• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ನಿಗಮ ಅಕ್ರಮ: ಮತ್ತೆ ಬಿಜೆಪಿ ವರ್ಸಸ್‌ ಕಾಂಗ್ರೆಸ್‌

Jun 09 2024, 01:33 AM IST
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಬಿಜೆಪಿ ಕಾಂಗ್ರೆಸ್‌ ನಡುವೆ ಮತ್ತೆ ಜಟಾಪಟಿ ಶುರುವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟಿಲ್‌ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದರೆ, ರಾಜೀನಾಮೆ ನೀಡದೆ ತನಿಖೆಗೆ ಸಹಕರಿಸುವುದಾಗಿ ಸಚಿವ ಶರಣ್‌ ತಿಳಿಸಿದ್ದಾರೆ.

ವಾಲ್ಮೀಕಿ ಹಗರಣ: ಶರಣ್‌ಪ್ರಕಾಶ್‌, ದದ್ದಲ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Jun 09 2024, 01:33 AM IST

  ಬಸನಗೌಡ ದದ್ದಲ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್‌ ಅವರ ರಾಜೀನಾಮೆ ಪಡೆಯಬೇಕು ಮತ್ತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಎನ್‌.ರವಿಕುಮಾರ್‌ ಆಗ್ರಹಿಸಿದ್ದಾರೆ.

ವಾಲ್ಮೀಕಿ ನಿಗಮದ ₹90 ಕೋಟಿ ಬೆಂಗಳೂರು, ಬಳ್ಳಾರೀಲಿ ಹಂಚಿಕೆ!

Jun 08 2024, 01:19 AM IST
ಮಹರ್ಷಿ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹೈದರಾಬಾದ್‌ನ ಸಹಕಾರಿ ಬ್ಯಾಂಕ್‌ನ 17 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣವನ್ನು ಡ್ರಾ ಮಾಡಿಕೊಂಡು ಬಳ್ಳಾರಿ ಹಾಗೂ ಬೆಂಗಳೂರಿನ ವ್ಯಕ್ತಿಗಳಿಗೆ ನಗದು ರೂಪದಲ್ಲಿ ರವಾನೆ ಮಾಡಿರುವ ಬಗ್ಗೆ ವಿಶೇಷ ತನಿಖಾ ದಳ (ಎಸ್‌ಐಟಿ) ಪತ್ತೆಹಚ್ಚಿದೆ ಎಂದು ತಿಳಿದುಬಂದಿದೆ.

ವಾಲ್ಮೀಕಿ ನಿಗಮ ಅಕ್ರಮದಲ್ಲಿ ಸಚಿವ ಶರಣಪ್ರಕಾಶ್‌ ಕೂಡ ಭಾಗಿ: ಅಶ್ವತ್ಥ್‌

Jun 08 2024, 12:37 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ವೈದ್ಯಕೀಯ ಸಚಿವ ಶರಣಪ್ರಕಾಶ ಪಾಟೀಲ್ ಅವರೂ ಶಾಮೀಲಾಗಿರುವ ಅನುಮಾನವಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಪಾದಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಆರ್ಥಿಕ ದುರ್ಬಳಕೆ ಇಡಿಗೆ ತನಿಖೆಗೆ ಆಗ್ರಹ

Jun 07 2024, 01:30 AM IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸಂಸ್ಥೆಯಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಯಲ್ಲಿ ಕೋಟ್ಯಂತರ ರು. ಆರ್ಥಿಕ ದುರ್ಬಳಕೆಯಾಗಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಎರಡು ದೂರುಗಳನ್ನು ದಾಖಲಿಸಲಾಗಿದೆ.

ವಾಲ್ಮೀಕಿ ಕೇಸ್‌ ಸಿಎಂಗೆ ಗೊತ್ತಿದ್ದೇ ನಡೆದಿದೆ: ಎಚ್‌ಡಿಕೆ

Jun 07 2024, 12:31 AM IST
ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣವರ್ಗಾವಣೆ ಪ್ರಕರಣವು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಗೊತ್ತಿದ್ದೇ ನಡೆದಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ವಾಲ್ಮೀಕಿ ನಿಗಮ: ಸಚಿವ ನಾಗೇಂದ್ರ ಆಪ್ತರಿಬ್ಬರ ಬಂಧನ

Jun 06 2024, 01:45 AM IST
ನೆಕ್ಕುಂಟಿ, ನಾಗೇಶ್ವರ ಸೆರೆಯಾಗಿದ್ದು, ಹಣ ವರ್ಗದಲ್ಲಿ ಮುಖ್ಯ ಪಾತ್ರ ವಹಿಸಿದ್ದರು. ಈ ಪ್ರಕರಣದಲ್ಲಿ ತನಿಖೆಗೆ ಸಿಬಿಐ ಪ್ರವೇಶ ಮಾಡಿದ್ದು, ಎಫ್‌ಐಆರ್ ದಾಖಲು ಮಾಡಿದೆ.

ವಾಲ್ಮೀಕಿ ನಿಗಮ ಕೇಸ್‌ಗೆ ಸಿಬಿಐ ಎಂಟ್ರಿ

Jun 06 2024, 12:31 AM IST
ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಂತರ ರು. ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ತನಿಖೆಗೆ ಸಿಬಿಐ ಪ್ರವೇಶಿಸಿದ್ದು, ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ವಾಲ್ಮೀಕಿ ನಿಗಮ ಕಚೇರಿ ಮೇಲೆ ಎಸ್ಐಟಿ ದಾಳಿ, ದಾಖಲೆ ವಶ

Jun 04 2024, 12:30 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ಪ್ರಕರಣವನ್ನು ಎಸ್‌ಐಟಿ ತಂಡ ತನಿಖೆ ನಡೆಸುತ್ತಿರುವುದು.

ವಾಲ್ಮೀಕಿ ನಿಗಮದ ಹಗರಣ ಸಿಬಿಐ ತನಿಖೆಗೆ ವಹಿಸಲು ಆಗ್ರಹ

Jun 03 2024, 12:31 AM IST
ಕನಕಪುರ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಬಿ.ನಾಗೇಂದ್ರ ಇಬ್ಬರೂ ರಾಜೀನಾಮೆ ನೀಡಬೇಕು ಹಾಗೂ ಕೂಡಲೇ ಈ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಶಿರಸ್ತೇದಾರ್ ಜಗದೀಶ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 33
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved