• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಣರಾಜ್ಯೋತ್ಸವ ಅಂಗವಾಗಿ ಮಹರ್ಷಿ ವಾಲ್ಮೀಕಿ ಮಾದರಿಯಲ್ಲಿ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ

Jan 16 2025, 09:39 AM IST

ಗಣರಾಜ್ಯೋತ್ಸವ ಅಂಗವಾಗಿ ಮಹರ್ಷಿ ವಾಲ್ಮಿಕಿ ಅವರ ವಿಷಯಾಧಾರಿತ 217ನೇ ಫಲಪುಷ್ಪ ಪ್ರದರ್ಶನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಇಂದಿನಿಂದ (ಜ.16) ಆರಂಭವಾಗಲಿದ್ದು, ಹನ್ನೆರಡು ದಿನಗಳವರೆ ಅಂದರೆ 27ರವರೆಗೆ ನಡೆಯಲಿದೆ.

ವಾಲ್ಮೀಕಿ ಮಾದರಿಯಲ್ಲಿ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ

Jan 16 2025, 01:32 AM IST
ಗಣರಾಜ್ಯೋತ್ಸವ ಅಂಗವಾಗಿ ಮಹರ್ಷಿ ವಾಲ್ಮಿಕಿ ಅವರ ವಿಷಯಾಧಾರಿತ 217ನೇ ಫಲಪುಷ್ಪ ಪ್ರದರ್ಶನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಇಂದಿನಿಂದ (ಜ.16) ಆರಂಭವಾಗಲಿದ್ದು, ಹನ್ನೆರಡು ದಿನಗಳವರೆ ಅಂದರೆ 27ರವರೆಗೆ ನಡೆಯಲಿದೆ.

ಎಸ್ಟಿ ಪ್ರಮಾಣ ಪತ್ರ ಅನ್ಯರ ಪಾಲು ತಡೆಯಿರಿ: ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ

Jan 14 2025, 01:01 AM IST
ಎಸ್ಟಿ ಪ್ರಮಾಣ ಪತ್ರ ಅನ್ಯರ ಪಾಲು ತಡೆಯಿರಿ.

ಗಣರಾಜ್ಯೋತ್ಸವ ಪ್ರಯುಕ್ತ ಲಾಲ್‌ಬಾಗ್‌ ಪುಷ್ಪ ಪ್ರದರ್ಶನಕ್ಕೆ ಮಹರ್ಷಿ ವಾಲ್ಮೀಕಿ ಥಿಮ್‌

Jan 02 2025, 01:47 AM IST
ಗಣರಾಜ್ಯೋತ್ಸವ ಪ್ರಯುಕ್ತ ಪ್ರತಿವರ್ಷ ಆಯೋಜಿಸುವ ಲಾಲ್‌ಬಾಗ್‌ ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ರಾಮಾಯಣ ಮಹಾಕಾವ್ಯ ಬರೆದ ಮಹರ್ಷಿ ವಾಲ್ಮೀಕಿ ಅವರ ಜೀವನ ಚಿತ್ರಣ ಪುಷ್ಪಗಳಲ್ಲಿ ಅನಾವರಣಗೊಳ್ಳಲಿದೆ.

ನಕಲಿ ಜಾತಿ ಪ್ರಮಾಣಪತ್ರ ಪಡೆಯುವವರ ವಿರುದ್ಧ ಕ್ರಮವಾಗಲಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

Jan 02 2025, 12:30 AM IST
ವಾಲ್ಮೀಕಿ, ನಾಯಕ, ತಳವಾರ ಹೆಸರಿನಲ್ಲಿ ಅನ್ಯ ಜಾತಿಯವರು ಪರಿಶಿಷ್ಟ ಪಂಗಡ ಪ್ರಮಾಣಪತ್ರ ಪಡೆಯುತ್ತಿದ್ದಾರೆ.

ವಾಲ್ಮೀಕಿ ಸಮುದಾಯ ಜಾಗೃತಗೊಳ್ಳಲಿ: ಪ್ರಸನ್ನಾನಂದಪುರಿ ಶ್ರೀ

Dec 31 2024, 01:03 AM IST
ಭವ್ಯ ಸಾಂಸ್ಕೃತಿಕ ಹಿನ್ನೆಲೆ ಹೊಂದಿರುವ ಸಮುದಾಯ ಜಾತ್ರೆಯ ಮೂಲಕ ಜಾಗೃತರಾಗಬೇಕಿದೆ.

ವಾಲ್ಮೀಕಿ ಭವನ ತಡೆಯಾಜ್ಞೆ ತೆರವಿಗೆ ಒತ್ತಾಯ

Dec 31 2024, 01:01 AM IST
ದಲಿತರ ಅಭಿವೃದ್ಧಿಗೆ ಹಾಗೂ ಸಮುದಾಯದ ಕಾರ್ಯಕ್ರಮಗಳಿಗೆ ಭವನಗಳು ಸಹಕಾರಿಯಾಗುತ್ತವೆ. ಆದರೆ ಕೆಲವರು ಭವನ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದಾರೆ. ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ ಉಳ್ಳವರು ಅನಧಿಕೃತ ಖಾತೆಗಳನ್ನು ಮಾಡಿಕೊಂಡು ಬಡವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆಂಬ ಆರೋಪಗಳಿವೆ.

ವಾಲ್ಮೀಕಿ ಜಾತ್ರೆ ಯಶಸ್ಸಿಗೆ ಶ್ರಮಿಸಿ: ಪ್ರಸನ್ನಾನಂದ ಶ್ರೀ

Dec 30 2024, 01:00 AM IST
ರಾಮಾಯಣದಂತಹ ಶ್ರೇಷ್ಠ ಮಹಾಕಾವ್ಯದ ಮೂಲಕ ಸಮಸ್ತ ಮನುಕುಲಕ್ಕೆ ನೈತಿಕತೆಯ ಸಂವಿಧಾನ ಕಲ್ಪಿಸಿದ ಮಹರ್ಷಿ ವಾಲ್ಮೀಕಿಯ ವಾರಸುದಾರರಾಗಿರುವ ಹಿಂದುಳಿದ ಬೇಡ, ನಾಯಕ, ವಾಲ್ಮೀಕಿ, ತಳವಾರ ಸಮುದಾಯವು ಅಕ್ಷರದ ಮೂಲಕ ಮಾತ್ರ ವಿಕಾಸವಾಗಲು ಸಾಧ್ಯ.

ಫೆ. 8, 9ರಂದು ವಾಲ್ಮೀಕಿ ಜಾತ್ರೆ

Dec 29 2024, 01:19 AM IST
ಕಲಘಟಗಿ ತಾಲೂಕಿನಲ್ಲಿ ಜಾತ್ರೆ ಕುರಿತು ಜಾಗೃತಿ ಮೂಡಿಸುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗುತ್ತಿದೆ. ಸಮಾಜದ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಅಭಿವೃದ್ಧಿಗೆ ಈ ಜಾತ್ರೆಯ ಮೂಲಕ ಸಮಾಜವನ್ನು ಸಂಘಟಿಸಲಾಗುತ್ತಿದೆ.

ವಾಲ್ಮೀಕಿ ಭವನ ಕಳಪೆ ಕಾಮಗಾರಿ: ಸ್ಥಳಕ್ಕೆ ಬಂದ ಎಸಿ, ತಹಸೀಲ್ದಾರ್‌

Dec 19 2024, 12:33 AM IST
ನಗರದಲ್ಲಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಸಮುದಾಯ ಭವನ ಸಂಪೂರ್ಣ ಕಳಪೆ ಕಾಮಗಾರಿಯಿಂದ ಕೂಡಿದೆ ಎಂದು ವಾಲ್ಮೀಕಿ ಸಮಾಜದ ಮುಖಂಡರ ದೂರಿನ ಮೇರೆಗೆ ಸ್ಥಳಕ್ಕೆ ಉಪವಿಭಾಗಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 45
  • next >

More Trending News

Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved