ಬಸನಗೌಡ ದದ್ದಲ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರ ರಾಜೀನಾಮೆ ಪಡೆಯಬೇಕು ಮತ್ತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.
ವಾಲ್ಮೀಕಿ ನಿಗಮದ 180 ಕೋಟಿ ರುಪಾಯಿಗಳ 7-8 ಬ್ಯಾಂಕ್ ಖಾತೆಗಳಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಿರ್ದೇಶನದಲ್ಲಿ ವರ್ಗಾಯಿಸಲಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು.