• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ, ವಾಲ್ಮೀಕಿ ನಿಗಮ ಹಗರಣ ಸಿಬಿಐ ತನಿಖೆಯಾಗಲಿ

Jul 13 2024, 01:33 AM IST
ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸುವ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ವಾಲ್ಮೀಕಿ ನಿಗಮದ ಹಗರಣ, ಪಾರದರ್ಶಕ ತನಿಖೆ: ಸಚಿವ ಲಾಡ್‌

Jul 13 2024, 01:31 AM IST
ಪ್ರಕರಣದ ತನಿಖೆ ನಿಯಮ ಪ್ರಕಾರವೇ ನಡೆಯುತ್ತಿದೆ. ಈಗಾಗಲೇ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎಸ್ಐಟಿ ತನಿಖೆ ಜತೆಗೆ ಇಡಿ ಸಹ ಪ್ರವೇಶಿಸಿದೆ. ಹೀಗಾಗಿ ತನಿಖೆ ಸಂರ್ಪೂಣ ಪಾರದರ್ಶಕವಾಗಿರಲಿದೆ.

ವಾಲ್ಮೀಕಿ ಹಗರಣ: ಕನ್ನಡದ ಕೋಟ್ಯಧಿಪತಿಯಲ್ಲಿ 50 ಲಕ್ಷ ಗೆದ್ದಿದ್ದ ಪಂಪಣ್ಣಗೆ ಈಗ ಇ.ಡಿ. ಉರುಳು

Jul 12 2024, 12:36 PM IST

ಡಾ.ಪುನೀತ್ ರಾಜ್‌ಕುಮಾ‌ರ್ ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ 50 ಲಕ್ಷ ರು.ಗೆದ್ದು ರಾಜ್ಯದ ಗಮನ ಸೆಳೆದಿದ್ದ, ತೀರಾ ಬಡ ಹಿನ್ನೆಲೆಯಿಂದ ಬಂದು ಪಿಡಿಓ ಆಗಿ ನೇಮಕಗೊಂಡಿದ್ದ ರಾಯಚೂರು ಮೂಲದ ಪಂಪಣ್ಣ ಹೆಸರು ಇದೀಗ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಕೇಳಿ ಬರುತ್ತಿದೆ.

ವಾಲ್ಮೀಕಿ ನಿಗಮ ಅಕ್ರಮ - ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಸಚಿವ ಜಾರ್ಜ್

Jul 12 2024, 01:41 AM IST
ಹಗರಣದಲ್ಲಿ ಭಾಗಿಯಾದವರು ಯಾರು ಎಂಬುದನ್ನು ಪತ್ತೆ ಹಚ್ಚಲೆಂದೇ ಎಸ್‌ಐಟಿ ರಚನೆ ಮಾಡಿದ್ದೇವೆ.

ವಾಲ್ಮೀಕಿ ನಿಗಮ ಅಕ್ರಮ - ನಾಗೇಂದ್ರ ಬಂಧನ ಸಾಧ್ಯತೆ

Jul 11 2024, 06:46 AM IST

ಎಸ್​​ಐಟಿ ವಿಚಾರಣೆಗೆ ಹಾಜರಾಗಿದ್ದ ಬಸನಗೌಡ ದದ್ದಲ್ ಹಾಗೂ ನಾಗೇಂದ್ರ ಅವರ ನಿವಾಸಗಳ ಮೇಲೆ ಬುಧವಾರ ಇ.ಡಿ. ಕಾರ್ಯಾಚರಣೆ ಕೈಗೊಂಡಿದೆ.

ಸದನದಲ್ಲಿ ವಾಲ್ಮೀಕಿ ಹಗರಣದ ಪ್ರಸ್ತಾಪ: ಅಶೋಕ್‌

Jul 11 2024, 01:41 AM IST
ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರೆಸಿದ್ದು, ವಿಧಾನಮಂಡಲದ ಅಧಿವೇಶನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ.

ವಾಲ್ಮೀಕಿ ಹಗರಣ: ಇ.ಡಿ. ದಿನವಿಡೀ ಶೋಧ

Jul 11 2024, 01:39 AM IST
ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಈಗ ಇ.ಡಿ. ಪ್ರವೇಶಿಸಿದೆ. ಬೆಂಗಳೂರಿನ್ಲಲಿ ನಾಗೇಂದ್ರ, ದದ್ದಲ್‌ ಮನೆಗಳನ್ನು ಶೋಧಿಸಿದೆ.

ವಾಲ್ಮೀಕಿ ಹಗರಣದ ಆಡಿಯೋ ಬಾಂಬ್‌!

Jul 10 2024, 12:36 AM IST
ಮಹರ್ಷಿ ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ್‌ ಮತ್ತು ಲೆಕ್ಕಪರಿಶೋಧಕ ಪರಶುರಾಮ್ ಮಧ್ಯೆ ನಡೆದಿದೆ ಎನ್ನಲಾದ ‘ಡೀಲ್’ ಮಾತುಕತೆ ಆಡಿಯೋ ಮಂಗಳವಾರ ಬಹಿರಂಗವಾಗಿ ಭಾರಿ ಸಂಚಲನ ಸೃಷ್ಟಿಸಿದೆ.

ವಾಲ್ಮೀಕಿ ಕೇಸಲ್ಲಿ ನಮ್ಮ ತಪ್ಪಿಲ್ಲ: ನಾಗೇಂದ್ರ, ದದ್ದಲ್‌

Jul 10 2024, 12:36 AM IST
ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ವಿಶೇಷ ತನಿಖಾ ದಳ (ಎಸ್‌ಐಟಿ) ಮಂಗಳವಾರ ತೀವ್ರ ವಿಚಾರಣೆ ನಡೆಸಿದ್ದು, ಈ ಇಬ್ಬರನ್ನು ಬುಧವಾರ ಸಹ ಎಸ್‌ಐಟಿ ವಿಚಾರಣೆ ನಡೆಸಲಿದೆ ಎಂದು ತಿಳಿದು ಬಂದಿದೆ.

ವಾಲ್ಮೀಕಿ ನಿಗಮದ ಕೇಸ್‌: ನಾಗೇಂದ್ರಗೆ ಎಸ್‌ಐಟಿ ಬುಲಾವ್‌

Jul 06 2024, 12:48 AM IST
ರಾಜ್ಯದ ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ, ನಿಗಮದ ಅಧ್ಯಕ್ಷ ಮತ್ತು ಶಾಸಕ ಬಸವರಾಜ್ ದದ್ದಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ಶುಕ್ರವಾರ ನೋಟಿಸ್ ನೀಡಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 33
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved