• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ನಾಡ್ ಮುಸ್ಲಿಂ ಯಂಗ್ ಮೆನ್ಸ್ ಅಸೋಸಿಯೇಷನ್ ನ 22ನೇ ವಾರ್ಷಿಕೋತ್ಸವ

Feb 24 2025, 12:30 AM IST
ಮೂಲ್ಕಿಯ ಕಾರ್ನಾಡ್ ಮುಸ್ಲಿಂ ಯಂಗ್ ಮೆನ್ಸ್ ಎಸೋಸಿಯೇಷನ್ ನ 22ನೇ ವಾರ್ಷಿಕೋತ್ಸವದ ಪ್ರಯುಕ್ತ ಕಾರ್ನಾಡ್ ದರ್ಗಾ ಮಸೀದಿ ವಠಾರದಲ್ಲಿ ಆಧ್ಯಾತ್ಮಿಕ ಮಜ್ಲಿಸ್ ನೂರೇ ಅಜ್ಮೀರ್ ಹಾಗೂ ಸಹೋದರಿಯರ ಮದುವೆಗೆ ಧನಸಹಾಯ ನೀಡುವ ಕಾರ್ಯಕ್ರಮ ನಡೆಯಿತು.

ಕಿನ್ನಿಗೋಳಿ ಆಟೋ ಯೂನಿಯನ್‌ ವಾರ್ಷಿಕೋತ್ಸವ: ಆಟೋ ಫ್ರೆಂಡ್ಸ್ ಟ್ರೋಫಿ ಕ್ರಿಕೆಟ್‌

Feb 24 2025, 12:30 AM IST
ಗುತ್ತಕಾಡು ಶಾಲಾ ಮೈದಾನದಲ್ಲಿ ಕಿನ್ನಿಗೋಳಿ ಆಟೋ ರಿಕ್ಷಾ ಮಾಲಕರ ಮತ್ತು ಚಾಲಕರ ಸಂಘದ 45ನೇ ವರ್ಷದ ವಾರ್ಷಿಕೋತ್ಸವ ಮತ್ತು ಸೇವಾ ಸಹಾಯರ್ಥವಾಗಿ ರಿಕ್ಷಾ ಮಾಲಕರು ಮತ್ತು ಚಾಲಕರಿಗಾಗಿ ಕ್ರಿಕೆಟ್ ಪಂದ್ಯಾಟ ನಡೆಯಿತು.

ಇಂದುಸಮುದ್ಯತಾ ಶ್ರೋತೃ ಸಂಘದ ವಾರ್ಷಿಕೋತ್ಸವ

Feb 23 2025, 12:30 AM IST
ಜೆಎಲ್‌ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ತನ್ನ 13ನೇ ವಾರ್ಷಿಕೋತ್ಸವ

ಇಂದು ಬೊಟ್ಟಿಯತ್‌ನಾಡ್ ಶ್ರೀ ಈಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ

Feb 21 2025, 11:46 PM IST
ಇತಿಹಾಸ ಪ್ರಸಿದ್ಧ ಬೊಟ್ಟಿಯತ್‌ನಾಡ್‌ ಶ್ರೀ ಈಶ್ವರ ದೇವರ ವಾರ್ಷಿಕೋತ್ಸವ ಇದೇ ಫೆ. 22, 23ರಂದು ನಡೆಯಲಿದೆ.

ಶ್ರೀ ಶಾಸ್ತ ಈಶ್ವರ ದೇವಸ್ಥಾನದ ವಾರ್ಷಿಕೋತ್ಸವ ಸಂಪನ್ನ

Feb 21 2025, 12:45 AM IST
ಸಮೀಪದ ಹೊದ್ದೂರು ಗ್ರಾಮದ ಶ್ರೀ ಶಾಸ್ತ ಈಶ್ವರ ದೇವಸ್ಥಾನದ ನಾಲ್ಕನೇ ವರ್ಷದ ವಾರ್ಷಿಕೋತ್ಸವ ವಿಜೃಂಬಣೆಯಿಂದ ನಡೆಯಿತು. ಭಕ್ತರಿಗೆ ಉಪಹಾರ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಚಿತ್ರಾಪು ಯುವಕ, ಯುವತಿ, ಮಹಿಳಾ ಮಂಡಲ 47ನೇ ವಾರ್ಷಿಕೋತ್ಸವ

Feb 20 2025, 12:48 AM IST
ಚಿತ್ರಾಪು ಯುವಕ-ಯುವತಿ-ಮಹಿಳಾ ಮಂಡಲ ವಠಾರದಲ್ಲಿ ಚಿತ್ರಾಪು ಯುವಕ-ಯುವತಿ-ಮಹಿಳಾ ಮಂಡಲಗಳ 47ನೇ ವಾರ್ಷಿಕೋತ್ಸವ ಸಮಾರಂಭ ಇತ್ತೀಚೆಗೆ ನಡೆಯಿತು. 2023-24 ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂಲ್ಕಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಭಾರ್ಗವಿ ಮಯ್ಯ ಯು.ಎನ್‌. (99.2%) ಯಶ್ವಿತ್ ಡಿ. ಕಾಂಚನ್ (97%) ರನ್ನು ಸನ್ಮಾನಿಸಲಾಯಿತು.

ಮಣೂರು-ಸ್ನೇಹಕೂಟ ೯ನೇ ವಾರ್ಷಿಕೋತ್ಸವ ಸಂಭ್ರಮ

Feb 19 2025, 12:46 AM IST
ಮಣೂರು ಮಹಾಲಿಂಗೇಶ್ವರ ಸಭಾಂಗಣದಲ್ಲಿ ಮಣೂರು ಸ್ನೇಹಕೂಟದ ೯ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಜೆಸಿಐ ಸಂಸ್ಥೆಯ ಅಂತಾರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಅಕ್ಷತಾ ಗಿರೀಶ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳ ಪ್ರತಿಭೆಗೆ ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ

Feb 17 2025, 12:32 AM IST
ಪಠ್ಯ ವಿಷಯಗಳ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಬೇಕು. ಆಗಲೇ ಪರಿಪೂರ್ಣ ಶಿಕ್ಷಣ ದೊರಕಲು ಸಾಧ್ಯ

ಎಚ್.ಮಲ್ಲಿಗೆರೆ ಚೆನ್ನಮ್ಮ ಕಾನ್ವೆಂಟ್ ಶಾಲಾ ವಾರ್ಷಿಕೋತ್ಸವ ಆಚರಣೆ

Feb 17 2025, 12:32 AM IST
ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ, ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮೌಲ್ಯ ಯುತ ಶಿಕ್ಷಣದ ಬಗ್ಗೆ ಪ್ರವಚನ ನೀಡಿದರು. ಜಯಶಂಕರ ಅವರ ಪರಿಸರ ಪ್ರೀತಿಯ ಬಗ್ಗೆ, ಪ್ಲಾಸ್ಟಿಕ್ ವಿರೋಧಿ ಅಭಿಯಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀ ಚಾಮುಂಡೇಶ್ವರಿ ದೇವಾಲಯ ದ್ವಿತೀಯ ವಾರ್ಷಿಕೋತ್ಸವ

Feb 16 2025, 01:49 AM IST
ತಾಲೂಕಿನ ಯಲಕನೂರು- ಕಾಟಿಕೊಪ್ಪಲು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ 2 ವರ್ಷದ ವಾರ್ಷಿಕೋತ್ಸವ ನಡೆಯಿತು. ಊರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved