• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯ್ಯಪ್ಪ ಸ್ವಾಮಿ ದೇವಸ್ಥಾನದ ೨೫ನೇ ವರ್ಷದ ವಾರ್ಷಿಕೋತ್ಸವ

May 05 2025, 12:50 AM IST
ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ೨೫ನೇ ವರ್ಷದ ವಾರ್ಷಿಕೋತ್ಸವ ಮತ್ತು ಮಹಾ ಕುಂಭಾಭಿಷೇಕ ಮಹೋತ್ಸವದ ಪ್ರಯುಕ್ತ ಶ್ರೀಕ್ಷೇತ್ರ ತಂತ್ರಿ ಶ್ರೀ ವಿಷ್ಣುಭಟ್ಟ ದ್ರಿಪದ್‌ ಇವರ ಮಾರ್ಗದರ್ಶನದಲ್ಲಿ ಆಚಾರ್ಯ ವರ್ಣಂ, ಶುದ್ಧಿ ಪೂಜೆ, ಗಣಹೋಮ, ಶುದ್ಧಿಹೋಮ, ವಾಸ್ತು ಹೋಮ, ವಾಸ್ತು ಬಲಿ, ನವಧಾನ್ಯ ಪೂಜೆ, ಜಾಗರೆ ಉಯ್ಯುವ ಕಾರ್ಯಕ್ರಮದೊಂದಿಗೆ ಪ್ರಾರಂಭವಾಗಿ ಮಹಾಗಣಪತಿ ಹೋಮ, ಬಿಂಬಶುದ್ದಿ, ಶಾಂತಿ ಹೋಮ, ಸ್ವಶಾಂತಿ ಹೋಮ, ದೀಪಾರಾಧನೆ, ನವಧಾನ್ಯ ಪೂಜೆ ನಡೆಯಲಿದೆ.

ಮರ್ಣೆ ಯೂತ್ ಅಸೋಸಿಯೇಷನ್‌ ವಾರ್ಷಿಕೋತ್ಸವ, ಕ್ರಿಕೆಟ್ ಪಂದ್ಯಾಕೂಟ ಸಂಪನ್ನ

May 04 2025, 01:31 AM IST
ಮಣಿಪುರ ಗ್ರಾಮದ ಮರ್ಣೆಯ ಯೂತ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್‌ ವಾರ್ಷಿಕೋತ್ಸವ ಮತ್ತು ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯು ಇತ್ತೀಚೆಗೆ ಮರ್ಣೆ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು.

ಸುರಗಿರಿ ಮಹಿಳಾ ಮಂಡಳಿ ವಾರ್ಷಿಕೋತ್ಸವ

Apr 28 2025, 12:45 AM IST
ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಠಾರದಲ್ಲಿ ಸುರಗಿರಿ ಮಹಿಳಾ ಮಂಡಳಿಯ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಬಸವೇಶ್ವರ ದೇವರ ವಾರ್ಷಿಕೋತ್ಸವ ಸಂಪನ್ನ

Apr 24 2025, 11:51 PM IST
ಹೊಸಪಟ್ಟಣ ಗ್ರಾಮದ ಶ್ರೀ ಬಸವೇಶ್ವರ ಶ್ರೀ ಕನ್ನಂಬಾಡಿ ಅಮ್ಮನವರ ವಾರ್ಷಿಕೋತ್ಸವ ಅದ್ಧೂರಿಯಾಗಿ ನಡೆಯಿತು.

ಮೂಲ್ಕಿ ವಿಜಯಾಕಾಲೇಜು ವಾರ್ಷಿಕೋತ್ಸವ, ಸ್ಥಾಪಕರ ದಿನಾಚರಣೆ

Apr 24 2025, 12:00 AM IST
ಮೂಲ್ಕಿ ವಿಜಯ ಕಾಲೇಜಿನಲ್ಲಿ ಜರಗಿದ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಣಿಪಾಲದ ಅಕಾಡೆಮಿ ಆಫ್‌ ಜನರಲ್‌ ಎಜ್ಯುಕೇಶನ್‌ ಆಡಳಿತಾಧಿಕಾರಿ ಡಾ.ಕೆ. ಶ್ರೀಧರ ರಂಗನಾಥ ಪೈ ಪಾಲ್ಗೊಂಡು ಮಾತನಾಡಿದರು.

ಗಂಗೊಳ್ಳಿ ಅಂಬೇಡ್ಕರ್ ಯುವಕ - ಯುವತಿ ಮಂಡಲಗಳ ವಾರ್ಷಿಕೋತ್ಸವ

Apr 21 2025, 12:58 AM IST
ಗಂಗೊಳ್ಳಿಯ ಡಾ. ಬಿ. ಆರ್. ಅಂಬೇಡ್ಕರ್ ಯುವಕ ಮಂಡಲ ಇದರ 38ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ 32ನೇ ವಾರ್ಷಿಕೋತ್ಸವವನ್ನು ಇತ್ತೀಚೆಗೆ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಖಾರ್ವಿ ವಹಿಸಿದ್ದರು.

ನಾಳೆ ಕಾವೇರಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ವಾರ್ಷಿಕೋತ್ಸವ

Apr 18 2025, 12:44 AM IST
ವರ್ಷದ ಹಿಂದೆ ಆಸ್ಪತ್ರೆಯನ್ನು ತಾಲೂಕಿನ ಜನರ ಆಶೀರ್ವಾದದೊಂದಿಗೆ ಆರಂಭಿಸಿದ್ದೆವು. ಈಗ ಹುಣಸೂರು ಉಪವಿಭಾಗ ವ್ಯಾಪ್ತಿಯಲ್ಲಿ ಖ್ಯಾತಿ ಗಳಿಸುವ ಮೂಲಕ ಹೆಮ್ಮರವಾಗಿ ಬೆಳೆಯುತ್ತಿದೆ.

ಬಲ್ಲಮಾವಟ್ಟಿ: ಅಂಗನವಾಡಿ ಗ್ರಾಜುಯೇಷನ್ ಡೇ, ವಾರ್ಷಿಕೋತ್ಸವ

Apr 18 2025, 12:40 AM IST
ಭಗವತಿ ದೇವಾಲಯದ ಸಭಾಂಗಣದಲ್ಲಿ ಬಲ್ಲಮಾವಟ್ಟಿ ವೃತ್ತದ ಹಳೆ ತಾಲೂಕು ಅಂಗನವಾಡಿ ಕೇಂದ್ರದ ಗ್ರಾಜುಯೇಷನ್ ಡೇ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಸಿದ್ದರಬೆಟ್ಟ ಮಠದ ವಾರ್ಷಿಕೋತ್ಸವ ಜೂ.೮ ಕ್ಕೆ

Apr 15 2025, 12:48 AM IST
ತಾಲೂಕಿನ ಸಿದ್ಧರಬೆಟ್ಟ ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವಾರ್ಷಿಕೋತ್ಸವ ಅಂಗವಾಗಿ ಉಚಿತ ಸಾಮೂಹಿಕ ವಿವಾಹ, ಸಿದ್ದಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಜನಜಾಗೃತಿ ಧರ್ಮ ಸಮಾವೇಶ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾಮೂಹಿಕ ವಿವಾಹಕ್ಕೆ ಅರ್ಜಿ ಸಲ್ಲಿಸುವಂತೆ ಶ್ರೀ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಕುಂದಾಪುರ ಐಎಂಜೆ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಂಪನ್ನ

Apr 14 2025, 01:21 AM IST
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಾರ್ಷಿಕೋತ್ಸವವನ್ನು ಕೋಟ ಪಡುಕೇರಿಯ ಲಕ್ಷ್ಮಿಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್ ಅವರು ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved