• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎ, ಡಿಸಿಎಂ ಭಾಗಿ: ಜೋಶಿ

Jun 01 2024, 12:45 AM IST
ನಿಗಮದ ಅಧಿಕಾರಿಗಳನ್ನು ಮತ್ತು ಸಚಿವ ನಾಗೇಂದ್ರ ಅವರನ್ನು ಬಂಧಿಸಿ, ವಿಚಾರಣೆ ನಡೆಸಬೇಕು. ಹಗರಣದ ಕುರಿತ ವಿಷಯ ಹೊರಬರಬೇಕಾಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಕೇಸ್: ತನಿಖೆಯಾಗಲಿ

Jun 01 2024, 12:45 AM IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ವಾಲ್ಮೀಕಿ ಸೇವಾ ಸಮಿತಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ ಒತ್ತಾಯಿಸಿದರು.

ವಾಲ್ಮೀಕಿ ನಿಗಮ ಅವ್ಯವಹಾರ ಸಿಬಿಐ ತನಿಖೆ ನಡೆಸಬೇಕು: ಗುಮ್ಮನೂರು ಮಲ್ಲಿಕಾರ್ಜುನ

Jun 01 2024, 12:45 AM IST
ರಾಜ್ಯದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹187.33 ಕೋಟಿ ಅ‍ವ್ಯವಹಾರ ಪ್ರಕರಣ‍ವನ್ನು ರಾಜ್ಯ ಸರ್ಕಾರ ಅತ್ಯಂತ ಸೂಕ್ಷ್ಮ ಪ್ರಕರಣ ಎಂದು ಪರಿಗಣಿಸಿ, ನಿಗಮ ಅಧ್ಯಕ್ಷ ನಾಗೇಂದ್ರ ಅವರ ರಾಜಿನಾಮೆ ಪಡೆಯಬೇಕು. ಅಲ್ಲದೇ, ಇಡೀ ಪ್ರಕರಣ ಸಿಬಿಐ ತನಿಖೆ ನಡೆಸಬೇಕು ಎಂದು ನಾಯಕ ಸಮಾಜದ ಹಿರಿಯ ಮುಖಂಡ, ವಕೀಲ ಗುಮ್ಮನೂರು ಕೆ.ಎಂ.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರದ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

May 31 2024, 02:17 AM IST
ಎಲ್ಲಾ ಜಿಲ್ಲೆಗಳ ನಿಗಮದಿಂದ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ತೆಗೆದುಕೊಂಡು ಪರಿಶಿಷ್ಟರ ಅಭಿವೃದ್ಧಿಗೆ ಕುತ್ತು ತರಲಾಗಿದೆ. ಅಧಿಕಾರಿಗಳ ಮೇಲೆ ಒತ್ತಡ ತಂದು ನಿಗಮದಿಂದ ಹಣವನ್ನು ಪಡೆದು ದುರುಪಯೋಗ ಮಾಡಿಕೊಳ್ಳಲಾಗಿದೆ.

ವಾಲ್ಮೀಕಿ ನಿಗಮದ ಹಗರಣ: ಸಿಐಡಿಯಿಂದ ತನಿಖೆ ಚುರುಕು

May 31 2024, 02:17 AM IST
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಸಂಬಂಧ ಮಾಹಿತಿ ನೀಡುವಂತೆ ಸಿಐಡಿ ಅಧಿಕಾರಿಗಳು ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಾಲ್ಮೀಕಿ ನಿಗಮದಲ್ಲಿ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

May 30 2024, 12:51 AM IST
ಕಾಂಗ್ರೆಸ್‌ ಪಕ್ಷ ಕೂಡಲೇ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಿ, ತಪ್ಪಿಸ್ಥರ ವಿರುದ್ಧ ಕ್ರಮ ವಹಿಸಬೇಕು.

ವಾಲ್ಮೀಕಿ ನಿಗಮ: ಬಹುಕೋಟಿ ಹಗರಣದ ಕಿಡಿಯೀಗ ಭುಗಿಲು!

May 30 2024, 12:51 AM IST

ಸಚಿವರ ಬಗ್ಗೆ ಡೆತ್‌ನೋಟ್‌ ಬರೆದಿದ್ದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಗಳು ಘಟಿಸಿವೆ. 

ವಾಲ್ಮೀಕಿ ಕೇಸ್‌: ಬ್ಯಾಂಕಲ್ಲಿ ಹಣ ವರ್ಗ ಆಗಿದ್ದು ಹೇಗೆ?

May 30 2024, 12:49 AM IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯಿಂದ ಬೇರೆ ಬ್ಯಾಂಕ್‌ ಖಾತೆಗಳಿಗೆ ಅಕ್ರಮವಾಗಿ 94.73 ಕೋಟಿ ರು. ಹಣ ವರ್ಗಾವಣೆ ಮಾಡಲಾಗಿದೆ ಎಂದು ದೂರು ದಾಖಲಾಗಿತ್ತು.

ವಾಲ್ಮೀಕಿ ನಿಗಮ ಅಧಿಕಾರಿ ಆತ್ಮಹತ್ಯೆ ಸಚಿವಗೆ ಉರುಳು? ನಾಗೇಂದ್ರ ರಾಜೀನಾಮೆಗೆ ಬಿಜೆಪಿ ನಾಯಕರ ಬಿಗಿಪಟ್ಟು

May 29 2024, 01:35 AM IST
ಕೋಟ್ಯಂತರ ರು. ಹಣ ವರ್ಗಾವಣೆ ಕಾರಣ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಬರೆದಿಟ್ಟಿರುವ ಡೆತ್‌ನೋಟ್‌ನಲ್ಲಿ, ‘ಸಚಿವರ ಮೌಖಿಕ ಸೂಚನೆ ಮೇರೆಗೆ ಹಣ ವರ್ಗ’ ಎಂಬ ಉಲ್ಲೇಖ ಇರುವುದರಿಂದ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ಸಚಿವರ ರಾಜೀನಾಮೆಗೆ ತೀವ್ರ ಒತ್ತಡ ನಿರ್ಮಾಣ ಮಾಡಲಾರಂಭಿಸಿವೆ.

ವಾಲ್ಮೀಕಿ ನಿಗಮದ ಅಧಿಕಾರಿಯದ್ದು ಆತ್ಮಹತ್ಯೆಯಲ್ಲ, ಕೊಲೆ: ಬಿಜೆಪಿ

May 28 2024, 01:12 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಆಗ್ರಹಿಸಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • 33
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved