• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ನಿಗಮ ಕೇಸ್‌ ತನಿಖೆಗೆ ಎಸ್‌ಐಟಿ-ಇ.ಡಿ. ತಿಕ್ಕಾಟ

Jul 15 2024, 01:53 AM IST
ಮಹರ್ಷಿ ನಿಗಮದ ಬಹುಕೋಟಿ ಹಗರಣ ಸಂಬಂಧ ಆರೋಪಿಗಳಿಂದ ಹಣ ಜಪ್ತಿ ಮಾಡುವ ವಿಚಾರದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಹಾಗೂ ಜಾರಿ ನಿರ್ದೇಶನಾಲಯದ (ಇಡಿ) ನಡುವೆ ತೀವ್ರ ತಿಕ್ಕಾಟ ಶುರುವಾಗಿದೆ.

ವಾಲ್ಮೀಕಿ ಹಗರಣದಲ್ಲಿ ಸಿಎಂ ಪಾತ್ರ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

Jul 15 2024, 01:46 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗಣರದ ಬಗ್ಗೆ ಇಡಿ ಸಂಸ್ಥೆಯಿಂದ ವಿಚಾರಣೆ ನಡೆಯುತ್ತಿದ್ದು ಕಾನೂನು ಪ್ರಕಾರ ಏನಿದೆಯೋ ಅದನ್ನು ಇಡಿ ತನಿಖೆ ನಡೆಸಲಿದ್ದಾರೆ. ಯಾವುದೇ ವಿಷಯದ ಬಗ್ಗೆ ವಿಚಾರಣೆ ನಡೆಯವ ಸಂದರ್ಭದಲ್ಲಿ ಈಗಲೇ ಅಂತಿಮ ನಿರ್ಧಾರ ಹೇಳಲು ಬರುವುದಿಲ್ಲ

ವಾಲ್ಮೀಕಿ ನಿಗಮದ ₹20 ಕೋಟಿ ಎಲೆಕ್ಷನ್‌ಗೆ ಬಳಸಿದ್ದ ನಾಗೇಂದ್ರ?

Jul 14 2024, 01:36 AM IST

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಮೂಲಕ ಪಡೆದಿದ್ದರು ಎನ್ನಲಾದ 20.19 ಕೋಟಿ ರು. ಹಣವನ್ನು ತಾವು ಉಸ್ತುವಾರಿ ಹೊತ್ತಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾಜಿ ಸಚಿವ ಬಿ.ನಾಗೇಂದ್ರ ವ್ಯಯಿಸಿದ್ದರು 

ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿದ್ದರಾಮಯ್ಯ ನಿರತರಾಗಿದ್ದಾರೆ

Jul 14 2024, 01:34 AM IST
ತುಮಕೂರು-ರಾಯದುರ್ಗ ರೈಲ್ಪೆ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು, ತಾಲೂಕಿನಲ್ಲಿ 36 ಕಿಮೀ ಪೈಕಿ 8 ಕಿಮೀ ರೈಲ್ಪೆ ಮಾರ್ಗ ಪೂರ್ಣವಾಗಿದ್ದ ಬಗ್ಗೆ ಮಾಹಿತಿ ಇದೆ. ಬಹುಬೇಡಿಕೆಯ ಟೆಂಡರ್ ಅನ್ವಯ ಇನ್ನೂ 16 ಕಿಮೀಯ ರೈಲ್ಪೆ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.

ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಸಿಎಂ, ಡಿಸಿಎಂ ಭಾಗಿ: ಜೋಶಿ ಆರೋಪ

Jul 14 2024, 01:32 AM IST
ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭಾಗಿಯಾಗಿದ್ದು ಈ ಪ್ರಕರಣವನ್ನು ಮುಚ್ಚಿಹಾಕುವ ಕೆಲಸ ನಡೆದಿವೆ. ಮುಖ್ಯಮಂತ್ರಿಗಳು ಇದೇ ರೀತಿ ಈ ಹಿಂದೆಯೂ ಹಣ ಸಂಗ್ರಹಿ ತೆಲಂಗಾಣಕ್ಕೆ ಕಳಿಸಿದ್ದರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.

ಮುಡಾ, ವಾಲ್ಮೀಕಿ ಹಗರಣ: ಸಿಎಂ ರಾಜೀನಾಮೆ ನೀಡಬೇಕು

Jul 14 2024, 01:32 AM IST
ವಾಲ್ಮೀಕಿ ನಿಗಮ, ಮೂಡಾ ಹಗರಣದಲ್ಲಿ ಭಾಗಿಯಾದವರನ್ನು ರಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೈತಿಕತೆಯೇ ಇಲ್ಲವಾಗಿದ್ದು, ಸಿಎಂ ಸೇರಿದಂತೆ ಹಗರಣದಲ್ಲಿ ಭಾಗಿಯಾದವರು ತಮ್ಮ ಸ್ಥಾನಕ್ಕೆ ತಕ್ಷಣವೇ ರಾಜೀನಾಮೆ ನೀಡಲಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ತಾಕೀತು ಮಾಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಕೇಸ್ : ಕಡೆಗೂ ನಾಗೇಂದ್ರ ಅರೆಸ್ಟ್‌!

Jul 13 2024, 01:34 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮೂರು ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬಂಧಿಸಿದೆ.

ವಾಲ್ಮೀಕಿ ಹಗರಣದಲ್ಲಿ ಸಚಿವರು, ಶಾಸಕರು ಶಾಮೀಲಾಗಿದ್ರೆ ಕಳಂಕ: ಸಚಿವ ಸತೀಶ ಜಾರಕಿಹೊಳಿ

Jul 13 2024, 01:33 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದೆ. ಈ ಪ್ರಕರಣದಲ್ಲಿ ಸಚಿವರು, ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮುಡಾ, ವಾಲ್ಮೀಕಿ ನಿಗಮ ಹಗರಣ ಸಿಬಿಐ ತನಿಖೆಯಾಗಲಿ

Jul 13 2024, 01:33 AM IST
ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸುವ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ವಾಲ್ಮೀಕಿ ನಿಗಮದ ಹಗರಣ, ಪಾರದರ್ಶಕ ತನಿಖೆ: ಸಚಿವ ಲಾಡ್‌

Jul 13 2024, 01:31 AM IST
ಪ್ರಕರಣದ ತನಿಖೆ ನಿಯಮ ಪ್ರಕಾರವೇ ನಡೆಯುತ್ತಿದೆ. ಈಗಾಗಲೇ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎಸ್ಐಟಿ ತನಿಖೆ ಜತೆಗೆ ಇಡಿ ಸಹ ಪ್ರವೇಶಿಸಿದೆ. ಹೀಗಾಗಿ ತನಿಖೆ ಸಂರ್ಪೂಣ ಪಾರದರ್ಶಕವಾಗಿರಲಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 45
  • next >

More Trending News

Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved