ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೆದಕಲ್ ಗ್ರಾಮದ ಭದ್ರಕಾಳೇಶ್ವರಿ ದೇವಾಲಯ ವಾರ್ಷಿಕೋತ್ಸವ
Mar 16 2025, 01:47 AM IST
ಕೆದಕಲ್ ಗ್ರಾಮದ ಭದ್ರಕಾಳೇಶ್ವರಿ ದೇವಾಲಯದ 25 ನೇ ವಾರ್ಷಿಕ ಉತ್ಸವ ಸಂಪನ್ನ ಗೊಂಡಿತು. ದೇವಾಲಯವನ್ನು ತಳಿರು ತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ಸುರತ್ಕಲ್: ನಾಳೆ ಪಟ್ಲ ಫೌಂಡೇಶನ್ ಘಟಕ ಪಂಚಮ ವಾರ್ಷಿಕೋತ್ಸವ
Mar 14 2025, 12:35 AM IST
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಹಾಗೂ ಕೇಂದ್ರೀಯ ಮಹಿಳಾ ಘಟಕದ ಅಷ್ಟಮ ವಾರ್ಷಿಕೋತ್ಸವ ಶನಿವಾರ ಸಂಜೆ 6.30ಕ್ಕೆ ಸುರತ್ಕಲ್ ಬಂಟರ ಭವನದ ವಠಾರದಲ್ಲಿ ನಡೆಯಲಿದೆ. ಸಂಜೆ 4ಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಮಹಿಳಾ ಘಟಕದ 8 ನೇ ವಾರ್ಷಿಕೋತ್ಸವ ನಡೆಯಲಿದೆ.
ಕಾರ್ಕಳ: ವಿಜೇತ ವಿಶೇಷ ಶಾಲೆಯ ವಾರ್ಷಿಕೋತ್ಸವ: ಥೆರಪಿ ಕೊಠಡಿ ಉದ್ಘಾಟನೆ
Mar 10 2025, 12:19 AM IST
ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯ 9ನೇ ವಾರ್ಷಿಕೋತ್ಸವ, ರೆಮಿಡಿಯಲ್ ಥೆರಫಿ ಕೊಠಡಿಯ ಉದ್ಘಾಟನೆ ಹಾಗೂ ಶಾಲಾ ವಾಹನ ಹಸ್ತಾಂತರ, ಸೆನ್ಸಾರ್ ಪಾತ್ ಉದ್ಘಾಟನೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
7ರಂದು ಸುಂಟಿಕೊಪ್ಪ ಗ್ರಾಮ ದೇವರ ವಾರ್ಷಿಕೋತ್ಸವ
Mar 04 2025, 12:32 AM IST
ಸುಂಟಿಕೊಪ್ಪ ಗ್ರಾಮ ದೇವರ 6ನೇ ವರ್ಷದ ವಾರ್ಷಿಕ ಪೂಜೆಯು ಮಾ. 7ರಂದು ನಡೆಯಲಿದೆ.
ಬೈಚನಹಳ್ಳಿ ಮಾರಿಯಮ್ಮ ದೇವಸ್ಥಾನ ವಾರ್ಷಿಕೋತ್ಸವ ಸಂಪನ್ನ
Mar 04 2025, 12:31 AM IST
ಬೈಚನಹಳ್ಳಿ ಗ್ರಾಮ ದೇವತೆ ಶ್ರೀ ಮಾರಿಯಮ್ಮ ದೇವಸ್ಥಾನದ 16ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಶ್ರೀ ಮಹಾಲಿಂಗೇಶ್ವರ ಶಾಸ್ತಾವು ಸೇವಾ ಯುವಕ ಸಂಘ ವಾರ್ಷಿಕೋತ್ಸವ
Mar 01 2025, 01:03 AM IST
ಕೊಲಕಾಡಿ ಕುಂಜಾರಗಿರಿ ಶ್ರೀ ಮಹಾಲಿಂಗೇಶ್ವರ ಶಾಸ್ತಾವು ದೇವಸ್ಥಾನದ ಕಲ್ಲಬೆಟ್ಟು ದಿ. ಅಪ್ಪಿ ಪುಟ್ಟಣ್ಣ ಶೆಟ್ಟಿ ವೇದಿಕೆಯಲ್ಲಿ ಕೊಲಕಾಡಿ ಕುಂಜಾರಗಿರಿ ಶ್ರೀ ಮಹಾಲಿಂಗೇಶ್ವರ ಶಾಸ್ತಾವು ಸೇವಾ ಯುವಕ ಸಂಘದ ವಾರ್ಷಿಕೋತ್ಸವ ನೆರವೇರಿತು.
ಬಾಟಂ.. ಗ್ರಾಮಾಂತರಕ್ಕೆಸೋಸಲೆ ಜ್ಞಾನೋದಯ ಸಂಸ್ಥೆಯಲ್ಲಿ , ಶಾಲಾ ವಾರ್ಷಿಕೋತ್ಸವ
Feb 28 2025, 12:47 AM IST
ಪೋಷಕರು ಪರೀಕ್ಷಾ ಸಮಯದಲ್ಲಿ ಮನೆಯಲ್ಲಿ ಧಾರಾವಾಹಿಗಳನ್ನು ನೋಡಲು ಟಿ.ವಿ. ಹಾಕಬಾರದು ವಿದ್ಯಾರ್ಥಿಗಳ ಸಾಧನೆಗೆ ಪೂರಕವಾದ ಪರಿಸರವನ್ನು ನಿರ್ಮಾಣ ಮಾಡಿಕೊಡಬೇಕು.
ಪರ್ಕಳ ಮಂಗಳಾ ಕಲಾ ಸಾಹಿತ್ಯ ವೇದಿಕೆ 21ನೇ ವಾರ್ಷಿಕೋತ್ಸವ
Feb 25 2025, 12:49 AM IST
ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ಸಂಭ್ರಮ ಕಲಾಸಂಗಮ ಕಾರ್ಯಕ್ರಮವು ಭಾನುವಾರ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್ ಪರ್ಕಳ ಹಾಗೂ ಸ್ವಾಗತ ಹೊಟೇಲ್ ಮಾಲೀಕ ಮೋಹನ್ ದಾಸ್ ನಾಯಕ್ ಪರ್ಕಳ ಉದ್ಘಾಟಿಸಿದರು.
ಇಂದು ಲಿಂಗಬಸವೇಶ್ವರ ಶಿಕ್ಷಣ ಸಂಸ್ಥೆ 18ನೇ ವಾರ್ಷಿಕೋತ್ಸವ
Feb 25 2025, 12:47 AM IST
ಸಮೀಪದ ಮೆಣಸಗಿ ಲಿಂಗಬಸವೇಶ್ವರ ಗ್ರಾಮೀಣ ಶಿಕ್ಷಣ ಸಂಸ್ಥೆಯ 18 ನೇ ವಾರ್ಷಿಕೋತ್ಸವ 25 ರ ಮಂಗಳವಾರ ಪದವಿ ಪೂರ್ವ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ ಆವರಣದಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ.
ಗ್ರಾಮಾಂತರ ಬುದ್ಧಿಜೀವಿಗಳ ಬಳಗದ 40ನೇ ವಾರ್ಷಿಕೋತ್ಸವ-
Feb 24 2025, 12:30 AM IST
- ರಾಷ್ಟ್ರಕವಿ ಕುವೆಂಪು ನೆನಪಿನ ರಾಜ್ಯಮಟ್ಟದ ಸಾಹಿತ್ಯೋತ್ಸವದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ
< previous
1
2
3
4
5
6
7
8
9
10
...
17
next >
More Trending News
Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ