ಹುಬ್ಬಳ್ಳಿ ಪೊಲೀಸ್ ಠಾಣೆ ದಾಳಿ ಪ್ರಕರಣವನ್ನು ಕೂಡ ಹಿಂಪಡೆಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಲು ಹೊರಟಿದೆ. ಈಗಾಗಲೇ ರಾಜ್ಯಾಧ್ಯಕ್ಷರ ಜತೆ ಚರ್ಚೆ ನಡೆಸಿದ್ದೇವೆ. ಸಂಪುಟದಲ್ಲಿನ ನಿರ್ಣಯ ವಾಪಸು ಪಡೆಯಬೇಕೆಂದು ಆಗ್ರಹಿಸಿ ಚುನಾವಣೆ ಮುಗಿದ ತಕ್ಷಣ ಹುಬ್ಬಳಿ ಚಲೋ ನಡೆಸಲಿದ್ದೇವೆ,