಿ., ಎನ್.ಎಸ್.ಎಸ್. ಮತ್ತು ಕ್ರೀಡಾ ವಿಭಾಗದ ರಾಷ್ಟ್ರಮಟ್ಟದ ಸಾಧಕರನ್ನು ಗೌರವಿಸಲಾಯಿತು.

ಇಂದಿನಿಂದ ಮಡಿಕೇರಿ ಶ್ರೀ ಮುತ್ತಪ್ಪ ದೇವಾಲಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ

Apr 03 2024, 01:40 AM IST
ಮಡಿಕೇರಿ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ೧೪ ದೇವಾನು ದೇವತೆಗಳ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರೆ ಬುಧವಾರದಿಂದ ಏ.6ರ ತನಕ ನಡೆಯಲಿದೆ.

ಉಜಿರೆ: ಎಸ್‌ಡಿಎಂ ಕಾಲೇಜು ವಾರ್ಷಿಕೋತ್ಸವ, ಸಾಧಕರ ಸನ್ಮಾನ

Apr 01 2024, 12:47 AM IST
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ವಿ.ವಿ. ಉಪಕುಲಪತಿ ಪ್ರೊ.ಪಿ.ಎಲ್. ಧರ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಳೆ, ಬೆಳೆ ದೇವರು ಶ್ರೀ ಪಾಡಿ ಇಗ್ಗುತ್ತಪ್ಪ ಕುಂಬ್ಯಾರ್‌ ಕಲಾಡ್ಚ ವಾರ್ಷಿಕೋತ್ಸವ ನಾಳೆ

Mar 22 2024, 01:01 AM IST
ಸಕಾಲದಲ್ಲಿ ಮಳೆ ಆಗದಿದ್ದಾಗ ಶ್ರೀ ಪಾಡಿ ಇಗ್ಗುತ್ತಪ್ಪ ಭಕ್ತರು ಮಳೆಗಾಗಿ ಇಗ್ಗುತ್ತಪ್ಪನನ್ನು ಪ್ರಾರ್ಥಿಸುತ್ತಾರೆ. ಕಲ್ಲಾಡ್ಚ ಹಬ್ಬದ ಸಂದರ್ಭದಲ್ಲಿ ಸಾಮಾನ್ಯವಾಗಿ ಮಳೆಯಾಗುತ್ತದೆ. ಕಾಫಿ ಬೆಳೆಗಾರರು ಸಂತೋಷಗೊಳ್ಳುತ್ತಾರೆ. ಈ ಸಲ ಮಾ.೨೩ ಶನಿವಾರ ಹಬ್ಬ ಆಚರಣೆಯಾಗಲಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved