ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ: ಚಿದಾನಂದ ಗುರುಸ್ವಾಮಿ
Oct 18 2024, 12:10 AM ISTಮಹರ್ಷಿ ವಾಲ್ಮೀಕಿ ಅವರು ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ ಮುಂತಾದ ಮಾನವೀಯ ಮೌಲ್ಯಗಳನ್ನು ನೀಡಿ ಮನುಕುಲ ಉದ್ಧಾರಕ್ಕೆ ಶ್ರಮಿಸಿದ್ದಾರೆ ಎಂದು ಇಲ್ಲಿಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದ್ದಾರೆ.