• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಸಮಾಜ ಪ್ರಗತಿಗೆ ಒಗ್ಗೂಡಿ ಕಾರ್ಯನಿರ್ವಹಿಸಲಿ: ತಿಮ್ಮಪ್ಪ ಜೋಳದರಾಶಿ

Feb 20 2025, 12:46 AM IST
ಸಮುದಾಯದ ಶೈಕ್ಷಣಿಕ ಹಾಗೂ ಸಾಮಾಜಿಕ ಮುನ್ನಲೆಗೆ ಸಮಾಜವು ಒಗ್ಗೂಡಿ ಕಾರ್ಯನಿರ್ವಹಿಸುವಂತಾಗಬೇಕು

ವಾಲ್ಮೀಕಿ ಮಹಾರಥೋತ್ಸವ ಸಂಪನ್ನ

Feb 10 2025, 01:50 AM IST
ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದಲ್ಲಿ ಭಾನುವಾರ ನಡೆದ ವಾಲ್ಮೀಕಿ ಜಾತ್ರೆ-2025ರ ಅಂಗವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಮಹಾರಥೋತ್ಸವಕ್ಕೆ ನಾಡಿನ ಪರಮಪೂಜ್ಯ ಶ್ರೀಗಳ ಸಮ್ಮುಖ ಸಂಪನ್ನಗೊಂಡಿತು.

ದೇಹದ ಭಾಗಗಳನ್ನೇ ದೇವರಿಗೆ ಅರ್ಪಿಸಿದ ವಾಲ್ಮೀಕಿ ಸಮಾಜ

Feb 10 2025, 01:48 AM IST
ಹಾಲು- ಹಣ್ಣನ್ನು ಭಗವಂತನಿಗೆ ಸಮರ್ಪಿಸುವವರು ಸಿಗಬಹುದು. ಆದರೆ, ದೇಹದ ಭಾಗಗಳನ್ನೆ ದೇವರಿಗೆ, ಗುರುಗಳಿಗೆ ಅರ್ಪಿಸಿದವರು ವಾಲ್ಮೀಕಿ ಸಮಾಜದವರು ಎಂದು ಜೇವರ್ಗಿ ಮರುಳ ಶಂಕರ ದೇವರ ಗುರುಪೀಠದ ಸಿದ್ಧಬಸವ ಕಬೀರ ಸ್ವಾಮೀಜಿ ಹರಿಹರದಲ್ಲಿ ನುಡಿದಿದ್ದಾರೆ.

ವಾಲ್ಮೀಕಿ ಜಾತ್ರೆಗೆ ಬರುವ ಭಕ್ತರಿಗೆ ಸೌಲಭ್ಯ ಕಲ್ಪಿಸಿ: ಮರಿಯಪ್ಪ ಗ್ವಾತಗಿ

Feb 08 2025, 12:33 AM IST
ಫೆ. 10ರಂದು ಮಹರ್ಷಿ ವಾಲ್ಮೀಕಿ ಜಾತ್ರೆ, ಉಚಿತ ಸಾಮೂಹಿಕ ವಿವಾಹ, ಮದುವೆಗಳು, ರಾಜಾವೀರ ಮದಕರಿ ನಾಯಕ, ವೀರ ಸಿಂಧೂರ ಲಕ್ಷ್ಮಣ ಹಾಗೂ ಮಹಾತ್ಮ ಗಾಂಧಿ ಪುತ್ಥಳಿಗಳ ಅನಾವರಣ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಸಮೀಪದ ತುಮರಿಕೊಪ್ಪ ಗ್ರಾಮದ ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ಮಠದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.

ನಾಳೆಯಿಂದ ವಾಲ್ಮೀಕಿ ಜಾತ್ರೆ: ದೇವೇಂದ್ರಪ್ಪ ಮಾಹಿತಿ

Feb 06 2025, 11:47 PM IST
ಹರಿಹರದ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ.8 ಮತ್ತು 9ರಂದು ನಡೆಯಲಿರುವ ವಾಲ್ಮೀಕಿ ಜಾತ್ರೆಯ ವೈಚಾರಿಕ ಹಬ್ಬಕ್ಕೆ ಜನತೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುವಂತೆ ಎಂದು ವಾಲ್ಮೀಕಿ ಜಾತ್ರೆ ಅಧ್ಯಕ್ಷ ಹಾಗೂ ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

ಜನಾರ್ದನ ರೆಡ್ಡಿ- ಶ್ರೀರಾಮುಲು ಜಗಳ ವಾಲ್ಮೀಕಿ ಸಮಾಜಕ್ಕೆ ಲೇಪನ ಬೇಡ: ಯಮನೂರಪ್ಪ ಚೌಡ್ಕಿ

Feb 01 2025, 12:02 AM IST
ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲು ಅವರ ವೈಯಕ್ತಿಕ ಜಗಳವನ್ನು ವಾಲ್ಮೀಕಿ ಸಮಾಜಕ್ಕೆ ಲೇಪನ ಹಚ್ಚುವುದು ಸರಿಯಲ್ಲ ಎಂದು ಮಹರ್ಷಿ ವಾಲ್ಮೀಕಿ ಸಮಾಜದ ಯುವ ಮುಖಂಡ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಆಪ್ತ ಯಮನೂರಪ್ಪ ಚೌಡ್ಕಿ ಹೇಳಿದರು.

ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆಗೆ ಮೂಲಸೌಲಭ್ಯ ಕೈಗೊಳ್ಳಿ

Jan 29 2025, 01:34 AM IST
ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ.8 ಮತ್ತು 9 ರಂದು ಮಹರ್ಷಿ ವಾಲ್ಮೀಕಿ ಜಾತ್ರೆ ನಡೆಯಲಿದೆ. ಈ ಸಂದರ್ಭ ಲಕ್ಷಾಂತರ ಭಕ್ತರು ಬಂದು ಹೋಗುತ್ತಾರೆ. ಭಕ್ತರಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.

ಶಾಸಕ ಜನಾರ್ದನ ರೆಡ್ಡಿ ವಿರುದ್ಧ ವಾಲ್ಮೀಕಿ ಸಮಾಜ ಪ್ರತಿಭಟನೆ

Jan 29 2025, 01:31 AM IST
ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು. ಅದರಲ್ಲೂ ಜಾತಿ ನಿಂದನೆ ಮತ್ತು ಮಾನನಷ್ಟ ಮೊಕದ್ದಮೆ ದೂರನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಜಾತಿಗಣತಿ ಬಿಡುಗಡೆಗೆ ಆಗ್ರಹಿಸಿ ವಾಲ್ಮೀಕಿ ಮುಖಂಡರಿಂದ ಪ್ರತಿಭಟನೆ

Jan 28 2025, 12:50 AM IST
ಸುಮಾರು ₹160 ಕೋಟಿ ವ್ಯಯಿಸಿ 2015ರಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಿದರು

ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಆರೋಪ - ಜನಾರ್ದನ ರೆಡ್ಡಿಗೆ ತಕ್ಕ ಪಾಠ ಕಲಿಸುತ್ತೇವೆ : ವಾಲ್ಮೀಕಿ ಸಮಾಜದ ಮುಖಂಡರು

Jan 28 2025, 12:48 AM IST
ಮಾಜಿ ಸಚಿವ ಶ್ರೀರಾಮುಲು ವಿರುದ್ಧ ನಿರಾಧಾರವಾಗಿ ನಾಲಿಗೆ ಮೇಲೆ ಹಿಡಿತವಿಲ್ಲದೇ ಆರೋಪ ಮಾಡುತ್ತಿರುವ ಶಾಸಕ ಜಿ. ಜನಾರ್ದನ ರೆಡ್ಡಿ ಅವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ನಾಯಕ ವಾಲ್ಮೀಕಿ ಸಮಾಜದ ತಾಕತ್ತು ತೋರಿಸುತ್ತೇವೆ ಎಂದು ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved