• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಭವನಕ್ಕೆ ಅಗತ್ಯ ಅನುದಾನ: ಶಾಸಕ ಧೀರಜ್ ಮುನಿರಾಜ್

Oct 19 2024, 12:36 AM IST
ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಪರಿಶಿಷ್ಟ ವರ್ಗದವರಿಗೆ ಸಿಗುವ 24 ಲಕ್ಷ ರು. ವನ್ನು ಸಂಜಯನಗರದಲ್ಲಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಭವನಕ್ಕೆ ನೀಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು. ದೊಡ್ಡಬಳ್ಳಾಪುರದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಾಲ್ಮೀಕಿ ಸಮಾಜ ಶಿಕ್ಷಣದಲ್ಲಿ ಪ್ರಗತಿ ಸಾಧಿಸಲಿ: ಮಲ್ಲಿಕಾರ್ಜುನ ನಾಗಪ್ಪ

Oct 19 2024, 12:34 AM IST
ರಾಜ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ವಾಲ್ಮೀಕಿ ಜನಾಂಗ ಇದೆ. ಸರ್ಕಾರ ಈ ಸಮುದಾಯಕ್ಕೆ ಸರಿಯಾದ ಸ್ಥಾನಮಾನ ನೀಡಬೇಕಾಗಿದೆ. ಅಲ್ಲದೆ ಪರಿಶಿಷ್ಟ ಪಂಗಡದ ಮಕ್ಕಳಿಗೆ ಸರ್ಕಾರ ಶಿಕ್ಷಣ ಸೇರಿದಂತೆ ವಿವಿಧ ರಂಗಗಳಲ್ಲಿ ಆದ್ಯತೆ ನೀಡಬೇಕಾಗಿದೆ ಎಂದು ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಹೇಳಿದರು.

ವಾಲ್ಮೀಕಿ ಮಾತ್ರವಲ್ಲ ಎಲ್ಲ ನಿಗಮದಲ್ಲೂ ಭ್ರಷ್ಟಾಚಾರ: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ

Oct 19 2024, 12:32 AM IST

ಹುಬ್ಬಳ್ಳಿ ಪೊಲೀಸ್ ಠಾಣೆ ದಾಳಿ ಪ್ರಕರಣವನ್ನು ಕೂಡ ಹಿಂಪಡೆಯುವ ಕೆಲಸವನ್ನು ಕಾಂಗ್ರೆಸ್‌ ಸರ್ಕಾರ ಮಾಡಲು ಹೊರಟಿದೆ. ಈಗಾಗಲೇ ರಾಜ್ಯಾಧ್ಯಕ್ಷರ ಜತೆ ಚರ್ಚೆ ನಡೆಸಿದ್ದೇವೆ. ಸಂಪುಟದಲ್ಲಿನ ನಿರ್ಣಯ ವಾಪಸು ಪಡೆಯಬೇಕೆಂದು ಆಗ್ರಹಿಸಿ ಚುನಾವಣೆ ಮುಗಿದ ತಕ್ಷಣ ಹುಬ್ಬಳಿ ಚಲೋ ನಡೆಸಲಿದ್ದೇವೆ,  

ಸ್ವಸ್ಥ ಭಾರತ ನಿರ್ಮಾಣ ಮಾಡುವಲ್ಲಿ ವಾಲ್ಮೀಕಿ ರಾಮಾಯಣ ಪ್ರಮುಖ ಪಾತ್ರ

Oct 19 2024, 12:30 AM IST
ಮನುಷ್ಯರು ಹಾಗೂ ಪ್ರಾಣಿಗಳನ್ನೊಳಗೊಂಡ ಜೀವಸಂಕುಲ ಸಂಘ ಜೀವಿಯಾಗಿ ಬದುಕಿದ್ದನ್ನು ರಾಮಾಯಣ ಹೇಳುತ್ತದೆ

ಸಾಹಿತಿಗಳಿಗೆ ವಾಲ್ಮೀಕಿ ಸ್ಫೂರ್ತಿ

Oct 19 2024, 12:25 AM IST
ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ.

ವಾಲ್ಮೀಕಿ ಮಹರ್ಷಿ ಚಿರಸ್ಮರಣೀಯರು

Oct 19 2024, 12:23 AM IST
ಮಾನವೀಯ ಸಂಬಂಧಗಳ ಔನತ್ಯವನ್ನು ಎತ್ತಿ ಹಿಡಿದ ರಾಮಾಯಣ ಮಹಾಕಾವ್ಯವನ್ನು ವಾಲ್ಮೀಕಿ ಮಹರ್ಷಿ ರಚಿಸಿದ ನಂತರ ಕೇವಲ ಭಾರತ ಮಾತ್ರವಲ್ಲದೆ ಜಗತ್ತಿನ ಎಲ್ಲಾ ಭಾಷೆಗಳಿಗೆ ರಾಮಾಯಣ ಅನುವಾದಗೊಂಡು ವಿಶ್ವಕ್ಕೆ ಪರಿಚಯವಾಗಿದೆ. ಅದರಲ್ಲಿರುವ ಶ್ಲೋಕಗಳನ್ನು ನಿತ್ಯ ಪಠಿಸಬೇಕು.

ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು

Oct 19 2024, 12:17 AM IST
ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ವರ್ಗದ ಎಲ್ಲ ವಸತಿ ಶಾಲೆಗಳು ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ಎಲ್ಲೆಡೆ ಸ್ವಾಗತ ವ್ಯಕ್ತವಾಗುತ್ತಿದೆ.

ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಶ್ರಮಿಸುವೆ: ನೇಮರಾಜ ನಾಯ್ಕ

Oct 19 2024, 12:17 AM IST
ಎಲ್ಲ ಸಮಾಜಗಳು ಇತರೆ ಸಮುದಾಗಳೊಂದಿಗೆ ಅನ್ಯೋನ್ಯ ಸಂಬಂದ ಬೆಸೆಯಬೇಕು. ಮಕ್ಕಳಿಗೆ ಶಿಕ್ಷಣ ಸಂಸ್ಕಾರವನ್ನು ಕಲಿಸಬೇಕು.

ರಾಯಚೂರು ವಿವಿ, ವಸತಿ ಶಾಲೆಗೆ ವಾಲ್ಮೀಕಿ ಹೆಸರು ವಾಲ್ಮೀಕಿ ಜಯಂತಿಯಲ್ಲಿ ಸಿಎಂ ಘೋಷಣೆ

Oct 18 2024, 08:19 AM IST

ಪರಿಶಿಷ್ಟ ವರ್ಗದ ಎಲ್ಲಾ ವಸತಿ ಶಾಲೆಗಳು ಮತ್ತು ರಾಯಚೂರು ಜಿಲ್ಲೆಯ ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ರಾಮ-ಸೀತೆಯನ್ನು ಜಗತ್ತಿಗೆ ಪರಿಚಯಿಸಿದ ವಾಲ್ಮೀಕಿ

Oct 18 2024, 01:24 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಬದಲಾವಣೆ ಜಗದ ನಿಯಮ ಅನ್ನುವಂತೆ ಒಬ್ಬ ಬೇಡ ಕುಲದಲ್ಲಿ ಜನಿಸಿದ ರತ್ನಾಕರ ಬೇಟೆಗಾರರಾಗಿ, ದರೋಡೆಕೊರರಾಗಿದ್ದ ವಾಲ್ಮೀಕಿ ನಾರದ ಮುನಿಗಳ ಮಾತಿಗೆ ಕಟ್ಟುಬಿದ್ದು ೧೨ ವರ್ಷ ರಾಮ ನಾಮ ಜಪಿಸಿ ರಾಮಾಯಣ ಕೃತಿಗೆ ಕಾರಣಿಕರ್ತರಾಗಿ ಇಡೀ ಜಗತ್ತಿಗೆ ರಾಮ, ಸೀತೆಯರನ್ನು ಪರಿಚಯಿಸಿದ ಮಹಾನ್‌ ವ್ಯಕ್ತಿ ಎಂದು ಸರ್ಕಾರಿ ಪ.ಪೂ ಕಾಲೇಜಿನ ಉಪನ್ಯಾಸಕ ಶಶಿಧರ ಅವಟಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved