• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರಣಿ ವೇಳೆ ವಾಲ್ಮೀಕಿ, ಅಂಬೇಡ್ಕರ್ ಭಾವಚಿತ್ರ ನಾಪತ್ತೆ!

Jan 22 2024, 02:19 AM IST
ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವಿಗೆ ಕಳೆದ 12 ದಿನದಿಂದಲೂ ನಾಯಕ ಸಮಾಜದವರು ಹಗಲು ರಾತ್ರಿ ಧರಣಿ ನಡೆಸಿದರು. ಅಧಿಕಾರಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗದೇ, ಮತ್ತೊಂದು ಸಮುದಾಯದವರ ಪರ ನಿಂತಿದ್ದಾರೆಂಬ ಅಸಮಾಧಾನ ಸಹಜವಾಗಿಯೇ ಇತ್ತು. ಗ್ರಾಪಂನಲ್ಲೂ ಅಧಿಕಾರಿ, ಸಿಬ್ಬಂದಿ ಮತ್ತೊಂದು ಸಮುದಾಯದವರಾಗಿದ್ದು, ಪುತ್ಥಳಿ ವಿಚಾರದಲ್ಲಿ ಗ್ರಾಮದ ಸಾಮರಸ್ಯ ಕದಡುತ್ತಿರುವ ಪಿಡಿಒ ಸೇರಿ ಅಧಿಕಾರಿ, ಸಿಬ್ಬಂದಿಗಳ ಬೇರೆಡೆಗೆ ವರ್ಗಾಯಿಸಬೇಕು.

ಪ್ರತಿ ಮನೆ ಮನೆಯಿಂದಲೂ ವಾಲ್ಮೀಕಿ ಜಾತ್ರೆಗೆ ಬನ್ನಿ: ರಾಮನಗೌಡ ಬುನ್ನಟ್ಟಿ

Jan 19 2024, 01:45 AM IST
೧೧ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿಯೂ ಜಾತ್ರಾ ಸಮಿತಿ ಹಾಗೂ ಅಖಿಲ ವಾಲ್ಮೀಕಿ ಮಹಾಸಭಾ ತಾಲೂಕು ಘಟಕದ ಪದಾಧಿಕಾರಿಗಳು ಸಂಚರಿಸಿ ವಾಲ್ಮೀಕಿ ಜಾತ್ರೆಗೆ ಆಮಂತ್ರಣ ನೀಡಿ, ಸಭೆ ನಡೆಸಿ ಆಹ್ವಾನಿಸಿದ್ದೇವೆ

ಮಹರ್ಷಿ ವಾಲ್ಮೀಕಿ ಆದರ್ಶ ಎಲ್ಲಾ ಸಮುದಾಯಕ್ಕೆ ಶ್ರೀರಕ್ಷೆ

Jan 15 2024, 01:50 AM IST

ಪ್ರತಿವರ್ಷದಂತೆ ಈ ವರ್ಷವೂ ರಾಜ್ಯದ ನಾಯಕ ಸಮಾಜದ ಬಂಧುಗಳು ಹಾಗೂ ಮಹರ್ಷಿ ವಾಲ್ಮೀಕಿಯವರ ಅಭಿಮಾನಿಗಳ ಸಹಕಾರದಿಂದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ವಾಲ್ಮೀಕಿ ಜಾತ್ರೆ ನಡೆಸುತ್ತಿದ್ದು ಫೆ.8, 9ರಂದು 2 ದಿನಗಳ ಕಾಲ ನಡೆಯುತ್ತದೆ.

ಶೋಷಿತರ ಜಾಗೃತಿಗೆ ಶ್ರೀರಾಮ, ವಾಲ್ಮೀಕಿ ಸ್ಮರಣೆ: ಪ್ರಸನ್ನಾನಂದ ಸ್ವಾಮೀಜಿ

Jan 10 2024, 01:46 AM IST
ಶ್ರೀಗುರುಪೀಠದಿಂದ ಪ್ರತಿ ವರ್ಷ ಫೆ.8 ಮತ್ತು 9ರಂದು ವಾಲ್ಮೀಕಿ ಜಾತ್ರೆ ಮೂಲಕ ಸಮಾಜ ಬಾಂಧವರಲ್ಲಿ ಇತಿಹಾಸ ಸ್ಮರಿಸುವ, ವೈಚಾರಿಕತೆ ಜಾಗೃತಿ ಮೂಡಿಸಲಾಗುತ್ತಿದೆ. ಅಂಬೇಡ್ಕರ್ ರಚಿತ ಸಂವಿಧಾನದ ಬಗ್ಗೆ ಶೋಷಿತರಲ್ಲಿ ಅರಿವು ಮೂಡಿಸಲಾಗುತ್ತಿದೆ. ಜಾತ್ರೆಯು ಕೇವಲ ಒಂದು ಧಾರ್ಮಿಕ ಕಾರ್ಯಕ್ರಮವೂ ಅಲ್ಲ.

ಅಯೋಧ್ಯೆಯಲ್ಲಿ ವಾಲ್ಮೀಕಿ ದೇಗುಲ ನಿರ್ಮಾಣವಾಗಬೇಕು

Jan 08 2024, 01:45 AM IST
ಅಯೋಧ್ಯೆಯಲ್ಲಿ ವಾಲ್ಮೀಕಿ ದೇವಾಲಯ ನಿರ್ಇಮಿಸಬೇಕೆಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ.

ವಾಲ್ಮೀಕಿ ಜಾತ್ರೆಗೆ ಭಾಗವಹಿಸಿ: ವಾಲ್ಮೀಕಿ ಸ್ವಾಮಿ ಮನವಿ

Jan 03 2024, 01:45 AM IST
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹಿರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ. 8, 9 ರಂದು ಎರಡು ದಿನಗಳ ಕಾಲ ನಡೆಯುವ 6ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿ ಕೊಡುವಂತೆ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಮನವಿ ಮಾಡಿದರು.

ರಾಮನ ವೈಭವೀಕರಿಸಿ ವಾಲ್ಮೀಕಿ ಗೌಣ ಸಲ್ಲದು

Jan 01 2024, 01:15 AM IST
ಮೈಸೂರುನಗರದ ಲೋಕೋಪಯೋಗಿ ಇಲಾಖೆ ಅತಿಥಿಗೃಹದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘದ ಜಿಲ್ಲಾ ಸಮಿತಿಯು ಭಾನುವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ 2024ನೇ ಸಾಲಿನ ಕ್ಯಾಲೆಂಡರ್‌ ಬಿಡುಗಡೆ

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ವಾಲ್ಮೀಕಿ ಹೆಸರಿಡುತ್ತಿರುವುದು ಸ್ವಾಗತಾರ್ಹ: ಜಾರಕಿಹೊಳಿ

Dec 31 2023, 01:30 AM IST
ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರಕ್ಕಾಗಿಯೂ ನಾವು ಡಿಮ್ಯಾಂಡ್ ಮಾಡಿದ್ದು, ಅದು ಕೂಡ ನಿರ್ಮಾಣವಾಗಬೇಕು

ಕನ್ನಡಕ್ಕೆ ಗೌರವ ತಂದುಕೊಟ್ಟ ಕುವೆಂಪು ಆಧುನಿಕ ವಾಲ್ಮೀಕಿ

Dec 30 2023, 01:15 AM IST
ಛಿದ್ರಗೊಂಡ ಕನ್ನಡ ನಾಡು ಒಂದಾಗಬೇಕು. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಶಿಕ್ಷಣ ಮಾಧ್ಯಮ ಕನ್ನಡವಾಗಬೇಕು ಎಂದು ದೀಕ್ಷೆ ತೊಟ್ಟ ಕವಿ

ವಾಲ್ಮೀಕಿ ಸಮಾಜ ಸಂಘಟಿಸಲು ಬೃಹತ್ ಜಾಗೃತ ಜಾತ್ರೆ

Dec 30 2023, 01:15 AM IST
ರಾಜ್ಯಾದ್ಯಂತ ಲಕ್ಷಾಂತರ ಸಂಖ್ಯೆಯಲ್ಲಿರುವ ವಾಲ್ಮೀಕಿ ಸಮುದಾಯದ ಸಂಘಟನಾ ಶಕ್ತಿ ಹೆಚ್ಚಿಸಲು ಬೃಹತ್ ಜಾಗೃತ ಜಾತ್ರೆ ಆಯೋಜನೆಗೆ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮೀಜಿ ಮುಂದಾಗಿದ್ದು, ಇದಕ್ಕಾಗಿ ಎಲ್ಲ ನಾಯಕರನ್ನು ಒಟ್ಟಿಗೆ ಸೇರಿಸಲಾಗುವುದು ಎಂದು ಶಿಕಾರಿಪುರದಲ್ಲಿ ನುಡಿದಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved