• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರದ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

May 31 2024, 02:17 AM IST
ಎಲ್ಲಾ ಜಿಲ್ಲೆಗಳ ನಿಗಮದಿಂದ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ತೆಗೆದುಕೊಂಡು ಪರಿಶಿಷ್ಟರ ಅಭಿವೃದ್ಧಿಗೆ ಕುತ್ತು ತರಲಾಗಿದೆ. ಅಧಿಕಾರಿಗಳ ಮೇಲೆ ಒತ್ತಡ ತಂದು ನಿಗಮದಿಂದ ಹಣವನ್ನು ಪಡೆದು ದುರುಪಯೋಗ ಮಾಡಿಕೊಳ್ಳಲಾಗಿದೆ.

ವಾಲ್ಮೀಕಿ ನಿಗಮದ ಹಗರಣ: ಸಿಐಡಿಯಿಂದ ತನಿಖೆ ಚುರುಕು

May 31 2024, 02:17 AM IST
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಸಂಬಂಧ ಮಾಹಿತಿ ನೀಡುವಂತೆ ಸಿಐಡಿ ಅಧಿಕಾರಿಗಳು ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಾಲ್ಮೀಕಿ ನಿಗಮದಲ್ಲಿ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

May 30 2024, 12:51 AM IST
ಕಾಂಗ್ರೆಸ್‌ ಪಕ್ಷ ಕೂಡಲೇ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಿ, ತಪ್ಪಿಸ್ಥರ ವಿರುದ್ಧ ಕ್ರಮ ವಹಿಸಬೇಕು.

ವಾಲ್ಮೀಕಿ ನಿಗಮ: ಬಹುಕೋಟಿ ಹಗರಣದ ಕಿಡಿಯೀಗ ಭುಗಿಲು!

May 30 2024, 12:51 AM IST

ಸಚಿವರ ಬಗ್ಗೆ ಡೆತ್‌ನೋಟ್‌ ಬರೆದಿದ್ದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಗಳು ಘಟಿಸಿವೆ. 

ವಾಲ್ಮೀಕಿ ನಿಗಮ ಅಧಿಕಾರಿ ಆತ್ಮಹತ್ಯೆ ಸಚಿವಗೆ ಉರುಳು? ನಾಗೇಂದ್ರ ರಾಜೀನಾಮೆಗೆ ಬಿಜೆಪಿ ನಾಯಕರ ಬಿಗಿಪಟ್ಟು

May 29 2024, 01:35 AM IST
ಕೋಟ್ಯಂತರ ರು. ಹಣ ವರ್ಗಾವಣೆ ಕಾರಣ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಬರೆದಿಟ್ಟಿರುವ ಡೆತ್‌ನೋಟ್‌ನಲ್ಲಿ, ‘ಸಚಿವರ ಮೌಖಿಕ ಸೂಚನೆ ಮೇರೆಗೆ ಹಣ ವರ್ಗ’ ಎಂಬ ಉಲ್ಲೇಖ ಇರುವುದರಿಂದ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ಸಚಿವರ ರಾಜೀನಾಮೆಗೆ ತೀವ್ರ ಒತ್ತಡ ನಿರ್ಮಾಣ ಮಾಡಲಾರಂಭಿಸಿವೆ.

ವಾಲ್ಮೀಕಿ ನಿಗಮದ ಅಧಿಕಾರಿಯದ್ದು ಆತ್ಮಹತ್ಯೆಯಲ್ಲ, ಕೊಲೆ: ಬಿಜೆಪಿ

May 28 2024, 01:12 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಆಗ್ರಹಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ನೇಣಿಗೆ ಶರಣು

May 28 2024, 01:06 AM IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಶಿವಮೊಗ್ಗದ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved