• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಜಾತ್ರೆಗೆ ಭಾಗವಹಿಸಿ: ವಾಲ್ಮೀಕಿ ಸ್ವಾಮಿ ಮನವಿ

Jan 03 2024, 01:45 AM IST
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹಿರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ. 8, 9 ರಂದು ಎರಡು ದಿನಗಳ ಕಾಲ ನಡೆಯುವ 6ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿ ಕೊಡುವಂತೆ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಮನವಿ ಮಾಡಿದರು.

ರಾಮನ ವೈಭವೀಕರಿಸಿ ವಾಲ್ಮೀಕಿ ಗೌಣ ಸಲ್ಲದು

Jan 01 2024, 01:15 AM IST
ಮೈಸೂರುನಗರದ ಲೋಕೋಪಯೋಗಿ ಇಲಾಖೆ ಅತಿಥಿಗೃಹದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘದ ಜಿಲ್ಲಾ ಸಮಿತಿಯು ಭಾನುವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ 2024ನೇ ಸಾಲಿನ ಕ್ಯಾಲೆಂಡರ್‌ ಬಿಡುಗಡೆ

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ವಾಲ್ಮೀಕಿ ಹೆಸರಿಡುತ್ತಿರುವುದು ಸ್ವಾಗತಾರ್ಹ: ಜಾರಕಿಹೊಳಿ

Dec 31 2023, 01:30 AM IST
ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರಕ್ಕಾಗಿಯೂ ನಾವು ಡಿಮ್ಯಾಂಡ್ ಮಾಡಿದ್ದು, ಅದು ಕೂಡ ನಿರ್ಮಾಣವಾಗಬೇಕು

ಕನ್ನಡಕ್ಕೆ ಗೌರವ ತಂದುಕೊಟ್ಟ ಕುವೆಂಪು ಆಧುನಿಕ ವಾಲ್ಮೀಕಿ

Dec 30 2023, 01:15 AM IST
ಛಿದ್ರಗೊಂಡ ಕನ್ನಡ ನಾಡು ಒಂದಾಗಬೇಕು. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಶಿಕ್ಷಣ ಮಾಧ್ಯಮ ಕನ್ನಡವಾಗಬೇಕು ಎಂದು ದೀಕ್ಷೆ ತೊಟ್ಟ ಕವಿ

ವಾಲ್ಮೀಕಿ ಸಮಾಜ ಸಂಘಟಿಸಲು ಬೃಹತ್ ಜಾಗೃತ ಜಾತ್ರೆ

Dec 30 2023, 01:15 AM IST
ರಾಜ್ಯಾದ್ಯಂತ ಲಕ್ಷಾಂತರ ಸಂಖ್ಯೆಯಲ್ಲಿರುವ ವಾಲ್ಮೀಕಿ ಸಮುದಾಯದ ಸಂಘಟನಾ ಶಕ್ತಿ ಹೆಚ್ಚಿಸಲು ಬೃಹತ್ ಜಾಗೃತ ಜಾತ್ರೆ ಆಯೋಜನೆಗೆ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮೀಜಿ ಮುಂದಾಗಿದ್ದು, ಇದಕ್ಕಾಗಿ ಎಲ್ಲ ನಾಯಕರನ್ನು ಒಟ್ಟಿಗೆ ಸೇರಿಸಲಾಗುವುದು ಎಂದು ಶಿಕಾರಿಪುರದಲ್ಲಿ ನುಡಿದಿದ್ದಾರೆ.

24ರಂದು ವಾಲ್ಮೀಕಿ ನಾಯಕ ನೌಕರರ ಸಮಾವೇಶ

Dec 22 2023, 01:30 AM IST
ಡಿ. 24ರಂದು ಬೆಳಗ್ಗೆ 10.30ಕ್ಕೆ ತರಾಸು ರಂಗಮಂದಿರದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಎಚ್.ಗುಡ್ಡದೇಶ್ವರಪ್ಪ ಹೇಳಿದರು.

ಸಮಾಜದ ಸಮಸ್ಯೆ ಸಮಾಲೋಚನೆಗಾಗಿ ವಾಲ್ಮೀಕಿ ಜಾಗೃತಿ ಜಾತ್ರೆ

Dec 15 2023, 01:30 AM IST
ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ. ೮ ಮತ್ತು ೯ರಂದು ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆ ಆಯೋಜಿಸಲಾಗಿದೆ. ನಕಲಿ ಜಾತಿ ಪ್ರಮಾಣ ಪತ್ರ ಸೇರಿದಂತೆ ಸಮಾಜವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸುವ ಮೂಲಕ ಈ ಜಾತ್ರೆಯಲ್ಲಿ ಸಮಾಜ ಬಾಂಧವರಲ್ಲಿ ಅರಿವು ಮೂಡಿಸಲಾಗುವುದು ಎಂದು ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು. ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಮಹರ್ಷಿ ವಾಲ್ಮೀಕಿ ಜಾತ್ರೆ-೨೦೨೪ರ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಮಾನವೀಯತೆ ಇಲ್ಲದೇ ಧರ್ಮವಿಲ್ಲ ಎಂದು ಪ್ರತಿಪಾದಿಸಿದ ವಾಲ್ಮೀಕಿ

Oct 30 2023, 12:30 AM IST
ರಾಮಾಯಣ ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿ ಬಿಂಬಿಸುವ ಮಹಾಗ್ರಂಥವಾಗಿದೆ. ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ. ಮಾನವೀಯತೆ ಇಲ್ಲದೇ ಧರ್ಮವಿಲ್ಲ ಎಂಬದನ್ನು ಪ್ರತಿಪಾದಿಸಿದ ದಾರ್ಶನಿಕರಾಗಿದ್ದು, ವಾಲ್ಮೀಕಿ ಅವರ ಜೀವನಚರಿತ್ರೆ ಅನುಕರಣೀಯವೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ವಾಲ್ಮೀಕಿ ಅಭಯಾರಣ್ಯ ಘೋಷಣೆಗೆ ಪ್ರಸ್ತಾವನೆ: ರೆಡ್ಡಿ

Oct 29 2023, 01:01 AM IST
ಗಂಗಾವತಿ ತಾಲೂಕಿನಲ್ಲಿ ಸಾಕಷ್ಟು ಅರಣ್ಯ ಪ್ರದೇಶವಿದೆ. ಕೂಡಲೇ ಈ ಪ್ರದೇಶವನ್ನು ಮಹರ್ಷಿ ವಾಲ್ಮೀಕಿ ಅಭಯಾರಣ್ಯ ಪ್ರದೇಶವೆಂದು ಘೋಷಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.

ಅಂಬೇಡ್ಕರ್, ವಾಲ್ಮೀಕಿ ಭವನ ಪೂರ್ಣಗೊಂಡರೆ ಮೆರಗು

Oct 29 2023, 01:01 AM IST
ನಗರದಲ್ಲಿ ವಾಲ್ಮೀಕಿ ಉದ್ಯಾನವನ ಹಾಗೂ ವಾಲ್ಮೀಕಿ ಪುತ್ಥಳಿ ಸ್ಥಾಪಿಸಬೇಕು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved