• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವ ಸಮುದಾಯ ವಾಲ್ಮೀಕಿ ತತ್ವಾದರ್ಶ ಅನುಸರಿಸಿ

Oct 18 2024, 01:22 AM IST
ಮಹರ್ಷಿ ಅವರು ರಾಮಾಯಣ ರಚಿಸಿದಂತಹ ಮಹಾನ್ ವ್ಯಕ್ತಿಯಾಗಿದ್ದು, ಅವರು ರಚಿಸಿದ ಇನ್ನೂ ಅನೇಕ ಸಾಹಿತ್ಯಗಳ ಕುರಿತು ಅಧ್ಯಯನವಾಗಬೇಕಾಗಿದೆ.

ಬಸವೇಶ್ವರ ಮಹಾವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿ

Oct 18 2024, 01:20 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಿದರು. ಈ ವೇಳೆ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿಯು ಸಾಮಾನ್ಯ ಸ್ಥಿತಿಯಿಂದ ಬೆಳೆದು ಮಹಾನ್ ಕವಿಯಾಗಿ ಜಗತ್ತಿಗೆ ಸರ್ವಶ್ರೇಷ್ಠ ಮಹಾಕಾವ್ಯ ರಾಮಾಯಣವನ್ನು ನೀಡುವ ಮೂಲಕ ದಾರ್ಶನಿಕರಾಗಿದ್ದಾರೆ.

ದೇಶದ ಸಂಸ್ಕೃತಿ ಸಾರುವ ವಾಲ್ಮೀಕಿ ರಾಮಾಯಣ

Oct 18 2024, 01:20 AM IST
ಸಿಂಧನೂರಿನ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿ ಜಯಂತಿ ಆಚರಿಸಿದರು.

ಜಿಲ್ಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಸಂಭ್ರಮ

Oct 18 2024, 01:17 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ರಾಮಾಯಣ ಕಾವ್ಯದಲ್ಲಿ ಮೂಡಿಬಂದಿರುವ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸುಂದರ ಜೀವನ ನಮ್ಮದಾಗಿಸಿಕೊಳ್ಳಬೇಕೆಂದು ವಿಜಯಪುರ ಎಸ್‌ಬಿ ಕಲಾ ಮತ್ತು ಕೆಸಿಪಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಶ್ರೀನಿವಾಸ ದೊಡಮನಿ ಹೇಳಿದರು. ಪಟ್ಟಣದ ಬಸವ ಭವನದಲ್ಲಿ ತಾಲೂಕಾಡಳಿತ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು. ರಾಮಾಯಣದಲ್ಲಿ ಮೌಲ್ಯಗಳಾದ ರಾಮನ ಆದರ್ಶ, ಸೀತೆಯ ಪತಿವೃತ, ಕರುಣೆ, ದಯಾಗುಣ, ಭಕ್ತಿ ಮೌಲ್ಯ, ದೌರ್ಜನ್ಯ ತಡೆ ಗಟ್ಟುವಿಕೆ, ನಿಸರ್ಗದ ಪ್ರೇಮ ಸೇರಿದಂತೆ ಅನೇಕ ಮೌಲ್ಯಗಳನ್ನು ಕಾಣುತ್ತೇವೆ.

ಶ್ರೀರಾಮನ ಇರುವಿಕೆ ಪರಿಚಯಿಸಿದ ಆದಿಕವಿ ವಾಲ್ಮೀಕಿ

Oct 18 2024, 01:17 AM IST
ಮಹರ್ಷಿ ವಾಲ್ಮೀಕಿ ಅವರು ರಾಮಾಯಣದಂತಹ ಶ್ರೇಷ್ಠ ಕೃತಿಯನ್ನು ರಚಿಸಿ, ಈ ಸಮಾಜಕ್ಕೆ ರಾಮನ ಇರುವಿಕೆಯನ್ನು ಪರಿಚಯಿಸಿದ್ದಾರೆ. ಇವರ ತತ್ವ- ಆದರ್ಶಗಳು ಪ್ರತಿಯೊಬ್ಬರಿಗೂ ಮಾದರಿಯಾಗಿವೆ ಎಂದು ತಹಸೀಲ್ದಾರ್ ಜಿ.ಎಸ್.ಶಂಕರಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.

ವಾಲ್ಮೀಕಿ ರಾಮಾಯಣದಿಂದ ಸಮಾಜ ನಿರ್ಮಾಣ

Oct 18 2024, 01:16 AM IST
ಮಹರ್ಷಿ ವಾಲ್ಮಿಕಿ ಜಯಂತಿಯಲ್ಲಿ ಸಂಸದ ಸಾಗರ ಖಂಡ್ರೆ ಅಭಿಮತ

ಜ್ಞಾನದ ಖನಿಜ ಮಹರ್ಷಿ ವಾಲ್ಮೀಕಿ: ಡಾ.ಸಂಗಮೇಶ

Oct 18 2024, 01:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಹರ್ಷಿ ವಾಲ್ಮೀಕಿ ಋಷಿಗಳು ಶ್ರೀರಾಮನ ಬದುಕಿನ ಆದಶ೯ ಮೌಲ್ಯ, ಸಾಹಸಗಳನ್ನು ಪ್ರತಿಬಿಂಬಿಸಿ ಎಲ್ಲರಿಗೂ ಸ್ಫೂರ್ತಿಯಾಗಬಲ್ಲ. ರಾಮಾಯಣವನ್ನು ಬರೆದ ಮಹರ್ಷಿ ವಾಲ್ಮೀಕಿ ಜ್ಞಾನದ ಖನಿಜವಾಗಿದ್ದರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಡಾ ಸಂಗಮೇಶ ಮೇತ್ರಿ ಹೇಳಿದರು.

ಮಹರ್ಷಿ ವಾಲ್ಮೀಕಿ ತತ್ವಗಳು ಎಂದಿಗೂ ಪ್ರಸ್ತುತ: ಪ್ರಾಧ್ಯಾಪಕಿ ಡಾ. ಸುಧಾ

Oct 18 2024, 01:16 AM IST
ಆದಿಕವಿ ಮಹರ್ಷಿ ವಾಲ್ಮೀಕಿ ವ್ಯಕ್ತಿತ್ವ ಹಾಗೂ ಜೀವನದ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಬಿ.ಎಸ್.ಸುಧಾ ಕರೆ ನೀಡಿದರು. ರಾಮನಗರದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಾಲ್ಮೀಕಿ ಮೌಲ್ಯಗಳನ್ನು ಪಾಲಿಸಿದರೆ ಜಯಂತಿ ಸಾರ್ಥಕ: ಡಾ.ಪ್ರತಿಭಾ ಆರ್.

Oct 18 2024, 12:21 AM IST
ಕಾಪು ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು. ತಾಲೂಕು ಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಇಸಿದರು.

ಮಹರ್ಷಿ ವಾಲ್ಮೀಕಿ ಮನುಕುಲದ ದಾರ್ಶನಿಕ

Oct 18 2024, 12:20 AM IST
ವಾಲ್ಮೀಕಿ ವಿಚಾರಧಾರೆಗಳು ಇಂದಿನ ಯುವ ಪಿಳೀಗಿಗೆ ಆದರ್ಶವಾಗಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 33
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved