ವಾಲ್ಮೀಕಿ ನಿಗಮದಲ್ಲಿನ ಭ್ರಷ್ಟಾಚಾರ ದಲಿತರಿಗೆ ಮಾಡಿದ ಅವಮಾನ: ರೇಖಾ ಹೆಗಡೆ
Aug 11 2024, 01:34 AM ISTಮೂಡಾ, ವಾಲ್ಮೀಕಿ ಹಗರಣ ಸೇರಿದಂತೆ, ಹಲವಾರು ಭ್ರಷ್ಟಾಚಾರಗಳಲ್ಲಿ ಭಾಗಿಯಾದ ತಮ್ಮ ಸರ್ಕಾರದ ಪರವಾಗಿ ಕಾಂಗ್ರೆಸ್ಸಿಗರು ಯಾವ ನೈತಿಕತೆಯ ಆಧಾರದಲ್ಲಿ ಮಾತನಾಡುತ್ತಾರೆ ಎಂದು ಶ್ರುತಿ ಹೆಗಡೆ ಪ್ರಶ್ನಿಸಿದರು.