ದೇವೇಗೌಡರು ವಾಲ್ಮೀಕಿ ಜನಾಂಗವನ್ನು ಎಸ್ಟಿಗೆ ಸೇರಿಸಲು ಶ್ರಮಿಸಿದ್ದರು
Oct 18 2024, 12:17 AM ISTಮಾಜಿ ಪ್ರಧಾನಿ ದಿ. ಚಂದ್ರಶೇಖರ್ ಅವರಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಿನಂತಿಸಿ ವಾಲ್ಮೀಕಿ ಜನಾಂಗವನ್ನು ಎಸ್ಟಿ ವರ್ಗಕ್ಕೆ ಸೇರಿಸಲು ಶ್ರಮಿಸಿದ್ದರು. ಜತೆಗೆ ೧೮ ಶಾಸಕರು ಹಾಗೂ ೩ ಸಂಸದರು ಆಯ್ಕೆಯಾಗಲು ಸಾಧ್ಯವಾಗಿತ್ತು ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದಾರ್ಶನಿಕರು ನೀಡಿರುವ ಮಹತ್ವದ ಕಾವ್ಯಗಳನ್ನು ಅರ್ಥ ಮಾಡಿಕೊಂಡು ತತ್ವಗಳನ್ನು ಅನುಸರಿಸುತ್ತಾ, ಸಹಬಾಳ್ವೆಯ ಜೀವನ ನಡೆಸಬೇಕಿದೆ ಎಂದರು.