• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ತತ್ವಾದರ್ಶ ಸಮಾಜಕ್ಕೆ ಅವಶ್ಯ: ತಹಸೀಲ್ದಾರ್‌ ರಾಘವೇಂದ್ರ ರಾವ್

Oct 08 2025, 01:01 AM IST
ಸಮಾಜವು ಸದೃಢತೆಯನ್ನು ಹೊಂದಬೇಕಾದರೆ ಗುರುವಿನ ಮಾರ್ಗದರ್ಶನ, ಉತ್ತಮ ಸಂಸ್ಕಾರ, ಒಳ್ಳೆಯ ಪರಿಸರ ಹಾಗೂ ವಿದ್ಯೆ ಅತಿ ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ವಾಲ್ಮೀಕಿಯವರ ಜೀವನ ಶೈಲಿ, ತತ್ವ, ಆದರ್ಶ ಪರಿಪಾಲನೆ ಅಗತ್ಯ.

ಮಹರ್ಷಿ ವಾಲ್ಮೀಕಿ ಪರಿವರ್ತನೆ ಯುವಕರಿಗೆ ಸ್ಫೂರ್ತಿಯಾಗಲಿ-ಶಾಸಕ ಶಿವಣ್ಣನವರ

Oct 08 2025, 01:01 AM IST
ಬುದ್ಧಿವಂತಿಕೆ, ಸದಾಚಾರ, ಪರಿವರ್ತನೆಯ ಶಕ್ತಿಯನ್ನು ಸಂಕೇತವಾಗಿಟ್ಟುಕೊಂಡು ಬರುವ ಪೀಳಿಗೆಗೆ ಅವರ ಬೋಧನೆಗಳು ಸತ್ಯ, ಕರುಣೆ ಮತ್ತು ನೈತಿಕ ಜೀವನದ ಕಡೆಗೆ ಸ್ಫೂರ್ತಿ ನೀಡಲಿ ಎಂದು ಶಾಸಕ ಬಸವರಾಜ ಶಿವಣ್ಣನವರ ಆಶಯ ವ್ಯಕ್ತಪಡಿಸಿದರು.

ವಾಲ್ಮೀಕಿ ಸಮಾಜ ಬಾಂಧವರು ಶಿಕ್ಷಣಕ್ಕೆ ಆದ್ಯತೆ ನೀಡಿ-ಶಾಸಕ ಬಣಕಾರಕ

Oct 08 2025, 01:01 AM IST
ಸಾಮಾಜಿಕ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಸಮಾಜಕ್ಕಾಗಿ ತ್ಯಾಗ, ಬಲಿದಾನ ಹಾಗೂ ಮೌಲ್ಯಯುತ ಆದರ್ಶಗಳನ್ನು ಸಮಾಜಕ್ಕೆ ನೀಡಿದ ಮಹಾನ್ ಶರಣರ ಜಯಂತಿಗಳನ್ನು ಆಚರಿಸಲಾಗುತ್ತದೆ. ಅಂತಹ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗದೆ ಅವರ ಮೌಲ್ಯಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೋಳ್ಳೋಣ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಬದುಕಿನ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹರ್ಷಿ ವಾಲ್ಮೀಕಿ

Oct 08 2025, 01:01 AM IST
ವಾಲ್ಮೀಕಿ ಸಮುದಾಯಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗವನ್ನು ಸಮುದಾಯದವರು ಸದ್ಬಳಸಿಕೊಳ್ಳಬೇಕು. ನಾನು ಸಹ ಮುಖ್ಯಮಂತ್ರಿಗಳಿಗೆ ಮುಂದಿನ ದಿನದಲ್ಲಿ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರುವಂತೆ ಮನವಿ ಮಾಡುವೆ.

ವಾಲ್ಮೀಕಿ ಸಾಧನೆ ಎಲ್ಲರಿಗೂ ಪ್ರೇರಣೆ: ರವಿರಾಜ ಅಂಕೋಲೆಕರ

Oct 08 2025, 01:01 AM IST
ರಾಮಾಯಣ ಮಹಾಕಾವ್ಯ ರಚಿಸಿದ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು.

ಶತಕೋಟಿ ಭಾರತೀಯರಿಗೆ ವಾಲ್ಮೀಕಿ ಪ್ರಾತಃಸ್ಮರಣೀಯ

Oct 08 2025, 01:01 AM IST
ವಾಲ್ಮೀಕಿ ಶೋಷಿತ ವರ್ಗದಿಂದ ಬಂದಿರಬಹುದು ಆದರೆ ಅವರು ಜಗದ್ವಂದ್ಯರು. ತಮ್ಮ ಪ್ರತಿಭೆ, ಪಾಂಡಿತ್ಯ ಮಾತ್ರದಿಂದಲೇ ಜಗದ್ವಿಖ್ಯಾತ ಮಹಾಕಾವ್ಯ ರಾಮಾಯಣ ಬರೆದರು

ಶ್ರೀರಾಮನ ಆದರ್ಶ ಜಗತ್ತಿಗೆ ತೋರಿಸಿದ್ದು ವಾಲ್ಮೀಕಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

Oct 08 2025, 01:01 AM IST
ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಶ್ರೀರಾಮನ ಪೂರ್ಣ ಜೀವನ ಚಿತ್ರವನ್ನು ನಮಗೆಲ್ಲ ಅರಿಯುವಂತೆ ಕಟ್ಟಿಕೊಟ್ಟಿದ್ದಾರೆ.

ಸಂಸ್ಕೃತಿ ಉಳಿಯುವಲ್ಲಿ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ

Oct 08 2025, 01:01 AM IST
ದೇಶದಲ್ಲಿ ನಮ್ಮ ಸಂಸ್ಕೃತಿ, ಧಾರ್ಮಿಕತೆ, ಆಚಾರ ವಿಚಾರಗಳು ಇನ್ನೂ ಗಟ್ಟಿಯಾಗಿ ಉಳಿದುಕೊಳ್ಳಲು ಶ್ರೀ ಮಹರ್ಷಿ ವಾಲ್ಮೀಕಿಯಂತಹ ಮಹನೀಯರ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.

ಮಹರ್ಷಿ ವಾಲ್ಮೀಕಿ ಆದರ್ಶ ವಿಶ್ವಕ್ಕೆ ಮಾದರಿ-ಶಾಸಕ ಮಾನೆ

Oct 08 2025, 01:01 AM IST
ಬದುಕಿನ ಪರಿವರ್ತನೆಯಿಂದ ಮನುಷ್ಯ ಭವಿಷ್ಯದಲ್ಲಿ ವಿಶ್ವ ಮಾದರಿಯಾಗಿರುವುದಕ್ಕೆ ಮಹರ್ಷಿ ವಾಲ್ಮೀಕಿ ಆದರ್ಶ ಅತ್ಯಂತ ಮೌಲಿಕ ಮಾದರಿ ಸಂದೇಶ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಧರ್ಮದ ಬೆಳಕು ನೀಡಿದ ಮಹರ್ಷಿ ವಾಲ್ಮೀಕಿ

Oct 08 2025, 01:01 AM IST
ಬಸವೇಶ್ವರ ನಗರದಲ್ಲಿ ₹ 30 ಲಕ್ಷ ವೆಚ್ಚದಲ್ಲಿ ನೂತನ ವಾಲ್ಮೀಕಿ ಭವನಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಈ ಹಿಂದೆ ನಗರದಲ್ಲಿ ಭವ್ಯ ವಾಲ್ಮೀಕಿ ಭವನ ನಿರ್ಮಾಣಕ್ಕೆ ₹ 2.80 ಕೋಟಿ, ಈ ವರ್ಷ ಕಾಂಪೌಂಡ್‌ ನಿರ್ಮಾಣಕ್ಕಾಗಿ ₹ 85 ಲಕ್ಷ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಪ್ರಾರಂಭಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved