• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಕಲಗೂಡಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Oct 18 2024, 12:09 AM IST
ಜಯಂತಿ ಉತ್ಸವಗಳು ಜಾಗೃತಿ, ಜನಾಂಗೀಯ ತೇರನ್ನು ಎಳೆಯುವ, ಉದಾತ್ತ ಚಿಂತನೆ, ಮಂಥನಗಳನ್ನು ಮುಂದಿನ ಮನ್ವಂತರಕ್ಕೆ ಕೊಂಡೊಯ್ಯುವ ಮಾನವ ಸೇತುವೆಯಾಗಿದೆ ಎಂದು ಪ್ರಧಾನ ಭಾಷಣಕಾರ ಸತೀಶ್‌ ಅಲ್ಲಾಪಟ್ಟಣ ತಿಳಿಸಿದರು. ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಯಂತಿ ಉತ್ಸವಗಳನ್ನು ಬಹಳ ಉತ್ಸುಕತೆಯಿಂದ ಆಚರಿಸುತ್ತೇವೆ. ಜನಾಂಗದ ಪ್ರೇರಣೆ, ಪೋಷಣೆ ಇಲ್ಲದಿದ್ದರೆ ಯಾವ ಆಚರಣೆಗಳು ಯಶಸ್ವಿಯಾಗುವುದಿಲ್ಲ. ಇದಕ್ಕೆ ಜನಾಂಗೀಯ ಸಹಾಭಾಗಿತ್ವ ಮುಖ್ಯ ಎಂದರು.

ರಾಮಾಯಣದಿಂದಾಗಿ ದೇಶದಲ್ಲಿ ನಿತ್ಯ ಮಹರ್ಷಿ ವಾಲ್ಮೀಕಿ ಆರಾಧನೆ: ಶಾಂತನಗೌಡ

Oct 18 2024, 12:09 AM IST
ರಾಮಾಯಣ ಮಹಾಕಾವ್ಯದ ವೈಶಿಷ್ಟ್ಯ ಮತ್ತು ಅದರ ಜನಪ್ರಿಯತೆಯಿಂದಾಗಿ ಆದಿಕವಿ ಮಹರ್ಷಿ ವಾಲ್ಮೀಕಿ ಅವರು ಕವಿಕುಲಸೌರ್ವಭೌಮರಾಗಿ ದೇಶದ ಸಾಂಸ್ಕೃತಿಕ ಲೋಕದಲ್ಲಿ ನಿತ್ಯವೂ ಆರಾಧಿಸಲ್ಪಡುತ್ತಿದ್ದಾರೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ವಾಲ್ಮೀಕಿ: ಡಾ. ಅಮರೇಶ್ ಯತಗಲ್

Oct 18 2024, 12:09 AM IST
ರಾಮಾಯಣ, ಮಹಾಭಾರತ ಈ ದೇಶದ ಮಹಾ ಕಾವ್ಯಗಳು. ಅವುಗಳಲ್ಲಿ ರಾಮಾಯಣ ಮೊದಲ ಶ್ರೇಷ್ಠ ಗ್ರಂಥವಾಗಿದ್ದು, ರಾಮಾಯಣವನ್ನು ರಚಿಸಿದ ವಾಲ್ಮೀಕಿ ಸರ್ವರ ಒಳಿತನ್ನೇ ಬಯಸಿದವರು ಎಂದು ಕನ್ನಡ ವಿಶ್ವವಿದ್ಯಾಲಯ ಅಧ್ಯಯನಾಂಗ ವಿಭಾಗದ ನಿರ್ದೇಶಕ ಡಾ. ಅಮರೇಶ್ ಯತಗಲ್ ಹೇಳಿದರು.

ಆದಿಕವಿ ವಾಲ್ಮೀಕಿ ರಾಮಾಯಣ ಉತ್ತಮ ಗ್ರಂಥ : ಅಬ್ದುಲ್ ರೆಹಮಾನ್‌

Oct 18 2024, 12:09 AM IST
ತರೀಕೆರೆ, ಸಂಸ್ಕೃತದಲ್ಲಿ ಶ್ರೀರಾಮನ ಜೀವನಾಧಾರಿತ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿ ಅವರನ್ನು ಆದಿಕವಿ ಎಂದು ಕರೆಯಲಾಗುತ್ತದೆ ಎಂದು ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರೆಹಮಾನ್‌ ಹೇಳಿದರು.

ಮಹರ್ಷಿ ವಾಲ್ಮೀಕಿ ಮನುಕುಲದ ಆದರ್ಶ ಪುರುಷ: ಶಾಸಕ ಕೃಷ್ಣನಾಯ್ಕ

Oct 18 2024, 12:09 AM IST
ಹೂವಿನಹಡಗಲಿ ಪಟ್ಟಣದ ವಾಲ್ಮೀಕಿ ಸಮುದಾಯ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ: ಪಾಡಿಗಾರು ಉಪಾಧ್ಯರಿಗೆ ಗೌರವ

Oct 18 2024, 12:07 AM IST
ಉಡುಪಿ ಜಿಲ್ಲಾ ಮಹರ್ಷಿ ವಾಲ್ಮೀಕಿ ಸಂಘಟನೆ ವತಿಯಿಂದ ವಾಲ್ಮೀಕಿ ಜಯಂತ್ಯೋತ್ಸವವನ್ನು ನಗರದ ಮಥುರಾ ಕಂಫರ್ಟ್ಸ್‌ನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಲಾರಾಧಕ, ಕಲಾವಿದ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.

ನಾಗರಿಕ ಸಮಾಜದ ಮೊದಲ ಅಕ್ಷರಜ್ಞಾನಿ ವಾಲ್ಮೀಕಿ: ಡಾ. ವಿದ್ಯಾಕುಮಾರಿ

Oct 18 2024, 12:07 AM IST
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಜಿಲ್ಲಾಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ವಾಲ್ಮೀಕಿ ಜೀವನಾದರ್ಶಗಳನ್ನು ನಾವು ಪಾಲಿಸಬೇಕಿದೆ

Oct 18 2024, 12:07 AM IST
ಮಹರ್ಷಿ ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು. ವಾಲ್ಮೀಕಿಯವರ ಆದರ್ಶ ತತ್ವ ಸಿದ್ಧಾಂತಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಂಡಾಗ ಅವರ ಜೀವನ ಉತ್ತಮವಾಗಿರುತ್ತದೆ. ಮಹರ್ಷಿ ವಾಲ್ಮೀಕಿಯವರು ಬರೆದ ರಾಮಾಯಣ ಮಹಾಕಾವ್ಯ ವಿಶ್ವವಿಖ್ಯಾತ ಪಡೆದಿದ್ದು ವಿಶ್ವಕ್ಕೆ ಮಾದರಿ ಕಾವ್ಯವಾಗಿದೆ. ವಾಲ್ಮೀಕಿ ಮೊದಲು ಸಾಮಾನ್ಯ ವ್ಯಕ್ತಿಯಾಗಿದ್ದು ತದ ನಂತರ ದೇವರ ಅನುಗ್ರಹ ಹಾಗೂ ತಪಸ್ಸಿನ ಫಲವಾಗಿ ಪವಿತ್ರ ಗ್ರಂಥ ರಾಮಾಯಣ ಮಹಾಕಾವ್ಯ ರಚಿಸಿ ಜೀವನದ ಮೌಲ್ಯಗಳನ್ನು ಜಗತ್ತಿಗೆ ತಿಳಿಸುವ ಮೂಲಕ ಮಹರ್ಷಿ ವಾಲ್ಮೀಕಿಯಾದರು ಎಂದರು.

ವಾಲ್ಮೀಕಿ ರಾಮಾಯಣ ಪವಿತ್ರ ಕಾವ್ಯ: ಡಾ.ಕೆ.ಜಿ.ಕಾಂತರಾಜ್

Oct 18 2024, 12:06 AM IST
ತರೀಕೆರೆ, ಶ್ರೀ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯ ಸಾರ್ವಕಾಲಕ್ಕೂ ಪ್ರಸ್ತುತವಾದ ಮತ್ತು ಪವಿತ್ರವಾದ ಮಹಾಕಾವ್ಯವಾಗಿದೆ ಎಂದು ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದರು.

ವಾಲ್ಮೀಕಿ ಆದರ್ಶ ಮೌಲ್ಯಗಳು ಸಮಾಜಕ್ಕೆ ಸತ್ವಯುತ ಸಂದೇಶಗಳು: ಎಂ.ಕೆ.ಸೋಮಶೇಖರ್

Oct 18 2024, 12:06 AM IST
ಪ್ರತಿಯೊಬ್ಬರಲ್ಲೂ ಅಗಾಧವಾದ ಜ್ಞಾನ, ಶಕ್ತಿ ಇರುತ್ತದೆ. ಅದೇ ರೀತಿ ವಾಲ್ಮಿಕಿ ಮಹರ್ಷಿಗಳಲ್ಲೂ ಉದಾತ್ತ ಚಿಂತನೆಗಳು, ಸಾಮಾಜಿಕ ಅರಿವು, ವೈಜ್ಞಾನಿಕ ಮನೋಭಾವ ಇದ್ದುದ್ದರಿಂದಲೇ ಜಗದೆತ್ತರಕ್ಕೆ ವಿಸ್ತಾರಗೊಂಡಿದ್ದಾರೆ. ರಾಮಾಯಣ ಸದ್ಗುಣಗಳು ಮತ್ತು ಜ್ಞಾನವನ್ನು ಪ್ರಶಂಶಿಸುತ್ತಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 33
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved