• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹರ್ಷಿ ವಾಲ್ಮೀಕಿ ರಾಮಾಯಣ ಇಂದಿಗೂ ಪ್ರಸ್ತುತ: ಮಧು

Oct 29 2023, 01:01 AM IST
ಭಾವಚಿತ್ರ ಮೆರವಣಿಗೆಗೆ ಸಂಸದ ರಾಘವೇಂದ್ರ ಚಾಲನೆ

ಮಾನವೀಯ ಮೌಲ್ಯಭರಿತ ಪವಿತ್ರ ಗ್ರಂಥ ವಾಲ್ಮೀಕಿ ರಾಮಾಯಣ

Oct 29 2023, 01:01 AM IST
ವಾಲ್ಮೀಕಿ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಇಡೀ ಪ್ರಪಂಚಕ್ಕೆ ವಾಲ್ಮೀಕಿ ಸಂದೇಶ ತಲುಪಲಿ

Oct 29 2023, 01:01 AM IST
ಇಡೀ ಪ್ರಪಂಚಕ್ಕೆ ಮಹರ್ಷಿ ವಾಲ್ಮೀಕಿ ಸಂದೇಶಗಳು ತಲುಪಬೇಕಾಗಿದೆ. ಅವರ ತಪಸ್ಸಿನ ಫಲವೇ ರಾಮಾಯಣ. ಅದು ನಮ್ಮ ಸಂಸ್ಕೃತಿ. ಸಂಪ್ರದಾಯದ ಮಹಾಕಾವ್ಯ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಕಾಂಗ್ರೆಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Oct 29 2023, 01:00 AM IST
ಹಾಸನ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಲಕ್ಷ್ಮಣ್ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ವಾಲ್ಮೀಕಿ ರಾಮಾಯಣದ ತತ್ವಾದರ್ಶಗಳು ಸಾರ್ವಕಾಲಿಕ

Oct 29 2023, 01:00 AM IST
ಗದಗ ಜಿಲ್ಲಾಡಳಿತ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಪುಷ್ಪ ನಮನ ಸಲ್ಲಿಸಿದರು.

ರಾಮಾಯಣ ಗ್ರಂಥ ಮೂಲಕ ಜ್ಞಾನಬೆಳಕು ಪಸರಿಸಿದ ವಾಲ್ಮೀಕಿ: ಡಾ. ವಸುಮತಿಗೌಡ

Oct 29 2023, 01:00 AM IST
ಸಾಮರ್ಥ್ಯ ಸೌಧ

ವಿದ್ಯಾರ್ಥಿಗಳಿಗೆ ಮಹರ್ಷಿ ವಾಲ್ಮೀಕಿ ರಾಮಾಯಣದ ವಿಚಾರಗಳು ಪ್ರಸ್ತುತ: ಮಂತರ್‌ ಗೌಡ

Oct 29 2023, 01:00 AM IST
ಮಹರ್ಷಿ ವಾಲ್ಮೀಕಿ ರಾಮಾಯಣ ಚಿಂತನೆಗಳು ವಿದ್ಯಾರ್ಥಿಗಳಿಗೆ ಪ್ರಸ್ತುತ- ಮಂತರ್ರ್‌ ಗೌಡ

ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಮಂಜು

Oct 29 2023, 01:00 AM IST
ಅರಕಲಗೂಡು ಪಟ್ಟಣದ ಡಿ.ದೇವರಾಜ ಅರಸು ಭವನ ಸಭಾಂಗಣದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಎ ಮಂಜು ಮಾತನಾಡಿದರು.

ಜಗತ್ತಿಗೆ ವಿಶಿಷ್ಟ ಕೊಡುಗೆ ನೀಡಿದ ವಾಲ್ಮೀಕಿ

Oct 29 2023, 01:00 AM IST
ಬುಡಕಟ್ಟು ಸಮುದಾಯದಲ್ಲಿ ಜನಿಸಿದರೂ ಸಹ ಶ್ರೀ ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾ ಕಾವ್ಯ ರಚಿಸುವ ಮೂಲಕ ಜಗತ್ತಿಗೆ ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಹಾಗೂ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ವಾಲ್ಮೀಕಿ ಈ ನೆಲದ ಸಂಸ್ಕೃತಿಯ ಮಹಾಸಂತ

Oct 29 2023, 01:00 AM IST
ಮಹಾಕಾವ್ಯ ರಾಮಾಯಣವನ್ನು ಮಾನವ ಕೋಟಿಗೆ ನೀಡಿ ಮಹಾಮಾರ್ಗದರ್ಶನ ನೀಡಿದ ಶ್ರೀ ಮಹರ್ಷಿ ವಾಲ್ಮೀಕಿ ಮುನಿಗಳು ಈ ನೆಲದ ಸಂಸ್ಕೃತಿಯ ಮಹಾಸಂತ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಬಣ್ಣಿಸಿದರು. ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿ ಅವರು, ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ ಎಂದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved