• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ನಿಗಮದ ಮಾಜಿ ಎಂಡಿ ಬಳಿ 3.6 ಕೋಟಿ ಜಪ್ತಿ

Jun 14 2024, 06:19 AM IST

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ  ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭನ ಬಳಿ 3.62 ಕೋಟಿ ರು. ನಗದು ಹಣ ಜಪ್ತಿ ಮಾಡಿದ್ದಾರೆ.

ವಾಲ್ಮೀಕಿ ನಿಗಮದ ಕೋಟಿ ಭ್ರಷ್ಟಾಚಾರ ವಿರುದ್ಧ ಕ್ರಮ ಕೈಗೊಳ್ಳಿ: ಎ.ಟಿ.ರಾಮಸ್ವಾಮಿ

Jun 14 2024, 01:14 AM IST
ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ಹಣ ಲೂಟಿಯಾಗಿದ್ದು, ಇಂತಹ ಪ್ರಕರಣವನ್ನು ಬೇರು ಸಮೇತ ಕಿತ್ತುಹಾಕಬೇಕು. ಈ ರೀತಿಯ ಮೊಕದ್ದಮೆಯನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಹೇಳಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಿಬಿಐಗೆ ವಹಿಸಲು ಒತ್ತಾಯ

Jun 12 2024, 12:34 AM IST
2008ರಲ್ಲಿ ರಾಜ್ಯದ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ಸ್ಥಾಪನೆಯಾದ ನಿಗಮದಲ್ಲಿ ಒಂದಲ್ಲ ಒಂದು ಸಮಸ್ಯೆಗಳ ಎದುರಾಗುತ್ತಿದ್ದು, ಇದೀಗ ಬರೋಬ್ಬರಿ ₹187ಕೋಟಿ ಸಮುದಾಯದ ಅಭಿವೃದ್ಧಿಗೆ ಹಣ ಅವ್ಯವಹಾರದ ಆರೋಪ ಅತ್ಯಂತ ಗಂಭೀರ

ವಾಲ್ಮೀಕಿ ನಿಗಮ ಅಕ್ರಮ: ಮತ್ತೆ ಬಿಜೆಪಿ ವರ್ಸಸ್‌ ಕಾಂಗ್ರೆಸ್‌

Jun 09 2024, 01:33 AM IST
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಬಿಜೆಪಿ ಕಾಂಗ್ರೆಸ್‌ ನಡುವೆ ಮತ್ತೆ ಜಟಾಪಟಿ ಶುರುವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟಿಲ್‌ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದರೆ, ರಾಜೀನಾಮೆ ನೀಡದೆ ತನಿಖೆಗೆ ಸಹಕರಿಸುವುದಾಗಿ ಸಚಿವ ಶರಣ್‌ ತಿಳಿಸಿದ್ದಾರೆ.

ವಾಲ್ಮೀಕಿ ನಿಗಮದ ₹90 ಕೋಟಿ ಬೆಂಗಳೂರು, ಬಳ್ಳಾರೀಲಿ ಹಂಚಿಕೆ!

Jun 08 2024, 01:19 AM IST
ಮಹರ್ಷಿ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹೈದರಾಬಾದ್‌ನ ಸಹಕಾರಿ ಬ್ಯಾಂಕ್‌ನ 17 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣವನ್ನು ಡ್ರಾ ಮಾಡಿಕೊಂಡು ಬಳ್ಳಾರಿ ಹಾಗೂ ಬೆಂಗಳೂರಿನ ವ್ಯಕ್ತಿಗಳಿಗೆ ನಗದು ರೂಪದಲ್ಲಿ ರವಾನೆ ಮಾಡಿರುವ ಬಗ್ಗೆ ವಿಶೇಷ ತನಿಖಾ ದಳ (ಎಸ್‌ಐಟಿ) ಪತ್ತೆಹಚ್ಚಿದೆ ಎಂದು ತಿಳಿದುಬಂದಿದೆ.

ವಾಲ್ಮೀಕಿ ನಿಗಮ ಅಕ್ರಮದಲ್ಲಿ ಸಚಿವ ಶರಣಪ್ರಕಾಶ್‌ ಕೂಡ ಭಾಗಿ: ಅಶ್ವತ್ಥ್‌

Jun 08 2024, 12:37 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ವೈದ್ಯಕೀಯ ಸಚಿವ ಶರಣಪ್ರಕಾಶ ಪಾಟೀಲ್ ಅವರೂ ಶಾಮೀಲಾಗಿರುವ ಅನುಮಾನವಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಪಾದಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಆರ್ಥಿಕ ದುರ್ಬಳಕೆ ಇಡಿಗೆ ತನಿಖೆಗೆ ಆಗ್ರಹ

Jun 07 2024, 01:30 AM IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸಂಸ್ಥೆಯಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಯಲ್ಲಿ ಕೋಟ್ಯಂತರ ರು. ಆರ್ಥಿಕ ದುರ್ಬಳಕೆಯಾಗಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಎರಡು ದೂರುಗಳನ್ನು ದಾಖಲಿಸಲಾಗಿದೆ.

ವಾಲ್ಮೀಕಿ ನಿಗಮ: ಸಚಿವ ನಾಗೇಂದ್ರ ಆಪ್ತರಿಬ್ಬರ ಬಂಧನ

Jun 06 2024, 01:45 AM IST
ನೆಕ್ಕುಂಟಿ, ನಾಗೇಶ್ವರ ಸೆರೆಯಾಗಿದ್ದು, ಹಣ ವರ್ಗದಲ್ಲಿ ಮುಖ್ಯ ಪಾತ್ರ ವಹಿಸಿದ್ದರು. ಈ ಪ್ರಕರಣದಲ್ಲಿ ತನಿಖೆಗೆ ಸಿಬಿಐ ಪ್ರವೇಶ ಮಾಡಿದ್ದು, ಎಫ್‌ಐಆರ್ ದಾಖಲು ಮಾಡಿದೆ.

ವಾಲ್ಮೀಕಿ ನಿಗಮ ಕೇಸ್‌ಗೆ ಸಿಬಿಐ ಎಂಟ್ರಿ

Jun 06 2024, 12:31 AM IST
ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಂತರ ರು. ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ತನಿಖೆಗೆ ಸಿಬಿಐ ಪ್ರವೇಶಿಸಿದ್ದು, ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ವಾಲ್ಮೀಕಿ ನಿಗಮ ಕಚೇರಿ ಮೇಲೆ ಎಸ್ಐಟಿ ದಾಳಿ, ದಾಖಲೆ ವಶ

Jun 04 2024, 12:30 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ಪ್ರಕರಣವನ್ನು ಎಸ್‌ಐಟಿ ತಂಡ ತನಿಖೆ ನಡೆಸುತ್ತಿರುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved