• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ.... ಮಹರ್ಷಿ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ

Oct 07 2024, 01:32 AM IST
Maharshi Valmiki Jayanti is decided to celebrate grandly

ವಾಲ್ಮೀಕಿ ಸಮಾಜದ ಸಮ್ಮೇಳನದಲ್ಲಿ ಜಾರಕಿಹೊಳಿ ಸಿಎಂ ಕೂಗು

Oct 07 2024, 01:31 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ರಾಜ್ಯದಲ್ಲಿ ಮುಡಾ ಹಗರಣ ಮುನ್ನೆಲೆಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಗೆ ಸಂಚಕಾರ ಬರಬಹುದು ಎಂಬ ವಿಶ್ಲೇಷಣೆಗಳು ಆರಂಭವಾದೊಡನೆ ಇತ್ತ ಬೆಳಗಾವಿಯಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಪ್ರಭಾವಿ ಮುಖಂಡ ಸತೀಶ ಜಾರಕಿಹೊಳಿ ಹೆಸರು ಸಿಎಂ ಹುದ್ದೆಗೆ ಆಗಾಗ ಕೇಳಿಬರುತ್ತಿದೆ.

ವಾಲ್ಮೀಕಿ ಭವನ ಇನ್ನು ಮೂರು ತಿಂಗಳಲ್ಲಿ ಲೋಕಾರ್ಪಣೆ

Oct 06 2024, 01:23 AM IST
ವಾಲ್ಮೀಕಿ ಭವನ ಪೂರ್ಣವಾಗಿದ್ದರೂ ಕಾಂಪೌಂಡು ಹಾಗೂ ಇತರೆ ಸಣ್ಣ ಕೆಲಸಗಳು ಬಾಕಿ ಇದ್ದು, ಆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಮಾಜದ ನಾಯಕರನ್ನು, ವಾಲ್ಮೀಕಿ ಗುರುಪೀಠದ ಸ್ವಾಮೀಜಿಗಳನ್ನು ಕರೆಸಿ ಅದ್ದೂರಿಯಾಗಿ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ.

ವಾಲ್ಮೀಕಿ ವೃತ್ತ ನಾಮಕರಣ, ಮೂರ್ತಿ ಸ್ಥಾಪನೆಗಾಗಿ ಸಭೆ ಬಹಿಷ್ಕಾರ

Oct 06 2024, 01:18 AM IST
ವಾಲ್ಮೀಕಿ ವೃತ್ತ ಎಂದು ಹೆಸರಿಡುವುದಾಗಲಿ, ಮೂರ್ತಿ ಪ್ರತಿಷ್ಠಾಪಿಸುವುದರ ಬಗ್ಗೆಯಾಗಲಿ ಯಾವುದೇ ನೀರ್ಧಾರ ತೆಗೆದುಕೊಳ್ಳದೆ ಸಮಾಜಕ್ಕೆ ಅನ್ಯಾಯದ ಆರೋಪ

ವಾಲ್ಮೀಕಿ ಪುತ್ಥಳಿಗೆ ಶಂಕುಸ್ಥಾಪನೆ ಮಾಡದಿದ್ದರೆ ಉಗ್ರ ಹೋರಾಟ

Oct 04 2024, 01:04 AM IST
ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಜಿಲ್ಲಾಡಳಿತ ಅ.17ರೊಳಗೆ ಗುದ್ದಲಿಪೂಜೆ ಮಾಡದಿದ್ದರೆ ವಾಲ್ಮೀಕಿ ಜಯಂತಿಯ ಸರ್ಕಾರಿ ಕಾರ್ಯಕ್ರಮ ಬಹಿಷ್ಕರಿಸಿ, ಉಗ್ರ ಹೋರಾಟ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಚಾಮರಾನಗರದಲ್ಲಿ ಜಿಲ್ಲಾ ಮಟ್ಟದ ನಾಯಕ ಸಮುದಾಯದ ಮುಖಂಡರ ಸಭೆ ನಡೆಯಿತು.

ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಎಲ್ಲರೂ ಸಹಕರಿಸಿ: ಶಾಸಕ ರವಿಕುಮಾರ್

Oct 04 2024, 01:00 AM IST
ಮಹರ್ಷಿ ವಾಲ್ಮೀಕಿ ಸೇರಿದಂತೆ ವಿವಿಧ ಮಹನೀಯರ ಜಯಂತಿಗಳನ್ನು ವಿಜೃಂಭಣೆಯಿಂದ ಮಾಡುವ ಬದಲಿಗೆ ಅರ್ಥಪೂರ್ಣವಾಗಿ ಆಚರಿಸಿದಾಗ ಮಾತ್ರ ಜಯಂತಿ ಆಚರಣೆಗೆ ಗೌರವ ಬರುತ್ತದೆ.

ವಾಲ್ಮೀಕಿ ಭವನ ಅವೈಜ್ಞಾನಿಕ ನಿರ್ಮಾಣಕ್ಕೆ ಆಕ್ರೋಶ

Oct 02 2024, 01:12 AM IST
ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆ ವಾಲ್ಮೀಕಿ ಭವನದ ಅವೈಜ್ಞಾನಿಕ ನಿರ್ಮಾಣದ ಆಕ್ರೋಶಕ್ಕೆ ವೇದಿಕೆಯಾದ ಪ್ರಸಂಗ ನಡೆಯಿತು.

ಅದ್ದೂರಿ ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ

Oct 01 2024, 01:22 AM IST
ಕೋಲಾರ ತಾಲೂಕಿನಿಂದ ಸುಮಾರು ೧೨೦ಕ್ಕೂ ಹೆಚ್ಚು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಪಲ್ಲಕ್ಕಿಗಳ ಮೆರವಣಿಗೆ ಸಹ ಅದ್ಧೂರಿಯಾಗಿ ನಡೆಸಲು ಪ್ರತಿ ಹಳ್ಳಿಯಿಂದ ಬರುವಂತೆ ನೋಡಿಕೊಳ್ಳಬೇಕು, ಜಯಂತಿ ಒಂದು ವರ್ಗಕ್ಕೆ ಸೀಮಿತಗೊಳಿಸದೆ ಎಲ್ಲ ಸಮುದಾಯ ಮುಖಂಡರನ್ನು ಹಾಗೂ ಸಂಘಟನೆಗಳನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದ ಪರಂಪರೆಯ ನಾಡು ಎಂಬುವ ಸಂದೇಶ ಸಾರುವ ರೀತಿಯಲ್ಲಿ ಆಚರಿಸೋಣ.

ವಾಲ್ಮೀಕಿ ಜಯಂತಿಯಂದು ಪುತ್ಥಳಿ ನಿರ್ಮಾಣಕ್ಕೆ ಆಗ್ರಹ

Oct 01 2024, 01:21 AM IST
ಚಾಮರಾಜನಗರದ ಜಿಲ್ಲಾಡಳಿತ ಭವನದ ಹಳೆಯ ಕೆಡಿಪಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶ್ರೀವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯನ್ನು ಬಹಿಷ್ಕರಿಸಿ ನಾಯಕ ಸಮಾಜದ ಮುಖಂಡರು ಹೊರನಡೆದರು.

ವಾಲ್ಮೀಕಿ ನಾಯಕ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ

Sep 21 2024, 01:50 AM IST
Appointment of new office bearerse for Valmiki Nayak Sangh
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 33
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved