• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಸಹಕಾರ ನೀಡಿ: ತಹಸೀಲ್ದಾರ ಅಶೋಕ ಶಿಗ್ಗಾಂವಿ

Oct 10 2024, 02:20 AM IST
ತಾಲೂಕಾಡಳಿತದ ವತಿಯಿಂದ ಅ.17ರಂದು ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಮಾಜದ ಮುಖಂಡರು ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸಹಕಾರ ನೀಡಬೇಕು.

ವಾಲ್ಮೀಕಿ ಭವನ ಜಾಗ ಒತ್ತುವರಿ ತೆರವಿಗೆ ಆಗ್ರಹ

Oct 09 2024, 01:36 AM IST
ಈಗ ಪೂರ್ವಭಾವಿ ಸಭೆ ಕರೆದಿರುವುದು ವಾಲ್ಮೀಕಿ ಜಯಂತಿಯ ಸಿದ್ದತೆ ಬಗ್ಗೆ ಪೂರ್ವ ಸಭೆಯಾಗಿದೆ. ಇದರಲ್ಲಿ ವಾಲ್ಮೀಕಿ ಜಯಂತಿ ಬಗ್ಗೆ ಮಾತ್ರ ಸಲಹೆಗಳನ್ನು ನೀಡಬಹುದು. ಒತ್ತುವರಿ ಪ್ರಕರಣ ನ್ಯಾಯಾಲಯದಲ್ಲಿದೆ ಹಾಗಾಗಿ ನಾವು ಮಧ್ಯ ಪ್ರವೇಶಿಸಿದರೆ ತಪ್ಪಾಗುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ವಿವರಿಸಿದರು.

ಗೊಂದಲದ ಗೂಡಾದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ

Oct 09 2024, 01:35 AM IST
ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಕಾರ್ಯಕ್ರಮದ ಆಯೋಜನೆಗೆ ವೇದಿಕೆಯಾಗದೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸರಸ್ವತಿ ಗಜಕೋಶ ಅವರ ಮೇಲಿನ ಆರೋಪದ ಸಭೆಯಾಗಿ ನಿರ್ಮಾಣಗೊಂಡಿತು.

ವಾಲ್ಮೀಕಿ ಜಯಂತಿ ಅಚ್ಚುಕಟ್ಟಾಗಿ ನಡೆಯಲಿ: ಜಿಲ್ಲಾಧಿಕಾರಿ ದಿವಾಕರ

Oct 09 2024, 01:34 AM IST
ಜಯಂತಿ ಹಿನ್ನೆಲೆಯಲ್ಲಿ ಸರ್ಕಾರದ ಆದೇಶಗಳ ಪ್ರಕಾರ ಶಿಷ್ಟಾಚಾರ ಪಾಲಿಸಿ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ವಿತರಣೆ ಮಾಡಬೇಕು.

ವಾಲ್ಮೀಕಿ ಜಯಂತಿ ಬಹಿಷ್ಕರಿಸಲು ಸಮಾಜದ ತೀರ್ಮಾನ

Oct 09 2024, 01:33 AM IST
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅನೇಕ ಹಗರಣಗಳಲ್ಲಿ ಮುಳುಗಿ, ಹಿಂದುಳಿದ ವಾಲ್ಮೀಕಿ ನಿಗಮದ ಅಭಿವೃದ್ಧಿ ಹಣವನ್ನು ನುಂಗಿ ಹಾಕಿ ಸಮಾಜಕ್ಕೆ ಅನ್ಯಾಯ ಮಾಡಿದೆ. ಕಾರಣ ಅ.17ರಂದು ನಡೆಯುವ ವಾಲ್ಮೀಕಿ ಜಯಂತಿಯನ್ನು ಪಕ್ಷಾತೀತವಾಗಿ ಬಹಿಷ್ಕರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಮಂಜುನಾಥ ತಳವಾರ ಘೋಷಿಸಿದರು.

ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆಗೆ ತೀರ್ಮಾನ: ಎಡಿಸಿ ಶಿವಕುಮಾರ ಶೀಲವಂತ

Oct 09 2024, 01:33 AM IST
ಮಹರ್ಷಿ ಭಾವಚಿತ್ರದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾಗಿ ನಗರದ ಪ್ರಮುಖ ವೃತ್ತಗಳ ಮೂಲಕ ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮಂದಿರದವರೆಗೆ ನಡೆಯಲಿದೆ.

ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆ: ಡಿಸಿ

Oct 08 2024, 01:05 AM IST
ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ನಿತೀಶ್‌ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ವಾಲ್ಮೀಕಿ ಪುತ್ಥಳಿ ಶಂಕುಸ್ಥಾಪನೆಗಾಗಿ ಹೋರಾಟಕ್ಕೆ ಸಿದ್ಧ

Oct 07 2024, 01:40 AM IST
ಚಾಮರಾಜನಗರ: ನಾಯಕ ಸಮುದಾಯದ 10 ವರ್ಷಗಳ ಬೇಡಿಕೆಯಾದ ಮಹರ್ಷಿ ಶ್ರೀವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಅ.17ರಂದು ಜಿಲ್ಲಾಡಳಿತ ಶಂಕುಸ್ಥಾಪನೆ ಮಾಡದಿದ್ದರೆ ನಾಯಕ ಸಮುದಾಯದಿಂದ ಹೋರಾಟ ಮಾಡಲು ಸಿದ್ಧವಾಗಲಿದೆ ಎಂದು ತಾಲೂಕು ನಾಯಕರ ವಿದ್ಯಾಭಿವೃದ್ಧಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸನಾಯಕ ಎಚ್ಚರಿಸಿದರು.

ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ: ಅಪರ ಜಿಲ್ಲಾಧಿಕಾರಿ

Oct 07 2024, 01:40 AM IST
ಜಿಲ್ಲಾ ಕೇಂದ್ರದಲ್ಲಿ ಅ.17ರಂದು ನಡೆಯುವ ಜಯಂತಿ ಕಾರ್ಯಕ್ರಮ ಹಿನ್ನೆಲೆ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಎಲ್ಲ ಗಣ್ಯರಿಗೆ ಆಹ್ವಾನ ನೀಡಬೇಕು.

ಆರ್ಥಿಕ, ಶೈಕ್ಷಣಿಕವಾಗಿ ವಾಲ್ಮೀಕಿ ಸಮುದಾಯ ಬಲಗೊಳ್ಳಲಿ: ಪ್ರಿಯಾಂಕಾ ಜಾರಕಿಹೊಳಿ

Oct 07 2024, 01:33 AM IST
ವಾಲ್ಮೀಕಿ ಸಮಾಜ, ಬಾಂಧವರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಬಲಿಷ್ಠಗೊಳಿಸಬೇಕು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 33
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved