• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಸಮುದಾಯ ನಿರ್ಲಕ್ಷಿಸಿದರೆ ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ: ನೇರಲಗುಂಟೆ ತಿಪ್ಪೇಸ್ವಾಮಿ

Apr 01 2024, 12:47 AM IST
ಚಳ್ಳಕೆರೆ ನಗರದ ಖಾಸಗಿ ಕಚೇರಿಯಲ್ಲಿ ಪಕ್ಷದ ಮುಖಂಡರು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ವಾಲ್ಮಿಕಿ ಸಮುದಾಯವನ್ನು ಕಡೆಗಾಣಿಸದಂತೆ ಎಚ್ಚರಿಕೆ ನೀಡಿದರು.

ವಾಲ್ಮೀಕಿ ಸಮಾಜದ ಯುವಕರು ಉನ್ನತ ಶಿಕ್ಷಣ ಪಡೆಯಲಿ: ರಾಹುಲ್ ಜಾರಕಿಹೊಳಿ

Feb 28 2024, 02:36 AM IST
ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನೂತನ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ವಾಲ್ಮೀಕಿ ನೌಕರರ ಸನ್ಮಾನ ಸಮಾರಂಭ, ಸಾಮೂಹಿಕ ವಿವಾಹ ಹಾಗೂ ವಾಲ್ಮೀಕಿ ಪೀಠದ ಪ್ರಸನ್ನನಾನಂದ ಮಹಾಸ್ವಾಮಿಗಳ ತುಲಾಭಾರ ಕಾರ್ಯಕ್ರಮ ನಡೆಯಿತು.

ವಾಲ್ಮೀಕಿ ರಾಮಾಯಣ ವಿಶ್ವಕ್ಕೆ ಕೊಡುಗೆ

Feb 22 2024, 01:51 AM IST
ಇಂಚಲ ಶ್ರೀ ಶಿವಯೋಗಿಶ್ವರ ಸಾಧು ಸಂಸ್ಥಾನ ಮಠದಿಂದ ಸುಮಂಗಲೆಯರು ಕುಂಭ ಮೆರವಣೆಗೆ, ಆರತಿ, ಭಜನೆ, ಡೊಳ್ಳು ಇನ್ನಿತರ ವಾದ್ಯ ಮೇಳದೊಂದಿಗೆ ಸಾರೋಟಿನಲ್ಲಿ ವಾಲ್ಮೀಕಿ ಮೂರ್ತಿ ಮೆರವಣಿಗೆ ಮುತವಾಡ ಗ್ರಾಮಕ್ಕೆ ಸಾಗಿತು.

ಪ್ರಾಣ ಹೋದರೂ ಹೆಸರು ತೆರವಿಗೆ ಅವಕಾಶ ಕೊಡೆವು: ವಾಲ್ಮೀಕಿ ಮುಖಂಡರು

Feb 22 2024, 01:45 AM IST
ಕಳೆದ ೨೫ ವರ್ಷಗಳ ಹಿಂದೆಯೇ ಹೆಚ್.ಶಿವಪ್ಪನವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಸರ್ಕಾರದ ಅನುದಾನದಲ್ಲಿಯೇ ಮದಕರಿ ನಾಯಕ ಮಹಾದ್ವಾರ ಮತ್ತು ವಾಲ್ಮೀಕಿ ವೃತ್ತ ನಿರ್ಮಿಸಲಾಗಿದೆ, ಅಂದಿನ ಹಾಲುಮತ ಸಮಾಜದ ಮುಖಂಡರೇ ಆ ಎಲ್ಲಾ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದ್ದರು ಎಂದು ಟಿ.ಪುಟ್ಟಪ್ಪ ಹೇಳಿದ್ದಾರೆ.

ಮಾದಿಗ, ವಾಲ್ಮೀಕಿ ಸಮಾಜದ್ದು ತಾಯಿ, ಮಗನ ಸಂಬಂಧ: ಸಚಿವ ಕೆ.ಎಚ್ ಮುನಿಯಪ್ಪ

Feb 10 2024, 01:46 AM IST

ಮಾದಿಗ ಹಾಗೂ ವಾಲ್ಮೀಕಿ ಸಮುದಾಯಗಳದ್ದು ತಾಯಿ ಮಕ್ಕಳ ಸಂಬಂಧ. ಬಿಜೆಪಿಯವರು ರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ. ನಾವು ರಾಮ ರಹೀಮ್ ಒಂದೇ ಎಂದು ಜೀವನ ನಡೆಸುತ್ತಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ವಾಲ್ಮೀಕಿ ಸಮುದಾಯಕ್ಕೆ ಗೌರವ ಕೊಟ್ಟಿದ್ದು ಬಿಜೆಪಿ: ರಾಜುಗೌಡ

Feb 06 2024, 01:30 AM IST
ವಾಲ್ಮೀಕಿ ಸಮುದಾಯಕ್ಕೆ ಗೌರವ ಕೊಟ್ಟಿದ್ದು, ಅಭಿವೃದ್ಧಿಗೆ ದೊಡ್ಡ ಕೊಡುಗೆ ಕೊಟ್ಟಿದ್ದು ಬಿಜೆಪಿ.

ವಾಲ್ಮೀಕಿ ಜಾತ್ರೆಗೆ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್

Feb 03 2024, 01:46 AM IST
ಜಾತ್ರಾ ಮಹೋತ್ಸವದಲ್ಲಿ ಮುಖ್ಯಮಂತ್ರಿಯವರು ಸೇರಿ ಸಚಿವರು ಮತ್ತು ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಜಾತ್ರಾ ಸಂದರ್ಭದಲ್ಲಿ 3 ಲಕ್ಷಕ್ಕಿಂತಲೂ ಹೆಚ್ಚಿನ ಜನರು ಸೇರುವುದರಿಂದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕಲ್ಪಿಸಬೇಕಾಗಿದೆ.

ಹರಿಹರದಲ್ಲಿ ವಾಲ್ಮೀಕಿ ಜಾತ್ರೆಗೆ ಹಂದರಕಂಬ ಪೂಜೆ

Jan 28 2024, 01:20 AM IST
ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಫೆ.೮ ಮತ್ತು ೯ ರಂದು ನಡೆಯಲಿರುವ ೬ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆಯ ಮಹಾಮಂಟಪ ನಿರ್ಮಾಣಕ್ಕೆ ಶನಿವಾರ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹಂದರಕಂಬ ಪೂಜೆ ನೆರವೇರಿಸಿದರು.

ರಾಜನಹಳ್ಳಿ ವಾಲ್ಮೀಕಿ ಜಾತ್ರೆ ಯಶಸ್ಸಿಗೆ ಮನವಿ

Jan 25 2024, 02:01 AM IST
ಈ ಬಾರಿ ಉಚಿತ ಬಸ್ ಸೌಲಭ್ಯ ಇರುವುದರಿಂದ ಮಹಿಳೆಯರು ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಮಾಡಿದರು.

ಪ್ರಧಾನಿ ಮೋದಿಯಿಂದ ವಾಲ್ಮೀಕಿ ಅಂತಾರಾಷ್ಟ್ರೀಯ ಮಟ್ಟಕ್ಕೆ-ರಾಮಣ್ಣ ಫಲದೊಡ್ಡಿ

Jan 23 2024, 01:47 AM IST
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಐದು ಶತಮಾನಗಳ ಕಾಲದ ವಿವಾದ ಪರಿಹಾರವಾಗಿದೆ. ಇದರೊಟ್ಟಿಗೆ ರಾಮಾಯಣ ರಚಿಸಿದ ವಾಲ್ಮೀಕಿ ಮಹರ್ಷಿ ಪ್ರಧಾನಿ ನರೇಂದ್ರ ಮೋದಿಯಿಂದ ಅಂತಾರಾಷ್ಟ್ರೀಯ ಮಟ್ಟಕ್ಕೆ ಪ್ರಸಿದ್ಧಿ ಪಡೆದಿದ್ದಾರೆ ಎಂದು ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ಫಲದೊಡ್ಡಿ ಹೇಳಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved