• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬಲಪಾಡಿ ಯಕ್ಷಗಾನ ಮಂಡಳಿ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ

Feb 02 2025, 11:45 PM IST
ಈ ಸಂದರ್ಭದಲ್ಲಿ ನಿಡಂಬೂರು ಮಾಗಣೆಯ ಸಾಧಕರೂ, ಸಾಮಾಜಿಕ ಬದ್ಧತೆಯ ವೈದ್ಯರೂ ಆದ ಡಾ.ಕೆ.ಆರ್.ಕೆ. ಭಟ್‌ಗೆ ‘ನಿಡಂಬೂರು ಬೀಡುಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಹಿರಿಯ ಯಕ್ಷಗಾನ ಮಂಡಳಿಗೆ ನೀಡಲ್ಪಡುವ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಯನ್ನು ಮಾರ್ಪಳ್ಳಿಯ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಮಂಡಳಿಗೆ ಪ್ರದಾನ ಮಾಡಲಾಯಿತು.

7ನೇ ಹೊಸಕೋಟೆ ಸಂತ ಸೆಬಾಸ್ಟಿನ್ ದೇವಾಲಯ ವಾರ್ಷಿಕೋತ್ಸವ

Jan 28 2025, 12:51 AM IST
ರಾತ್ರಿ ಸ್ನೇಹ ಭೋಜನ, ಹರಾಕೆ ಹರಾಜು ಪ್ರಕ್ರಿಯೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಕ್ರೈಸ್ತ ಭಕ್ತರು ಪಾಲ್ಗೊಂಡಿದ್ದರು.

ನಾಳೆ ವೀರಶೈವ ಲಿಂಗಾಯತ ಸಂಘದ ಪ್ರಥಮ ವಾರ್ಷಿಕೋತ್ಸವ

Jan 28 2025, 12:47 AM IST
Tomorrow is the first anniversary of the Veerashaiva Lingayat Sangha.

ಸಾಲಿಗ್ರಾಮ: ಯುವ ವೇದಿಕೆ 8ನೇ ವಾರ್ಷಿಕೋತ್ಸವ ಸಂಪನ್ನ

Jan 18 2025, 12:47 AM IST
ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸಂಸ್ಥೆ ಯುವ ವೇದಿಕೆ ಇದರ ಆಶ್ರಯದಲ್ಲಿ ಎಂಟನೇ ವರ್ಷದ ವಾರ್ಷಿಕೋತ್ಸವ ಅನ್ವೇಷಣೆ ಶೀರ್ಷಿಕೆಯಡಿ ನಡೆದ ಸಾಂಸ್ಕೃತಿಕ ಪರ್ವ,ವಿದ್ಯಾ ನಿಧಿ ವಿತರಣಾ ಕಾರ್ಯಕ್ರಮವನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ಡಾ.ಕೆ.ಎಸ್ ಕಾರಂತ್ ಉದ್ಘಾಟಿಸಿದರು.

ವಾರ್ಷಿಕೋತ್ಸವ ಪ್ರತಿಭೆ ಅನಾವರಣಗೊಳಿಸುವ ಅವಿಸ್ಮರಣೀಯ ದಿನ: ಎಚ್.ಎನ್. ರಾಮಚಂದ್ರ

Jan 13 2025, 12:47 AM IST
ವಾರ್ಷಿಕೋತ್ಸವ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸುವ ಅವಿಸ್ಮರಣೀಯ ದಿನವಾಗಿದೆ ಎಂದು ವಿರಾಜಪೇಟೆ ತಹಸೀಲ್ಷಾರ್‌ ರಾಮಚಂದ್ರ ಹೇಳಿದರು.

ಶಾಲಾ ವಾರ್ಷಿಕೋತ್ಸವ, ಪಾಲಕರಿಗೆ ಪಾದಪೂಜೆ

Jan 13 2025, 12:45 AM IST
ಜಾಗತಿಕ ಮಟ್ಟಕ್ಕೆ ಸರಿಸಮಾನವಾದ ಎಲ್ಲಾ ಸೌಲಭ್ಯಗಳನ್ನು ವಿದ್ಯಾನಿಕೇತನ ಸಂಸ್ಥೆಯಲ್ಲಿ ಒದಗಿಸಲಾಗಿದೆ.

ನಾಳೆ ರಾಮಮಂದಿರ ವಾರ್ಷಿಕೋತ್ಸವ: ಜನಸಾಮಾನ್ಯರಿಗೂ ಆಹ್ವಾನ

Jan 10 2025, 12:49 AM IST
ಅಯೋಧ್ಯೆಯ ರಾಮಲಲ್ಲಾನ ಮೂರ್ತಿ ಪ್ರತಿಷ್ಠಾಪನೆಗೊಂಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಜ.11ರಿಂದ ಜ.13ರವರೆಗೆ ಪ್ರಾಣಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ವಿಶೇಷವೆಂದರೆ ಈ ಸಲ ಗಣ್ಯ ವ್ಯಕ್ತಿಗಳ ಜತೆಗೆ ಜನಸಾಮಾನ್ಯರನ್ನೂ ಗುರುತಿಸಿ ಆಹ್ವಾನ ನೀಡಲಾಗಿದೆ.

ಹಂಗರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ

Jan 10 2025, 12:46 AM IST
ನಿಸ್ವಾರ್ಥ ಸೇವಾ ಮನೋಭಾವ, ನಮ್ಮೂರು ಎಂಬ ಅಭಿಮಾನ ಹಾಗೂ ಮಕ್ಕಳ ಶೈಕ್ಷಣಿಕ ಏಳಿಗೆಗೆ ಅನಂತ್ ಕುಮಾರ್‌ ಅವರ ದೂರದೃಷ್ಠಿಯ ಕಾರಣದಿಂದ ಹಂಗರಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆ ಉತ್ತಮ ಶಾಲೆ ಎಂಬ ಹೆಗ್ಗಳಿಕೆಯ ಜತೆಗೆ ಪ್ರಖ್ಯಾತಿ ಗಳಿಸಿದೆ. ಇಂತಹ ಯಶಸ್ಸಿಗೆ ಕಾರಣಕರ್ತರಾದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎನ್.ಆರ್.ಅನಂತ್ ಕುಮಾರ್ ಅವರಿಗೆ ಅಭಿನಂದನೆಗಳು ಹಾಗೂ ಅವರ ಸ್ನೇಹಿತರ ಕಾರ್ಯ ಶ್ಲಾಘನೀಯವೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಪ್ರಶಂಸಿದರು.

ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಪನ್ನ

Jan 09 2025, 12:48 AM IST
ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಇದರ ವಾರ್ಷಿಕೋತ್ಸವ ಇತ್ತೀಚೆಗೆ ನೆರವೇರಿತು. ಶಾಸಕ ಗುರುರಾಜ್‌ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿದರು.

ಮದುಮಕ್ಕಳಂತೆ ಸಿಂಗರಿಸಿ 26ನೇ ವಿವಾಹ ವಾರ್ಷಿಕೋತ್ಸವ ದಿನ ಪತಿ - ಪತ್ನಿ ಆತ್ಮಹತ್ಯೆ

Jan 09 2025, 12:45 AM IST
ವಧು- ವರರಂತೆ ಸಿಂಗರಿಸಿಕೊಂಡು ತಮ್ಮ 26ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡ ದಂಪತಿ, ಬಳಿಕ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಮಂಗಳವಾರ ನಸುಕಿನಲ್ಲಿ ನಡೆದಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 17
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved