• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಕನ ಬಳಗ ವಾರ್ಷಿಕೋತ್ಸವ, ಮಹಾದೇವಿ ಅಕ್ಕ ಪ್ರಶಸ್ತಿ ಪ್ರದಾನ

Apr 11 2025, 12:35 AM IST
1938ರಲ್ಲಿ ಬಾಗಲಕೋಟೆಯಲ್ಲಿ ಸ್ಥಾಪಿತವಾದ ಪ್ರಥಮ ಮಹಿಳಾ ಸಂಘಟನೆ ಬಿ.ವಿ.ವಿ. ಸಂಘದ ಅಕ್ಕನ ಬಳಗ ತನ್ನ 87ನೇ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದು ಈ ನಿಮಿತ್ತ 5 ದಿನಗಳ ವಿಶೇಷ ಉಪನ್ಯಾಸ ಹಮ್ಮಿಕೊಂಡಿದೆ.

ಸುರ್ಯ ದೇವಸ್ಥಾನ: ಏಪ್ರಿಲ್ 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ,ಲ್‌ ಏಪ್ರಿಲ್ 7ರಿಂದ ಜಾತ್ರೆ

Apr 04 2025, 12:48 AM IST
ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ 7 ರಿಂದ 11ರವರೆಗೆ ವರ್ಷಾವಧಿ ಜಾತ್ರೆ ನೆರವೇರಲಿದೆ.

ಶ್ರೀ ವ್ಯಾಸಮಹರ್ಷಿ ಸಂಸ್ಕೃತ ವೇದ ಪಾಠಶಾಲೆ ವಾರ್ಷಿಕೋತ್ಸವ

Apr 04 2025, 12:47 AM IST
ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ವ್ಯಾಸಮಹರ್ಷಿ ಸಂಸ್ಕೃತ ವೇದ ಪಾಠಶಾಲೆಯಲ್ಲಿ ವೇದ ಪಾಠ ಶಾಲೆಯ 19ನೇ ವಾರ್ಷಿಕೋತ್ಸವ ಮತ್ತು ಪ್ರಮಾಣಪತ್ರ ವಿತರಣಾ ಸಮಾರಂಭ ಇತ್ತೀಚೆಗೆ ನೆರವೇರಿತು.

ಗೋಳಿಜೋರ ಶ್ರೀ ರಾಮ ಯುವಕ ವೃಂದ ವಾರ್ಷಿಕೋತ್ಸವ

Apr 02 2025, 01:03 AM IST
ಕಿನ್ನಿಗೋಳಿ ಸಮೀಪದ ಗೋಳಿಜೋರದ ಶಶೀಂದ್ರ ರಂಗವೇದಿಕೆಯಲ್ಲಿ ನಡೆದ ಗೋಳಿಜೋರ ಶ್ರೀ ರಾಮ ಯುವಕ ವೃಂದದ ೩೯ ನೇ ವಾರ್ಷಿಕೋತ್ಸವ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಶಿರ್ವ ವಿಶ್ವಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗದ ವಾರ್ಷಿಕೋತ್ಸವ

Mar 29 2025, 12:36 AM IST
ಶಿರ್ವದ ವಿಶ್ವಬ್ರಾಹ್ಮಣ ಯುವ ಸಂಗಮ ಮತ್ತು ಮಹಿಳಾ ಬಳಗದ ದ್ವಾದಶ ವರ್ಷದ ವಾರ್ಷಿಕೋತ್ಸವ ಶಿರ್ವ ಹಿಂದೂ ಹಿ.ಪ್ರಾ.ಶಾಲಾ ಸಭಾಂಗಣದಲ್ಲಿ ಜರುಗಿತು.

ಬಂಟ್ವಾಳ: ಯಕ್ಷಧ್ರುವ ಫೌಂಡೇಶನ್ ದ್ವಿತೀಯ ವರ್ಷದ ವಾರ್ಷಿಕೋತ್ಸವ

Mar 29 2025, 12:35 AM IST
ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು, ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ತಾಲೂಕು ಘಟಕದ ದ್ವಿತೀಯ ವಾರ್ಷಿಕೋತ್ಸವ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ವಠಾರದಲ್ಲಿ ಗುರುವಾರ ಸಂಜೆ ನಡೆಯಿತು.

ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನ ವಾರ್ಷಿಕೋತ್ಸವ

Mar 21 2025, 12:32 AM IST
ಸುಮಾರು ಸಾವಿರ ವರ್ಷಗಳ ಐತಿಹಾಸಿಕ ಶ್ರೀ ಮೃತ್ಯುಂಜಯ ದೇವಸ್ಥಾನದ ವಾರ್ಷಿಕ ಉತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಫಲ್ಗುಣಿ ಯುವಕ ಮಂಡಲ 37ನೇ ವಾರ್ಷಿಕೋತ್ಸವ

Mar 20 2025, 01:18 AM IST
ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಮಹೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಫಲ್ಗುಣಿ ಯುವಕ ಮಂಡಲದ ೩೭ ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ನೆರವೇರಿತು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ

Mar 17 2025, 12:30 AM IST
ಸುರತ್ಕಲ್ ಬಂಟರ ಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ನ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಪ್ರತಿಭಾವಂತರ ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ

Mar 16 2025, 01:49 AM IST
ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಮೂಲಕ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ ಎಂದು ನಂದಿವೇರಿ ಮಠದ ಶಿವಕುಮಾರ ಮಹಾಸ್ವಾಮಿಗಳು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved