ವಾಲ್ಮೀಕಿ ಜಾತ್ರೆಗೆ ಭಾಗವಹಿಸಿ: ವಾಲ್ಮೀಕಿ ಸ್ವಾಮಿ ಮನವಿ
Jan 03 2024, 01:45 AM ISTದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹಿರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ. 8, 9 ರಂದು ಎರಡು ದಿನಗಳ ಕಾಲ ನಡೆಯುವ 6ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿ ಕೊಡುವಂತೆ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಮನವಿ ಮಾಡಿದರು.