• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಳಿಮಾವು ಗ್ರಾಮದ ಸತ್ಯನಾರಾಯಣ ಸ್ವಾಮಿ ದೇವರ 19ನೇ ವಾರ್ಷಿಕೋತ್ಸವ

Mar 21 2024, 01:47 AM IST

ಬನ್ನೇರಘಟ್ಟ ಮುಖ್ಯರಸ್ತೆಯಲ್ಲಿರುವ ಹುಳಿಮಾವು ಗ್ರಾಮದ ದಕ್ಷಿಣ ಕಾಶಿ ಎಂದು ಪುರಾಣ ಪ್ರಸಿದ್ಧವಾದ ಸ್ಪೂರ್ತಿ ವಿನಾಯಕ ಸಹಿತ ಸತ್ಯನಾರಾಯಣಸ್ವಾಮಿ ದೇವರ 19ನೇ ವರ್ಷದ ವಾರ್ಷಿಕೋತ್ಸವ ಹಾಗೂ 18ನೇ ವರ್ಷದ ಬ್ರಹ್ಮರಥೋತ್ಸವ ಅತ್ಯಂತ ವಿಜೃಂಭಣೆಯಿಂದ  ನೆರವೇರಿತು.

ಮುನೇಶ್ವರಸ್ವಾಮಿ ದೇಗುಲದ ಪ್ರಥಮ ವಾರ್ಷಿಕೋತ್ಸವ

Mar 12 2024, 02:04 AM IST
ವಿಜಯಪುರ: ಪಟ್ಟಣ ಸಮೀಪದ ಕೋಲಾರ ಮುಖ್ಯರಸ್ತೆಯಲ್ಲಿರುವ ಶ್ರೀ ಮುನೇಶ್ವರಸ್ವಾಮಿ ದೇವಾಲಯದಲ್ಲಿ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ಇಬ್ಬಡಿಯಲ್ಲಿ ಆಂಜನೇಯಸ್ವಾಮಿ ದೇವಾಲಯದ 3ನೇ ವರ್ಷದ ವಾರ್ಷಿಕೋತ್ಸವ

Mar 11 2024, 01:19 AM IST
ಇಬ್ಬಡಿಯಲ್ಲಿ ಆಂಜನೇಯಸ್ವಾಮಿ ದೇವಾಲಯದ 3ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ

ಪೇರೂರು ಶ್ರೀ ಇಗ್ಗುತ್ತಪ್ಪ ದೇವಳ ವಾರ್ಷಿಕೋತ್ಸವ ಸಂಪನ್ನ

Mar 09 2024, 01:30 AM IST
ಭಕ್ತರು ಬೆಳಗ್ಗೆಯಿಂದಲೇ ದೇವಾಲಯಕ್ಕೆ ತೆರಳಿ ತಮ್ಮ ಇಷ್ಟಾರ್ಥ ಸಿದ್ಧಿಗೆ ಪೂಜೆ ಸಲ್ಲಿಸಿದರು. ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆಗಳನ್ನು ನಡೆಸಲಾಯಿತು. ಪೂಜೆಯ ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ವಿತರಣೆಯ ನಂತರ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ಉತ್ಸವದ ಅಂಗವಾಗಿ ವಿಶೇಷವಾಗಿ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ಏರ್ಪಡಿಸಲಾಯಿತು.

12 ರಂದು ಬುದ್ಧನ ಪುತ್ಥಳಿ ನಿರ್ಮಾಣದ ವಾರ್ಷಿಕೋತ್ಸವ

Mar 06 2024, 02:16 AM IST
ಬಾಚನಹಳ್ಳಿ ಮಿಲಿಂದ ಬುದ್ದ ವಿಹಾರದ ಆವರಣದಲ್ಲಿ ಮಾ.12 ರಂದು ನವೋದಯ ಸಾಮಾಜಿಕ ಸೇವಾ ಟ್ರಸ್ಟ್ ವತಿಯಿಂದ 21 ಅಡಿ ಭಗವಾನ್ ಬುದ್ಧನ ಪುತ್ಥಳಿ ನಿರ್ಮಾಣದ ಮೊದಲನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ ಪರಿಷತ್ ಮಾಜಿ ಸದಸ್ಯ ಜಯರಾಜು ತಿಳಿಸಿದರು.

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಾರ್ಷಿಕೋತ್ಸವ ಸಂಪನ್ನ

Feb 16 2024, 01:51 AM IST
ಗೋಕರ್ಣ ಸಮೀಪದ ಗಂಗೆಕೊಳ್ಳದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನ್ಯೂ ಹಾರ್ಡ್‌ವಿಕ್‌ ಸ್ಕೂಲ್‌ನ 15ನೇ ವಾರ್ಷಿಕೋತ್ಸವ

Feb 13 2024, 01:45 AM IST
ಅಂತರಂಗದಲ್ಲಿ ಜ್ಞಾನದ ಹಸಿವಿದ್ದಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಸಾಹಿತಿ ಡಾ। ದೊಡ್ಡರಂಗೇಗೌಡ ಹೇಳಿದರು.

ಕಲಬುರಗಿ: ಸರ್ವಜ್ಞ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ

Feb 13 2024, 12:49 AM IST
ಸರ್ವಜ್ಞ ಶಿಕ್ಷಣ ಸಂಸ್ಥೆಯಲ್ಲಿ ಪಠ್ಯದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಿಗೆ ವಿಶೇಷ ಕಾಳಜಿ ಮಾಡುವ ಸಂಸ್ಥೆಯಾಗಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

೧೪ರಂದು ಗಾಯತ್ರಿದೇವಿ ಮೂರ್ತಿ ಪ್ರತಿಷ್ಠಾಪನೆ ವಾರ್ಷಿಕೋತ್ಸವ.

Feb 11 2024, 01:46 AM IST
ತೇರದಾಳ: ಪಟ್ಟಣದ ವೇದಮಾತೆ ಗಾಯತ್ರಿದೇವಿ ದೇವಸ್ಥಾನದ ಆವರಣದಲ್ಲಿ ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ ಆಶ್ರಯದಲ್ಲಿ ಮಾಘ ಶುದ್ಧ ಪಂಚಮಿಯಂದು ಫೆ.೧೪ರಂದು ವೇದಮಾತೆ ಗಾಯತ್ರಿದೇವಿ ಮೂರ್ತಿ ಪ್ರತಿಷ್ಠಾಪನೆಯ ೧೧ನೇ ವಾರ್ಷಿಕೋತ್ಸವ ನಿಮಿತ್ತ ರಬಕವಿಯ ಶೇಖರಾಚಾರ್ಯರರ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ ಅಧ್ಯಕ್ಷ ಸಂಜೀವ ಕಲೇಗಾರ ತಿಳಿಸಿದ್ದಾರೆ.

ನೀಲಕಂಠೇಶ್ವರ ದೇವಸ್ಥಾನದ ವಾರ್ಷಿಕೋತ್ಸವ

Feb 05 2024, 01:51 AM IST
ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿಯ ಕುರುಹಿನಶೆಟ್ಟಿ ಸಮಾಜದ ನೀಲಕಂಠೇಶ್ವರ ದೇವಸ್ಥಾನದ ೩೧ನೇ ವಾರ್ಷಿಕೋತ್ಸವ ಸಮಾರಂಭ ಭಾನುವಾರ ನಡೆಯಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved