• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಒಳಕಾಡು ಸರ್ಕಾರಿ ಶಾಲೆ ವಾರ್ಷಿಕೋತ್ಸವ ಸಂಪನ್ನ

Jan 08 2025, 12:16 AM IST
ಒಳಕಾಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಸಂಭ್ರಮದಿಂದ ಜರುಗಿತು. ಈ ಸಂದರ್ಭ ವಿಜ್ಞಾನ ಮತ್ತು ಗಣಿತ ಮೇಳ, ಪ್ರದರ್ಶನವನ್ನು ನಿವೃತ್ತ ಶಿಕ್ಷಕಿ ಸವಿತಾ ದೇವಿ ಹಾಗೂ ಕಲಾಮೇಳವನ್ನು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಆರ್. ಹೆಗಡೆ ಉದ್ಘಾಟಿಸಿದರು.

ಕ್ರಿಯೇಟಿವ್ ನುಡಿಹಬ್ಬ, ವಾರ್ಷಿಕೋತ್ಸವ ಸಂಭ್ರಮ

Jan 08 2025, 12:16 AM IST
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ‘ಕ್ರಿಯೇಟಿವ್ ಆವಿರ್ಭವ’ ಇತ್ತೀಚೆಗೆ ನಡೆಯಿತು. ಖ್ಯಾತ ಸಾಹಿತಿ ಬಿ.ಆರ್. ಲಕ್ಷ್ಮಣ ರಾವ್ ಹಾಗೂ ಡಾ. ನಾ.ಸೋಮೇಶ್ವರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ಉಜಿರೆ ಬೆಳ್ತಂಗಡಿ ಚಿತ್ಪಾವನ ಬ್ರಾಹ್ಮಣ ಬಳಗ 13ನೇ ವಾರ್ಷಿಕೋತ್ಸವ

Jan 07 2025, 12:30 AM IST
ಲಾಯಿಲದ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ಭಾನುವಾರ ಉಜಿರೆ-ಬೆಳ್ತಂಗಡಿ ಚಿತ್ಪಾವನ ಬ್ರಾಹ್ಮಣ ಬಳಗದ 13ನೇ ವಾರ್ಷಿಕೋತ್ಸವ ನೆರವೇರಿತು. ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಗೌರವಿಸಲಾಯಿತು. ನೂತನ ಕಾರ್ಯಕಾರಿ ಸಮಿತಿ ಘೋಷಿಸಲಾಯಿತು.

ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ

Jan 06 2025, 01:03 AM IST
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವು ನಡೆಯಿತು.

ಕುಮಟಾದ ಶ್ರೀನಿವಾಸ ಕುಲಕರ್ಣಿ ಚಾರಿಟೇಬಲ್ ಟ್ರಸ್ಟ್‌ನ ವಾರ್ಷಿಕೋತ್ಸವ

Jan 06 2025, 01:03 AM IST
ಶಿಕ್ಷಣ ಬದುಕಿಗೆ ಆಧಾರ. ಸತತ ಪರಿಶ್ರಮವೇ ಯಶಸ್ಸಿಗೆ ಕಾರಣ. ಎಲ್ಲ ಪಾಲಕರೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು.

ಕಿನ್ನಿಗೋಳಿ ಲಿಟ್ಲ್ ಫ್ಲವರ್ ಶಾಲೆ ವಾರ್ಷಿಕೋತ್ಸವ

Jan 06 2025, 01:03 AM IST
ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಭ. ಡಾ| ಲಿಲ್ಲಿ ಪೀರೆರಾ ಅವರನ್ನು ಗೌರವಿಸಲಾಯಿತು. ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ನಡೆಯಿತು.

ಹೊನ್ನಮಾರನಹಳ್ಳಿಯಲ್ಲಿ ಶಾಲೆಯಲ್ಲಿ ವಾರ್ಷಿಕೋತ್ಸವ

Jan 06 2025, 01:01 AM IST
ಸರ್ಕಾರಿ ಶಾಲೆಗಳ ಶಿಕ್ಷಕರುಗಳು ಉನ್ನತ ಮಟ್ಟದ ಶಿಕ್ಷಣ ಪಡೆದಿದ್ದು ಅದರ ಅನುಭವದಿಂದ ವಿದ್ಯಾರ್ಥಿಗಳನ್ನು ಸುಲಭ ರೀತಿಯಲ್ಲಿ ಶೈಕ್ಷಣಿಕ ವ್ಯವಸ್ಥೆಗೆ ಹೊಂದಾಣಿಕೆ ಮಾಡಿಸುತ್ತಾರೆ ಎಂದು ಪ್ರಾಧ್ಯಾಪಕ ಎಚ್. ಎನ್. ಬಸವರಾಜ್ ತಿಳಿಸಿದರು. ಹೋಬಳಿಯ ಹೊನ್ನ ಮಾರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪಾಠಶಾಲೆಯಲ್ಲಿ ಆಯೋಜಿಸಿದ್ದ ನಮ್ಮೂರ ಶಾಲಾ ಹಬ್ಬದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ನಾಳೆ ಸಂವೇದ ಸಂಸ್ಥೆ ಸಮಾಲೋಚನೆ, ವಾರ್ಷಿಕೋತ್ಸವ

Jan 04 2025, 12:31 AM IST
ಎಂಎಸ್‌ಡಿ ಸಂವೇದ ತರಬೇತಿ ಮತ್ತು ಸಂಶೋಧನಾ ಕೇಂದ್ರದಿಂದ ಮಕ್ಕಳ ಕಲಿಕೆ ಮತ್ತು ವರ್ತನೆ ಕುರಿತಂತೆ ಸಮಾಲೋಚನೆ ಹಾಗೂ ಸಂಸ್ಥೆಯ 26ನೇ ವಾರ್ಷಿಕೋತ್ಸವ ಸಮಾರಂಭ ಜ.5ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಸಂವೇದ ಶಾಲೆ ಮುಖ್ಯ ಶಿಕ್ಷಕ ನಾಗರಾಜ ಶಿವಪ್ಪನವರ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಶ್ರೀ ಭಾರತೀ ಸಮೂಹ ಸಂಸ್ಥೆ ‘ಸಾವಿಷ್ಕಾರ್‌-2024’ ವಾರ್ಷಿಕೋತ್ಸವ

Jan 03 2025, 12:32 AM IST
ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸುವುದರೊಂದಿಗೆ ಅರ್ಹ ವಿದ್ಯಾರ್ಥಿಗಳಿಗೆ ದತ್ತಿನಿಧಿ ಸಹಾಯಧನದ ಸೌಲಭ್ಯವನ್ನೂ ನೀಡಲಾಯಿತು.

ಮೂಡುಬಿದಿರೆ ಆಳ್ವಾಸ್‌ ಕಿಂಡರ್‌ ಗಾರ್ಟನ್‌ ವಾರ್ಷಿಕೋತ್ಸವ

Dec 31 2024, 01:00 AM IST
ದಿನಕ್ಕೆ ಕನಿಷ್ಠ ೩೦ ನಿಮಿಷಗಳನ್ನಾದರೂ ಮಕ್ಕಳ ಜೊತೆ ಕಳೆಯಿರಿ ಎಂದು ಮಂಗಳೂರಿನ ಇಸ್ಕಾನ್ ಒಕ್ಕೂಟದ ಮುಖ್ಯಸ್ಥ ಶ್ವೇತಾದ್ವೀಪ ದಾಸ ಹೇಳಿದ್ದಾರೆ.ಆಳ್ವಾಸ್ ಕೃಷಿ ಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಆಳ್ವಾಸ್ ಕಿಂಡರ್‌ಗಾರ್ಟನ್ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 17
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved