• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕಾಗಿ ನಿವೇಶನ ಕಲ್ಪಿಸಿ

Sep 13 2025, 02:04 AM IST
ಜಯಂತಿ ದಿನದಂದು ಪ್ರತಿ ಅಂಗನವಾಡಿ ಹಾಗೂ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಯಿಟ್ಟು ಆಚರಿಸುವಂತೆ ಮನವಿ

ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ: ಸಿ.ಎನ್. ಶ್ರೀಧರ

Sep 04 2025, 01:01 AM IST
ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅಧ್ಯಕ್ಷತೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ನಡೆಯಿತು.

ವಾಲ್ಮೀಕಿ ಸಮುದಾಯ ತುಳಿಯುವ ಹುನ್ನಾರ

Aug 15 2025, 01:00 AM IST
ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣನವರನ್ನು ವಜಾಗೊಳಿಸಿದ ಕ್ರಮ ಖಂಡಿಸಿ, ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕೆಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಎನ್. ಅಣ್ಣಪ್ಪಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದರು.

ಯಾದಗಿರಿಯಲ್ಲಿ ನಕಲಿ ಜಾತಿ ಪ್ರಮಾಣಪತ್ರ ರದ್ದತಿಗೆ ವಾಲ್ಮೀಕಿ ಸಮಾಜ ಆಗ್ರಹ

Aug 14 2025, 01:00 AM IST
ನಕಲಿ ಜಾತಿ ಪ್ರಮಾಣಪತ್ರ ಮತ್ತು ಸಿಂಧುತ್ವಗಳನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಪ್ರಮುಖ ಹತ್ತು ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘವು ಬುಧವಾರ ಕರೆ ನೀಡಿದ್ದ ಬೃಹತ್ ಪ್ರತಿಭಟನೆಯು ವಾಲ್ಮೀಕಿ ಸಮುದಾಯದ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.

ಕೆಎನ್‌ಆರ್ ವಜಾ: ವಾಲ್ಮೀಕಿ ಮುಖಂಡರ ಖಂಡನೆ

Aug 13 2025, 12:30 AM IST
ಕಾಂಗ್ರೆಸ್‌ನ ಪ್ರಭಾವಿ ನಾಯಕ ಕೆ.ಎನ್.ರಾಜಣ್ಣ ಅವರನ್ನು ವಿನಾಕಾರಣ ಸಚಿವ ಸಂಪುಟದಿಂದ ವಜಾಗೊಳಿಸಿರುವ ಕಾಂಗ್ರೆಸ್ ಪಕ್ಷದ ಕ್ರಮವನ್ನು ಜಿಲ್ಲೆಯ ವಾಲ್ಮೀಕಿ ಸಮಾಜದ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಈ ಕ್ರಮದ ಹಿಂದೆ ದೊಡ್ಡ ಷಡ್ಯಂತರ ನಡೆದಿದೆ ಎಂದು ಆರೋಪಿಸಿದ್ದಾರೆ.

ವಾಲ್ಮೀಕಿ ಬರೆದ ರಾಮಾಯಣ ಆದಿಕಾವ್ಯ: ಪ್ರೊ.ರಾಮಕೃಷ್ಣ ಭಟ್ಟ

Aug 04 2025, 12:30 AM IST
ವಾಲ್ಮೀಕಿ ಬರೆದ ರಾಮಾಯಣ ಆದಿಕಾವ್ಯ. ಒಂದು ಕಾವ್ಯಕ್ಕೆ ಇರಬೇಕಾದ ಎಲ್ಲ ಲಕ್ಷಣಗಳಿಂದ ಕೂಡಿದ ಕಾವ್ಯ ಇದಾಗಿದೆ.

ವಾಲ್ಮೀಕಿ ಕೇಸ್‌ ದಾಖಲೆಗಳನ್ನು ಸಿಬಿಐಗೆ ಕೊಡಿ: ಕೋರ್ಟ್‌

Jul 03 2025, 09:50 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣದ ಪಿತೂರಿ ಬಹಿರಂಗಪಡಿಸಲು ಕೇಂದ್ರ ತನಿಖಾ ದಳ (ಸಿಬಿಐ) ಕೋರಿರುವ ದಾಖಲೆ ಮತ್ತು ವಿಧಿವಿಜ್ಞಾನ ಚಿತ್ರಗಳನ್ನು ಒದಗಿಸುವಂತೆ ಸಿಐಡಿ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ

ವಾಲ್ಮೀಕಿ ಕೇಸ್‌ : ಬಿಜೆಪಿ ಅತೃಪ್ತರಲ್ಲಿ ಮೂಡಿದ ಸಂತಸ

Jul 03 2025, 01:47 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತಂತೆ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಅತೃಪ್ತ ಮುಖಂಡರ ಬಣದಲ್ಲಿ ಸಂತಸ ತಂದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಕಚೇರಿಗೆ ಬಿಜೆಪಿ ಮುತ್ತಿಗೆ

Jul 01 2025, 12:47 AM IST
ಮಹರ್ಷಿ ವಾಲ್ಮೀಕಿ ನಿಗಮದ 178 ಕೋಟಿ ರು.ಗಳನ್ನು ಚುನಾವಣೆಗೆ ಬಳಸಿಕೊಂಡಿದೆ. ದೇಶದಲ್ಲಿ ಯಾವುದೇ ಸರ್ಕಾರ ಜನರಿಗೆ ಮೀಸಲಾಗಿದ್ದ ಹಣವನ್ನು ರಾಜಕಾರಣಕ್ಕೆ ಬಳಸಿಕೊಂಡಿದೆಯೆಂದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ.

ಗೋವಾ, ತೆಲಂಗಾಣದ ಚುನಾವಣೆಗೂ ವಾಲ್ಮೀಕಿ ನಿಗಮದ ಹಣ ಬಳಕೆ

Jun 17 2025, 12:13 AM IST
ಗೋವಾ ಹಾಗೂ ತೆಲಂಗಾಣದ ಚುನಾವಣೆಗೂ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ. ವಾಲ್ಮೀಕಿ ನಿಗಮದ ಹಣ ಬಳ್ಳಾರಿ, ರಾಯಚೂರ, ಕೊಪ್ಪಳಕ್ಕೂ ಹರಿದು ಬಂದಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 34
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved