• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಕೇಸ್‌: ಮೊದಲ ಬಾರಿ 8.2 ಕೋಟಿ ರು. ನಗದು ವಶಕ್ಕೆ

Jun 13 2024, 01:49 AM IST
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಸಂಬಂಧ ವಂಚಕರ ಬೇಟೆ ಮುಂದುವರೆಸಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು, ಇದೀಗ ಹೈದರಾಬಾದ್‌ನಲ್ಲಿ ಕಾರ್ಯಾಚರಣೆ ಕೈಗೊಂಡು ಮತ್ತೊಬ್ಬ ವಂಚಕನನ್ನು ಬಂಧಿಸಿದ್ದಾರೆ.

ವಾಲ್ಮೀಕಿ ಹಗರಣ: 18 ನಕಲಿ ಖಾತೆ ರೂವಾರಿ ಹೈದ್ರಾಬಾದಲ್ಲಿ ವಶಕ್ಕೆ

Jun 12 2024, 01:49 AM IST
3 ಸೂಟ್‌ ಕೇಸ್‌ ತುಂಬಾ ಹಣ ಪತ್ತೆಯಾಗಿದ್ದು, ವಾಲ್ಮೀಕಿ ಹಗರಣದಲ್ಲಿ 18 ನಕಲಿ ಖಾತೆಯನ್ನು ರೂಪಿಸಿದ್ದ ರೂವಾರಿಯನ್ನು ಹೈದ್ರಾಬಾದಲ್ಲಿ ವಶಕ್ಕೆ ಪಡೆಯಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಿಬಿಐಗೆ ವಹಿಸಲು ಒತ್ತಾಯ

Jun 12 2024, 12:34 AM IST
2008ರಲ್ಲಿ ರಾಜ್ಯದ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ಸ್ಥಾಪನೆಯಾದ ನಿಗಮದಲ್ಲಿ ಒಂದಲ್ಲ ಒಂದು ಸಮಸ್ಯೆಗಳ ಎದುರಾಗುತ್ತಿದ್ದು, ಇದೀಗ ಬರೋಬ್ಬರಿ ₹187ಕೋಟಿ ಸಮುದಾಯದ ಅಭಿವೃದ್ಧಿಗೆ ಹಣ ಅವ್ಯವಹಾರದ ಆರೋಪ ಅತ್ಯಂತ ಗಂಭೀರ

ವಾಲ್ಮೀಕಿ ಸಮುದಾಯ ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಸಚಿವ ಆರ್.ಬಿ. ತಿಮ್ಮಾಪುರ

Jun 11 2024, 01:30 AM IST
ಲೋಕಾಪುರ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿದ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಿದರು.

ವಾಲ್ಮೀಕಿ ನಿಗಮ ಅಕ್ರಮ: ಮತ್ತೆ ಬಿಜೆಪಿ ವರ್ಸಸ್‌ ಕಾಂಗ್ರೆಸ್‌

Jun 09 2024, 01:33 AM IST
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಬಿಜೆಪಿ ಕಾಂಗ್ರೆಸ್‌ ನಡುವೆ ಮತ್ತೆ ಜಟಾಪಟಿ ಶುರುವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟಿಲ್‌ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದರೆ, ರಾಜೀನಾಮೆ ನೀಡದೆ ತನಿಖೆಗೆ ಸಹಕರಿಸುವುದಾಗಿ ಸಚಿವ ಶರಣ್‌ ತಿಳಿಸಿದ್ದಾರೆ.

ವಾಲ್ಮೀಕಿ ಹಗರಣ: ಶರಣ್‌ಪ್ರಕಾಶ್‌, ದದ್ದಲ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Jun 09 2024, 01:33 AM IST

  ಬಸನಗೌಡ ದದ್ದಲ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್‌ ಅವರ ರಾಜೀನಾಮೆ ಪಡೆಯಬೇಕು ಮತ್ತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಎನ್‌.ರವಿಕುಮಾರ್‌ ಆಗ್ರಹಿಸಿದ್ದಾರೆ.

ವಾಲ್ಮೀಕಿ ನಿಗಮದ ₹90 ಕೋಟಿ ಬೆಂಗಳೂರು, ಬಳ್ಳಾರೀಲಿ ಹಂಚಿಕೆ!

Jun 08 2024, 01:19 AM IST
ಮಹರ್ಷಿ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹೈದರಾಬಾದ್‌ನ ಸಹಕಾರಿ ಬ್ಯಾಂಕ್‌ನ 17 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣವನ್ನು ಡ್ರಾ ಮಾಡಿಕೊಂಡು ಬಳ್ಳಾರಿ ಹಾಗೂ ಬೆಂಗಳೂರಿನ ವ್ಯಕ್ತಿಗಳಿಗೆ ನಗದು ರೂಪದಲ್ಲಿ ರವಾನೆ ಮಾಡಿರುವ ಬಗ್ಗೆ ವಿಶೇಷ ತನಿಖಾ ದಳ (ಎಸ್‌ಐಟಿ) ಪತ್ತೆಹಚ್ಚಿದೆ ಎಂದು ತಿಳಿದುಬಂದಿದೆ.

ವಾಲ್ಮೀಕಿ ನಿಗಮ ಅಕ್ರಮದಲ್ಲಿ ಸಚಿವ ಶರಣಪ್ರಕಾಶ್‌ ಕೂಡ ಭಾಗಿ: ಅಶ್ವತ್ಥ್‌

Jun 08 2024, 12:37 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ವೈದ್ಯಕೀಯ ಸಚಿವ ಶರಣಪ್ರಕಾಶ ಪಾಟೀಲ್ ಅವರೂ ಶಾಮೀಲಾಗಿರುವ ಅನುಮಾನವಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಪಾದಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಆರ್ಥಿಕ ದುರ್ಬಳಕೆ ಇಡಿಗೆ ತನಿಖೆಗೆ ಆಗ್ರಹ

Jun 07 2024, 01:30 AM IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸಂಸ್ಥೆಯಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಯಲ್ಲಿ ಕೋಟ್ಯಂತರ ರು. ಆರ್ಥಿಕ ದುರ್ಬಳಕೆಯಾಗಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಎರಡು ದೂರುಗಳನ್ನು ದಾಖಲಿಸಲಾಗಿದೆ.

ವಾಲ್ಮೀಕಿ ಕೇಸ್‌ ಸಿಎಂಗೆ ಗೊತ್ತಿದ್ದೇ ನಡೆದಿದೆ: ಎಚ್‌ಡಿಕೆ

Jun 07 2024, 12:31 AM IST
ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣವರ್ಗಾವಣೆ ಪ್ರಕರಣವು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಗೊತ್ತಿದ್ದೇ ನಡೆದಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 33
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved