• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಸಿಬಿಐಗೆ ವಹಿಸಿ

Jul 17 2024, 12:47 AM IST
187 crore scam: Force to CBI investigation

ವಾಲ್ಮೀಕಿ ನಿಗಮ ಹಗರಣಕ್ಕೆ ಪರಿಷತ್‌ ಕಲಾಪ ಬಲಿ

Jul 17 2024, 12:46 AM IST
ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣದ ಸದ್ದು ಮಂಗಳವಾರವೂ ವಿಧಾನ ಪರಿಷತ್‌ನಲ್ಲಿ ಪ್ರತಿಧ್ವನಿಸಿತು. ಮುಖ್ಯಮಂತ್ರಿಯವರ ತಲೆದಂಡಕ್ಕೆ ಆಗ್ರಹ ಮತ್ತು ನೆಕ್ಕುಂಟಿ ನಾಗರಾಜ್‌ ಫೋಟೋ ಪೋಸ್ಟರ್‌ ವಿಚಾರ ಕಾಂಗ್ರೆಸ್‌, ಬಿಜೆಪಿ ಸದಸ್ಯರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿ ಕಲಾಪ ಮುಂದೂಡಿಕೆಯಾಯಿತು.

ವಾಲ್ಮೀಕಿ ನಿಗಮದ ಹಣ ಎಂಪಿ ಚುನಾವಣೆಗೆ ಬಳಕೆ: ಬಿಜೆಪಿ ಆರೋಪ

Jul 17 2024, 12:46 AM IST
ವಾಲ್ಮೀಕಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಕೋಟ್ಯಂತ ರು. ಲೋಕಸಭೆ ಚುನಾವಣೆಗೆ ಬಳಕೆಯಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ ಎಂಬ ಪ್ರತಿಪಕ್ಷ ಬಿಜೆಪಿ ಸದಸ್ಯರ ಹೇಳಿಕೆ ಸದನದಲ್ಲಿ ಮಾತಿನ ಗದ್ದಲಕ್ಕೆ ಕಾರಣವಾಯಿತು.

ವಾಲ್ಮೀಕಿ ಕೇಸ್‌: ಬಿಎಸ್ಸೆನ್ನೆಲ್‌ ಅಧಿಕಾರಿ ಪತಿಯ ಬಂಧನ

Jul 16 2024, 01:32 AM IST
ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಹಣ ಸಾಗಾಣಿಕೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಎನ್ನಲಾದ ಭಾರತ ಸಂಚಾರ ನಿಗಮದ (ಬಿಎಸ್ಎನ್ಎಲ್‌) ಮಹಿಳಾ ಅಧಿಕಾರಿಯೊಬ್ಬರ ಪತಿಯನ್ನು ವಿಶೇಷ ತನಿಖಾ ದಳವು (ಎಸ್ಐಟಿ) ಸೋಮವಾರ ಬಂಧಿಸಿದೆ.

ನಾನೆಲ್ಲೂ ನಾಪತ್ತೆಯಾಗಿಲ್ಲ: ವಾಲ್ಮೀಕಿ ನಿಗಮದ ಅಧ್ಯಕ್ಷ ದದ್ದಲ್‌

Jul 16 2024, 12:43 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಎಸ್‌ಐಟಿ ಪೊಲೀಸರ ತನಿಖೆ ಎದುರಿಸಿದ ಬಳಿಕ ಜಾರಿ ನಿರ್ದೇಶನಾಲಯದ (ಇಡಿ) ಬಂಧನ ಭೀತಿಯಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ವಿಧಾನಸಭೆಯ ಅಧಿವೇಶನ ವೇಳೆ ಪ್ರತ್ಯಕ್ಷರಾದರು.

ವಾಲ್ಮೀಕಿ ಹಗರಣ ವಿರೋಧಿಸಿ ಬಿಜೆಪಿ ಶಾಸಕರ ನಡಿಗೆ

Jul 16 2024, 12:40 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ  ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಮತ್ತು ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಶಾಸಕರ ಭವನ ಮುಂದೆ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿ ಪಾದಯಾತ್ರೆ ನಡೆಸಿದರು.

ವಾಲ್ಮೀಕಿ ನಿಗಮ ಕೇಸ್‌ ತನಿಖೆಗೆ ಎಸ್‌ಐಟಿ-ಇ.ಡಿ. ತಿಕ್ಕಾಟ

Jul 15 2024, 01:53 AM IST
ಮಹರ್ಷಿ ನಿಗಮದ ಬಹುಕೋಟಿ ಹಗರಣ ಸಂಬಂಧ ಆರೋಪಿಗಳಿಂದ ಹಣ ಜಪ್ತಿ ಮಾಡುವ ವಿಚಾರದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಹಾಗೂ ಜಾರಿ ನಿರ್ದೇಶನಾಲಯದ (ಇಡಿ) ನಡುವೆ ತೀವ್ರ ತಿಕ್ಕಾಟ ಶುರುವಾಗಿದೆ.

ವಾಲ್ಮೀಕಿ ಹಗರಣದಲ್ಲಿ ಸಿಎಂ ಪಾತ್ರ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

Jul 15 2024, 01:46 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗಣರದ ಬಗ್ಗೆ ಇಡಿ ಸಂಸ್ಥೆಯಿಂದ ವಿಚಾರಣೆ ನಡೆಯುತ್ತಿದ್ದು ಕಾನೂನು ಪ್ರಕಾರ ಏನಿದೆಯೋ ಅದನ್ನು ಇಡಿ ತನಿಖೆ ನಡೆಸಲಿದ್ದಾರೆ. ಯಾವುದೇ ವಿಷಯದ ಬಗ್ಗೆ ವಿಚಾರಣೆ ನಡೆಯವ ಸಂದರ್ಭದಲ್ಲಿ ಈಗಲೇ ಅಂತಿಮ ನಿರ್ಧಾರ ಹೇಳಲು ಬರುವುದಿಲ್ಲ

ವಾಲ್ಮೀಕಿ ನಿಗಮದ ₹20 ಕೋಟಿ ಎಲೆಕ್ಷನ್‌ಗೆ ಬಳಸಿದ್ದ ನಾಗೇಂದ್ರ?

Jul 14 2024, 01:36 AM IST

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಮೂಲಕ ಪಡೆದಿದ್ದರು ಎನ್ನಲಾದ 20.19 ಕೋಟಿ ರು. ಹಣವನ್ನು ತಾವು ಉಸ್ತುವಾರಿ ಹೊತ್ತಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾಜಿ ಸಚಿವ ಬಿ.ನಾಗೇಂದ್ರ ವ್ಯಯಿಸಿದ್ದರು 

ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿದ್ದರಾಮಯ್ಯ ನಿರತರಾಗಿದ್ದಾರೆ

Jul 14 2024, 01:34 AM IST
ತುಮಕೂರು-ರಾಯದುರ್ಗ ರೈಲ್ಪೆ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು, ತಾಲೂಕಿನಲ್ಲಿ 36 ಕಿಮೀ ಪೈಕಿ 8 ಕಿಮೀ ರೈಲ್ಪೆ ಮಾರ್ಗ ಪೂರ್ಣವಾಗಿದ್ದ ಬಗ್ಗೆ ಮಾಹಿತಿ ಇದೆ. ಬಹುಬೇಡಿಕೆಯ ಟೆಂಡರ್ ಅನ್ವಯ ಇನ್ನೂ 16 ಕಿಮೀಯ ರೈಲ್ಪೆ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 33
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved