ಸತ್ಯದ ಜೀವನ ತೋರಿಸಿದ ವಾಲ್ಮೀಕಿ: ಜಿಲ್ಲಾಧಿಕಾರಿ
Oct 18 2024, 12:03 AM ISTಮಹರ್ಷಿ ವಾಲ್ಮೀಕಿ ಅವರ ಜೀವನವನ್ನು ನಾವು ಅವಲೋಕಿಸಿದಾಗ ಸತ್ಯ ತಿಳಿದು ಬರುತ್ತದೆ. ಒಬ್ಬ ಬೇಟೆಗಾರ ವೃತ್ತಿಯ ವ್ಯಕ್ತಿ ಸತ್ಯದ ಅರಿವಾದಾಗ, ಒಂದು ಮಹಾಕಾವ್ಯ ಬರೆದು, ಮನುಕುಲಕ್ಕೆ ಮಾರ್ಗದರ್ಶಕನಾದ ಮತ್ತು ಋಷಿ ಮಹರ್ಷಿ ಎಂದು ಪ್ರಸಿದ್ಧಿ ಗಳಿಸಿದರು.