• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಕಲಿ ಜಾತಿ ಪ್ರಮಾಣಪತ್ರ ಪಡೆಯುವವರ ವಿರುದ್ಧ ಕ್ರಮವಾಗಲಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

Jan 02 2025, 12:30 AM IST
ವಾಲ್ಮೀಕಿ, ನಾಯಕ, ತಳವಾರ ಹೆಸರಿನಲ್ಲಿ ಅನ್ಯ ಜಾತಿಯವರು ಪರಿಶಿಷ್ಟ ಪಂಗಡ ಪ್ರಮಾಣಪತ್ರ ಪಡೆಯುತ್ತಿದ್ದಾರೆ.

ವಾಲ್ಮೀಕಿ ಸಮುದಾಯ ಜಾಗೃತಗೊಳ್ಳಲಿ: ಪ್ರಸನ್ನಾನಂದಪುರಿ ಶ್ರೀ

Dec 31 2024, 01:03 AM IST
ಭವ್ಯ ಸಾಂಸ್ಕೃತಿಕ ಹಿನ್ನೆಲೆ ಹೊಂದಿರುವ ಸಮುದಾಯ ಜಾತ್ರೆಯ ಮೂಲಕ ಜಾಗೃತರಾಗಬೇಕಿದೆ.

ವಾಲ್ಮೀಕಿ ಭವನ ತಡೆಯಾಜ್ಞೆ ತೆರವಿಗೆ ಒತ್ತಾಯ

Dec 31 2024, 01:01 AM IST
ದಲಿತರ ಅಭಿವೃದ್ಧಿಗೆ ಹಾಗೂ ಸಮುದಾಯದ ಕಾರ್ಯಕ್ರಮಗಳಿಗೆ ಭವನಗಳು ಸಹಕಾರಿಯಾಗುತ್ತವೆ. ಆದರೆ ಕೆಲವರು ಭವನ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದಾರೆ. ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ ಉಳ್ಳವರು ಅನಧಿಕೃತ ಖಾತೆಗಳನ್ನು ಮಾಡಿಕೊಂಡು ಬಡವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆಂಬ ಆರೋಪಗಳಿವೆ.

ವಾಲ್ಮೀಕಿ ಜಾತ್ರೆ ಯಶಸ್ಸಿಗೆ ಶ್ರಮಿಸಿ: ಪ್ರಸನ್ನಾನಂದ ಶ್ರೀ

Dec 30 2024, 01:00 AM IST
ರಾಮಾಯಣದಂತಹ ಶ್ರೇಷ್ಠ ಮಹಾಕಾವ್ಯದ ಮೂಲಕ ಸಮಸ್ತ ಮನುಕುಲಕ್ಕೆ ನೈತಿಕತೆಯ ಸಂವಿಧಾನ ಕಲ್ಪಿಸಿದ ಮಹರ್ಷಿ ವಾಲ್ಮೀಕಿಯ ವಾರಸುದಾರರಾಗಿರುವ ಹಿಂದುಳಿದ ಬೇಡ, ನಾಯಕ, ವಾಲ್ಮೀಕಿ, ತಳವಾರ ಸಮುದಾಯವು ಅಕ್ಷರದ ಮೂಲಕ ಮಾತ್ರ ವಿಕಾಸವಾಗಲು ಸಾಧ್ಯ.

ಫೆ. 8, 9ರಂದು ವಾಲ್ಮೀಕಿ ಜಾತ್ರೆ

Dec 29 2024, 01:19 AM IST
ಕಲಘಟಗಿ ತಾಲೂಕಿನಲ್ಲಿ ಜಾತ್ರೆ ಕುರಿತು ಜಾಗೃತಿ ಮೂಡಿಸುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗುತ್ತಿದೆ. ಸಮಾಜದ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಅಭಿವೃದ್ಧಿಗೆ ಈ ಜಾತ್ರೆಯ ಮೂಲಕ ಸಮಾಜವನ್ನು ಸಂಘಟಿಸಲಾಗುತ್ತಿದೆ.

ವಾಲ್ಮೀಕಿ ಭವನ ಕಳಪೆ ಕಾಮಗಾರಿ: ಸ್ಥಳಕ್ಕೆ ಬಂದ ಎಸಿ, ತಹಸೀಲ್ದಾರ್‌

Dec 19 2024, 12:33 AM IST
ನಗರದಲ್ಲಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಸಮುದಾಯ ಭವನ ಸಂಪೂರ್ಣ ಕಳಪೆ ಕಾಮಗಾರಿಯಿಂದ ಕೂಡಿದೆ ಎಂದು ವಾಲ್ಮೀಕಿ ಸಮಾಜದ ಮುಖಂಡರ ದೂರಿನ ಮೇರೆಗೆ ಸ್ಥಳಕ್ಕೆ ಉಪವಿಭಾಗಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

₹150 ಕೋಟಿ ಆಫರ್‌, ಮುಡಾ, ವಾಲ್ಮೀಕಿ ಹಗರಣ ಸಿಬಿಐಗೆ ಕೊಡಲಿ : ಮಾಜಿ ಡಿಸಿಎಂ ಈಶ್ವರಪ್ಪ

Dec 17 2024, 01:01 AM IST

ವಕ್ಫ್‌ ವಿವಾದಕ್ಕೆ ಸಂಬಂಧಿಸಿದಂತೆ ಅನ್ವರ್ ಮಾಣಿಪ್ಪಾಡಿ ಅವರ ವರದಿ ಬಹಿರಂಗವಾಗಿಲ್ಲ. ಅದು ಬಹಿರಂಗವಾಗದಂತೆ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆ ₹ 150 ಕೋಟಿ ಆಫರ್ ಮಾಡಿದ್ದಾರೆ ಎಂದು ಸ್ವತಃ ಮಾಣಿಪ್ಪಾಡಿ ಅವರೇ ಹೇಳಿದ್ದಾರೆ. 

ವಾಲ್ಮೀಕಿ, ಮುಡಾ, ವಕ್ಫ್ ಎಲ್ಲ ಹಗರಣ ಸಿಬಿಐ ತನಿಖೆಗೊಪ್ಪಿಸಿ

Dec 17 2024, 12:45 AM IST
ಅನ್ವರ್ ಮಾಣಿಪ್ಪಾಡಿಗೆ ₹150 ಕೋಟಿ ಆಮಿಷವೊಡ್ಡಿದ್ದಷ್ಟೇ ಅಲ್ಲ, ವಾಲ್ಮೀಕಿ ನಿಗಮ, ವಕ್ಫ್ ಭೂ ಕಬಳಿಕೆ, ಮುಡಾ ಸೈಟ್ ಹಗರಣ, ನಿಮ್ಮ ಅಧಿಕಾರವಧಿಯ ವರ್ಗಾವಣೆ ದಂಧೆ ಪ್ರಕರಣಗಳನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ಆಗ್ರಹಿಸಿದ್ದಾರೆ.

ವಾಲ್ಮೀಕಿ ಹಗರಣದ ಹೋರಾಟಗಾರರಿಗೆ ಅಭಿನಂದನೆ

Dec 09 2024, 12:47 AM IST
ಹೊಸದುರ್ಗ: ವಾಲ್ಮೀಕಿ ಸಮುದಾಯದ ಆರ್ಥಿಕ ಸಬಲೀಕರಣಕ್ಕಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಇಡಲಾಗಿದ್ದ 188.6 ಕೋಟಿ ರು. ಹಣ ದುರುಪಯೋಗವಾಗಿದ್ದು, ಇದರ ಬಗ್ಗೆ ಹೋರಾಟ ಮಾಡಿದ ವಿರೋಧ ಪಕ್ಷದವರಿಗೆ ಅಭಿನಂದಿಸುತ್ತೇನೆ ಎಂದು ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದರು.

ಮುಡಾ ಹಗರಣ ಮನ್ನಲೆಗೆ ಬಂದ ಬಳಿಕ ಮೂಲೆ ಸೇರಿದ ವಾಲ್ಮೀಕಿ ನಿಗಮದ ಹಗರಣದ ತನಿಖೆ : ಪ್ರಸನ್ನಾನಂದ ಪುರಿ ಸ್ವಾಮೀಜಿ

Dec 07 2024, 12:34 AM IST
ಮೊಳಕಾಲ್ಮುರು: ಮುಡಾ ಹಗರಣ ಮನ್ನಲೆಗೆ ಬಂದ ಬಳಿಕ ವಾಲ್ಮೀಕಿ ನಿಗಮದ ಹಗರಣದ ತನಿಖೆ ಮೂಲೇ ಸೇರಿದೆ. ಇದರಿಂದ ಸಮುದಾಯಕ್ಕೆ ಸೇರಬೇಕಾದ ಅನುದಾನಗಳು ನಿರೀಕ್ಷಿತ ಮಟ್ಟದಲ್ಲಿ ತಲುಪಲು ಸಾಧ್ಯವಾಗಿಲ್ಲ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved