ಪರ್ಕಳ ಮಂಗಳಾ ಕಲಾ ಸಾಹಿತ್ಯ ವೇದಿಕೆ 21ನೇ ವಾರ್ಷಿಕೋತ್ಸವ
Feb 25 2025, 12:49 AM ISTಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ಸಂಭ್ರಮ ಕಲಾಸಂಗಮ ಕಾರ್ಯಕ್ರಮವು ಭಾನುವಾರ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್ ಪರ್ಕಳ ಹಾಗೂ ಸ್ವಾಗತ ಹೊಟೇಲ್ ಮಾಲೀಕ ಮೋಹನ್ ದಾಸ್ ನಾಯಕ್ ಪರ್ಕಳ ಉದ್ಘಾಟಿಸಿದರು.