ವಾಲ್ಮೀಕಿ ಅಕ್ರಮ: ಸಿಎಂ ರಾಜೀನಾಮೆಗೆ ಶ್ರೀರಾಮಸೇನೆ ಆಗ್ರಹ
Jul 26 2024, 01:32 AM ISTಇಡಿ ಅಧಿಕಾರಿಗಳ ಮೇಲೆಯೇ ದೂರನ್ನು ಸಲ್ಲಿಸುವಂತೆ ಮಾಡಿ ತನಿಖಾ ಅಧಿಕಾರಿಗಳಿಗೆ ಭಯ ಹುಟ್ಟಿಸುವಂತೆ ಮಾಡುತ್ತಿರುವುದರಿಂದ ಮುಖ್ಯಮಂತ್ರಿಗಳು ಈ ಹಗರಣದಲ್ಲಿ ಪಾಲುದಾರರಾಗಿದ್ದಾರೆ ಎಂಬ ಅನುಮಾನಗಳು ಹೆಚ್ಚಾಗುತ್ತಿವೆ.ಆದ್ದರಿಂದ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಗೌರವಾನ್ವಿತ ರಾಜ್ಯಪಾಲರಿಗೆ ತಹಸೀಲ್ದಾರ್ ಮೂಲಕ ಮನವಿ ಮಾಡುತ್ತಿರುವುದಾಗಿ ತಿಳಿಸಿದರು.