ವಾಲ್ಮೀಕಿ ಜಾತ್ರೆ ಯಶಸ್ಸಿಗೆ ಶ್ರಮಿಸಿ: ಪ್ರಸನ್ನಾನಂದ ಶ್ರೀ
Dec 30 2024, 01:00 AM ISTರಾಮಾಯಣದಂತಹ ಶ್ರೇಷ್ಠ ಮಹಾಕಾವ್ಯದ ಮೂಲಕ ಸಮಸ್ತ ಮನುಕುಲಕ್ಕೆ ನೈತಿಕತೆಯ ಸಂವಿಧಾನ ಕಲ್ಪಿಸಿದ ಮಹರ್ಷಿ ವಾಲ್ಮೀಕಿಯ ವಾರಸುದಾರರಾಗಿರುವ ಹಿಂದುಳಿದ ಬೇಡ, ನಾಯಕ, ವಾಲ್ಮೀಕಿ, ತಳವಾರ ಸಮುದಾಯವು ಅಕ್ಷರದ ಮೂಲಕ ಮಾತ್ರ ವಿಕಾಸವಾಗಲು ಸಾಧ್ಯ.