• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗತ್ತಿನ ಸರ್ವಕಾಲಿಕ ಶ್ರೇಷ್ಠ ಕೃತಿ ವಾಲ್ಮೀಕಿ ರಾಮಾಯಣ: ಎಂ.ರಾಮಪ್ರಸಾದ್

Oct 18 2024, 12:06 AM IST
ಸಾವಿರಾರು ವರ್ಷಗಳ ಹಿಂದೆ ರಚಿಸಿದ ರಾಮಾಯಣವು ಇಂದು ಜಗತ್ತಿನಲ್ಲಿ ಸರ್ವಕಾಲಿಕ ಶ್ರೇಷ್ಠ ಕೃತಿ. ಕವಿ ಕುಲದ ಗುರುವಾದ ವಾಲ್ಮೀಕಿ ಅವರು ಸಾವಿರಾರು ಕವಿ ಮತ್ತು ಸಾಹಿತಿಗಳಿಗೆ ಸ್ಪೂರ್ತಿಯಾಗಿದ್ದಾರೆ, ಇದರ ಪ್ರತಿಫಲವೇ ಕುವೆಂಪುರವರ ಶ್ರೀರಾಮಾಯಣ ದರ್ಶನಂ.

ಮಹರ್ಷಿ ವಾಲ್ಮೀಕಿ ಪುಣ್ಯ ಪುರುಷ: ಬಿ.ವೈ.ವಿಜಯೇಂದ್ರ

Oct 18 2024, 12:05 AM IST
ಶಿಕಾರಿಪುರ: ಆಚಾರ, ಸಂಸ್ಕೃತಿ, ಸಂಸ್ಕಾರ, ಕೌಟುಂಬಿಕ ವ್ಯವಸ್ಥೆ ಸಹಿತ ಮನುಕುಲದ ಉದ್ಧಾರಕ್ಕಾಗಿ ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯ ಜಗತ್ತಿನ ಎಲ್ಲೆಡೆ ಶ್ರೀ ರಾಮನ ಸಹಿತ ಹಲವು ಮಹಾನ್ ಪುರುಷರನ್ನು ಪರಿಚಯಿಸಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಸಾರ್ವಕಾಲಿಕ ರಾಮಾಯಣ ಗ್ರಂಥ ರಚಿಸಿದ ವಾಲ್ಮೀಕಿ

Oct 18 2024, 12:05 AM IST
ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

‘ರಾಮರಾಜ್ಯ’ ಪರಿಕಲ್ಪನೆಗೆ ವಾಲ್ಮೀಕಿ ರಚಿಸಿರುವ ಮಹಾಕಾವ್ಯ ‘ರಾಮಾಯಣ’ ಕಾರಣ: ಡಾ.ವೈ.ಡಿ.ರಾಜಣ್ಣ

Oct 18 2024, 12:05 AM IST
ಬೇಟೆಗಾರನಾಗಿದ್ದ ವಾಲ್ಮೀಕಿ ನಂತರ ಮನಃಪರಿವರ್ತನೆ ಮಾಡಿಕೊಂಡು ಈ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಂಸ್ಕೃತಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಇವತ್ತಿಗೂ ಕೂಡ ರಾಮರಾಜ್ಯದ ಬಗ್ಗೆ ಮಾತನಾಡುತ್ತಿದ್ದೇವೆ ಎಂದರೇ ಇದಕ್ಕೆ ರಾಮಾಯಣ ಕಾರಣ.

ರಾಮಾಯಣ ಮೂಲಕ ಆದರ್ಶ ತಿಳಿಸಿಕೊಟ್ಟ ವಾಲ್ಮೀಕಿ

Oct 18 2024, 12:05 AM IST
ರಾಯಚೂರಿನ ವಾಲ್ಮೀಕಿ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು.

ಶೀಘ್ರದಲ್ಲೇ ವಾಲ್ಮೀಕಿ ಪುತ್ಥಳಿಗೆ ಭೂಮಿ ಪೂಜೆ

Oct 18 2024, 12:04 AM IST
ಯಳಂದೂರು ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಉದ್ಘಾಟಿಸಿದರು.

ಮಹರ್ಷಿ ವಾಲ್ಮೀಕಿ ವಿಶ್ವಮಾನವ: ಬಸವರಾಜ ಉಳ್ಳಾಗಡ್ಡಿ

Oct 18 2024, 12:04 AM IST
ಶ್ರೀ ಮಹರ್ಷ ವಾಲ್ಮೀಕಿ ಕೇವಲ ಒಂದು ಜಾತಿಗೆ ಸಿಮೀತವಾದವರಲ್ಲ. ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಎಲ್ಲ ವರ್ಗದ ಜನರಿಗೂ ವಿಶ್ವಮಾನವರಾಗಿದ್ದಾರೆ.

1 ಸಾವಿರ ಭಾಷೆಗೆ ತರ್ಜಮೆಯಾಗಿದೆ ವಾಲ್ಮೀಕಿ ರಾಮಾಯಣ: ಬಿ.ಆರ್‌.ಆಶಾ

Oct 18 2024, 12:03 AM IST
ನರಸಿಂಹರಾಜಪುರ, ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ 1 ಸಾವಿರ ಭಾಷೆಗೆ ತರ್ಜಮೆಯಾಗಿದೆ ಎಂದು ಮುತ್ತಿನಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯ ಶಾಸ್ತ್ರ ಉಪನ್ಯಾಸಕಿ ಬಿ.ಆರ್‌. ಆಶಾ ತಿಳಿಸಿದರು.

'ಮಹರ್ಷಿ ವಾಲ್ಮೀಕಿ ಯಾವುದೇ ಒಂದು ವರ್ಗಕ್ಕೆ ಸೀಮಿತರಲ್ಲ-ದೇಶ ಒಡೆದು ಆಳುವವರ ಬಗ್ಗೆ ಎಚ್ಚರ ವಹಿಸಿ'

Oct 18 2024, 12:03 AM IST

ಬಡವರ ಪರವಾದ ಸಿದ್ದರಾಮಯ್ಯ ಸರಕಾರವು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ 36 ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟಿದೆ. ವಿರೋಧ ಪಕ್ಷಗಳು ಆಡಳಿತ ಪಕ್ಷದ ವೈಖರಿಯನ್ನು ಸಹಿಸಿಕೊಳ್ಳದೇ ವಿನಾಕಾರಣ ಆರೋಪಗಳನ್ನು ಮಾಡಲು ಹೊರಟಿದ್ದಾರೆ ಇದಕ್ಕೆ ಯಾರೂ ಕಿವಿ ಕೊಡಬಾರದು.

ಸತ್ಯದ ಜೀವನ ತೋರಿಸಿದ ವಾಲ್ಮೀಕಿ: ಜಿಲ್ಲಾಧಿಕಾರಿ

Oct 18 2024, 12:03 AM IST
ಮಹರ್ಷಿ ವಾಲ್ಮೀಕಿ ಅವರ ಜೀವನವನ್ನು ನಾವು ಅವಲೋಕಿಸಿದಾಗ ಸತ್ಯ ತಿಳಿದು ಬರುತ್ತದೆ. ಒಬ್ಬ ಬೇಟೆಗಾರ ವೃತ್ತಿಯ ವ್ಯಕ್ತಿ ಸತ್ಯದ ಅರಿವಾದಾಗ, ಒಂದು ಮಹಾಕಾವ್ಯ ಬರೆದು, ಮನುಕುಲಕ್ಕೆ ಮಾರ್ಗದರ್ಶಕನಾದ ಮತ್ತು ಋಷಿ ಮಹರ್ಷಿ ಎಂದು ಪ್ರಸಿದ್ಧಿ ಗಳಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 33
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved