• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ತತ್ವಾದರ್ಶ ಪರಿಪಾಲಿಸಿ

Oct 18 2024, 12:15 AM IST
ಹಿಂದು ಧರ್ಮಕ್ಕೆ ಪವಿತ್ರ ರಾಮಾಯಣ ಕೊಡುಗೆಯಾಗಿ ನೀಡಿದ ಮಹಾತಪಸ್ವಿ ಮಹರ್ಷಿ ವಾಲ್ಮೀಕಿ ಆದರ್ಶ ವಿಚಾರಗಳು ಸ್ಮರಣೀಯ

ಮಹರ್ಷಿ ವಾಲ್ಮೀಕಿ ಮಾನವ ಕುಲಕೋಟಿಗೆ ಆದರ್ಶ-ತಹಸೀಲ್ದಾರ್‌ ಎಸ್‌. ರೇಣುಕಮ್ಮ

Oct 18 2024, 12:14 AM IST
ಸಾಂಸ್ಕೃತಿಕ ಪರಿಸರಕ್ಕೆ ವ್ಯಕ್ತಿತ್ವದ ಅನಾವರಣ ಮಾಡುವಂತಹ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ ಮಾನವ ಕುಲಕೋಟಿಗೆ ಆದರ್ಶವಾಗಿರುವುದಲ್ಲದೆ ಅನುಕರಣೀಯರು ಆಗಿದ್ದಾರೆ ಎಂದು ತಾಲೂಕು ತಹಸೀಲ್ದಾರ್‌ ಎಸ್.ರೇಣುಕಮ್ಮ ತಿಳಿಸಿದರು.

ಶ್ರೀರಾಮ ದೇವರನ್ನು‌ಜಗತ್ತಿಗೆ ಪರಿಚಯಿಸಿದ ಮಹರ್ಷಿ ವಾಲ್ಮೀಕಿ ಸರ್ವತ್ರ ಪೂಜ್ಯನೀಯರು: ಡಿ. ರವಿಶಂಕರ್

Oct 18 2024, 12:14 AM IST
ಸಾಲಿಗ್ರಾಮ ತಾಲೂಕು ಕೇಂದ್ರದಲ್ಲಿ ನಾಯಕರ ಸಮುದಾಯ ಭವನ ನಿರ್ಮಾಣ ಮಾಡಲು ನಿವೇಶನ ಕೊಡಿಸಿ ಸರ್ಕಾರದಿಂದ ಒಂದು ಕೋಟಿ ಅನುದಾನ ಮಂಜೂರು ಮಾಡಿಸಿ ಸುಂದರ ಭವನ ನಿರ್ಮಾಣ ಮಾಡಿಸಿಕೊಡುವ ಭರವಸೆ ನೀಡಿದ ಶಾಸಕ ಡಿ. ರವಿಶಂಕರ್.

ವಾಲ್ಮೀಕಿ ನಿಗಮ ಹಗರಣದಲ್ಲಿ ಸಿಎಂ ಸಿದ್ದು ಭಾಗಿ ಸಾಬೀತು: ಕ್ಯಾ. ಬ್ರಿಜೇಶ್‌ ಚೌಟ

Oct 18 2024, 12:14 AM IST
ಕಾಂಗ್ರೆಸ್‌ ಸರ್ಕಾರದಿಂದ ಪೊಲೀಸರನ್ನು ಬಳಸಿಕೊಂಡು ಹಿಂದು ಕಾರ್ಯಕರ್ತರನ್ನು ಹೆದರಿಸುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ, ಹಿಂದುಗಳಿಗೆ ಸುರಕ್ಷತೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಆರೋಪಿಸಿದರು.

ವಾಲ್ಮೀಕಿ ಜಯಂತಿ: ಮೆರವಣಿಗೆ, ಗುದ್ದಲಿಪೂಜೆ ಯತ್ನ: ಬಂಧನ

Oct 18 2024, 12:14 AM IST
ಜಿಲ್ಲಾ ನಾಯಕ ಸಮುದಾಯದಿಂದ ವಾಲ್ಮೀಕಿ ನಿರ್ಮಾಣಕ್ಕೆ ಗುದ್ದಲಿಪೂಜೆಗೆ ಆಗ್ರಹಿಸಿ ನುಗ್ಗಲು ಯತ್ನಿಸಿದವರನ್ನು ಪೊಲೀಸರು ಬಂಧಿಸಿದರು.

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

Oct 18 2024, 12:13 AM IST
ಮಹರ್ಷಿ ವಾಲ್ಮೀಕಿ ತಮ್ಮ ರಾಮಾಯಣ ಗ್ರಂಥದಲ್ಲಿ ಶ್ರೀ ವಿಷ್ಣುವಿನ ಅವತಾರಗಳಲ್ಲಿ ಒಂದಾದ ಶ್ರೀ ರಾಮನ ಮೂಲಕ ಮನುಕುಲಕ್ಕೆ ಪಿತೃ ವಾಕ್ಯ ಪರಿಪಾಲನೆ, ಅಧಿಕಾರದ ತ್ಯಾಗ, ಏಕ ಪತ್ನಿ ವ್ರತಸ್ಥ, ಸೀತಾ ದೇವಿಯ ಪಾವಿತ್ರ್ಯತೆ, ಆಂಜನೇಯ ಸ್ವಾಮಿಯ ಸ್ವಾಮಿ ನಿಷ್ಠೆ , ರಾವಣನ ಪರ ಸ್ತ್ರೀ ವ್ಯಾಮೋಹ, ರಾವಣನ ವಧೆಯ ಮೂಲಕ ರಾಕ್ಷಸ ಪ್ರವೃತ್ತಿಯ ಸಂಹಾರ, ತಾಯಿ ಮಾತು ಪರಿಪಾಲನೆ ಸೇರಿದಂತೆ ಹಲವು ಆದರ್ಶಗಳನ್ನು ಜಗತ್ತಿಗೆ ಅರ್ಥ ಮಾಡಿಸಿದ್ದಾರೆ, ಈ ನಿಟ್ಟಿನಲ್ಲಿ ರಾಕ್ಷಸ ಪ್ರವೃತ್ತಿ ಮಿತಿ ಮೀರಿದರೆ ವಿನಾಶ ನಿಶ್ಚಿತ ಎಂಬ ಸಂದೇಶವನ್ನು ಕೇವಲ ಭಾರತಕ್ಕಷ್ಟೇ ಅಲ್ಲ ಇಡೀ ಜಗತ್ತಿಗೆ ನೀಡಿದ್ದಾರೆ ಎಂದು ಶಾಸಕ ಶಿವಲಿಂಗೇಗೌಡ ಹೇಳಿದರು.

ವಾಲ್ಮೀಕಿ ನಿಗಮದಲ್ಲಿಯೇ ಹಗರಣ ಮಾಡುವ ನೀಚ ಕೆಲಸಕ್ಕೆ ಕೈ ಹಾಕಿಲ್ಲ: ಶಾಸಕ ನಾಗೇಂದ್ರ

Oct 18 2024, 12:13 AM IST
ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಹಗರಣದಿಂದಾದ ಅಪಮಾನ ಹಾಗೂ ಜೈಲುವಾಸ ನೆನೆದು ವೇದಿಕೆಯಲ್ಲಿಯೇ ಬಿಕ್ಕಿಬಿಕ್ಕಿ ಅತ್ತ ಶಾಸಕ ನಾಗೇಂದ್ರ, ವಿನಾಕಾರಣ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ಬಳ್ಳಾರಿ ಜಿಲ್ಲೆಗೆ ಬರಲು ವಾಲ್ಮೀಕಿಯೇ ಬಂದು ಜಾಮೀನು ಕೊಟ್ಟಂತಾಗಿದೆ ಎಂದರು.

ವಾಲ್ಮೀಕಿ ಸಂದೇಶದಿಂದ ಬದುಕು ಹಸನು; ಗೀತಾ

Oct 18 2024, 12:12 AM IST
ಬೇಟೆಗಾರನಾಗಿದ್ದ ವಾಲ್ಮೀಕಿ ಮಹಾ ಕವಿಯಾಗಿ ಬದಲಾದ ಕುರಿತು ಜೀವನ ವೃತ್ತಾಂತ ತಿಳಿಯುವದರ ಜತೆಗೆ, ವಾಲ್ಮೀಕಿ ಸಂದೇಶ ಅರಿತುಕೊಳ್ಳಬೇಕು

ವಾಲ್ಮೀಕಿ ಕೃತಿ ಆದರ್ಶ ಅಳವಡಿಸಿಕೊಳ್ಳಿ

Oct 18 2024, 12:11 AM IST
ಚಾಮರಾಜನಗರ ಸಾರಿಗೆ ಡಿಪೋನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ: ಚಿದಾನಂದ ಗುರುಸ್ವಾಮಿ

Oct 18 2024, 12:10 AM IST
ಮಹರ್ಷಿ ವಾಲ್ಮೀಕಿ ಅವರು ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ ಮುಂತಾದ ಮಾನವೀಯ ಮೌಲ್ಯಗಳನ್ನು ನೀಡಿ ಮನುಕುಲ ಉದ್ಧಾರಕ್ಕೆ ಶ್ರಮಿಸಿದ್ದಾರೆ ಎಂದು ಇಲ್ಲಿಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 33
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved