ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಾಲ್ಮೀಕಿ, ಅಂಬೇಡ್ಕರ್, ಬುದ್ಧರನ್ನು ಒಂದು ಜಾತಿಗೆ ಸೀಮಿತಗೊಳಿಸದಿರಿ
Oct 28 2024, 12:56 AM IST
ಕಾರ್ಯಕ್ರಮದಲ್ಲಿ ಮಿಮಿಕ್ರಿ ಕಲಾವಿದ ಗೋಪಿಯವರಿಂದ ಮಿಮಿಕ್ರಿ ನಡೆಸಿಕೊಡಲಾಯಿತು. ಜಾನಪದ ಕಲಾವಿದ ನಂಜಪ್ಪ, ಕೃಷಿಕರಾದ ನಾಗರಾಜು, ಕೊಪ್ಪ ನಾಗೇಶ್, ಶಿಕ್ಷಕರಾದ ಮುನಿರಾಜುರವರನ್ನು ಗೌರವಿಸಲಾಯಿತು.
ಮಹರ್ಷಿ ವಾಲ್ಮೀಕಿ ಆದರ್ಶ ಎಲ್ಲರೂ ಪಾಲಿಸೋಣ: ಶಾಸಕ ಗವಿಯಪ್ಪ
Oct 28 2024, 12:54 AM IST
ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿ ಕವಿತ್ವ ಭಾವನೆ ಇತ್ತು.
ವಾಲ್ಮೀಕಿ ಸಂಶೋಧನಾ ಕೇಂದ್ರದ ಕಾಂಪೌಂಡಿಗೆ ₹10 ಲಕ್ಷ ಅನುದಾನ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ
Oct 27 2024, 02:08 AM IST
ವಾಲ್ಮೀಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಸ್ಥಳ ಗುರುತಿಸಲಾಗಿದ್ದು ಈ ಜಾಗದ ಕಾಂಪೌಂಡ್ ನಿರ್ಮಾಣಕ್ಕೆ 10 ಲಕ್ಷ ರು. ಬಿಡುಗಡೆಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ದೇವನಹಳ್ಳಿಯಲ್ಲಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಯಾರೂ ಕೇಳದೇ ವಾಲ್ಮೀಕಿ ಮಂಟಪ ಕಟ್ಟಿಸಿದ್ದೇನೆ
Oct 27 2024, 02:00 AM IST
ಹೊಳಲ್ಕೆರೆ: ಹೊಳಲ್ಕೆರೆಯಲ್ಲಿ ವಾಲ್ಮೀಕಿ ಮಂಟಪ ನಿರ್ಮಿಸುವಂತೆ ಯಾರೂ ಬಂದು ನನ್ನ ಬಳಿ ಪ್ರಸ್ತಾಪ ಮಾಡಲಿಲ್ಲ, ಒತ್ತಾಯಿಸಲಿಲ್ಲ. ಆದರೆ ನನ್ನ ಬದ್ಧತೆ ಕಾರಣಕ್ಕೆ ಮಂಟಪ ನಿರ್ಮಿಸಿದ್ದೇನೆ ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.
ವಾಲ್ಮೀಕಿ ಸರ್ಕಲ್ ನಿರ್ಮಾಣವಾಗದಿದ್ದರೆ ಹೋರಾಟ: ಡಾ.ತುಳಸಿರಾಮ
Oct 24 2024, 12:55 AM IST
ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಉನ್ನತ ಮಟ್ಟಕ್ಕೆ ಬೆಳೆಯಲಿ ಎನ್ನುವ ಉದ್ದೇಶದಿಂದ ಮೀಸಲಾತಿ ನೀಡಿ ದಾರಿದೀಪ
ವಾಲ್ಮೀಕಿ ಉಪದೇಶ ಪಾಲಿಸಿದರೆ ಸಮಾಜದಲ್ಲಿ ಶಾಂತಿ
Oct 24 2024, 12:46 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯದ ಮೂಲಕ ಸಾದರ ಪಡಿಸಿದ ಆದರ್ಶಗಳನ್ನು ಯುವ ಜನರು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ಮಾಜಿ ಸಚಿವ ನರಸಿಂಹ ನಾಯಕ(ರಾಜುಗೌಡ) ಕರೆ ನೀಡಿದರು. ತಾಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ವಾಲ್ಮೀಕಿ ಕುರಿತು ಹೆಚ್ಚು ಅಧ್ಯಯನ ಮಾಡಿ ಬೆಳಕು ಚೆಲ್ಲುವ ಅಗತ್ಯವಿದೆ.
ನ.3ಕ್ಕೆ ಅದ್ಧೂರಿಯ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸಿದ್ಧತೆ
Oct 23 2024, 12:30 AM IST
ರಾಜನಹಳ್ಳಿ ವಾಲ್ಮೀಕಿ ಶ್ರೀಗಳು ಹಾಗೂ ನಿಡಗಲ್ಲು ವಾಲ್ಮೀಕಿ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಬೆಳಗ್ಗೆ 9 ಗಂಟೆಗೆ ವಾಲ್ಮೀಕಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಬೆಳಗ್ಗೆ 10 ಗಂಟೆಗೆ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಅಲಂಕೃತಗೊಂಡ ಬೆಳ್ಳಿ ರಥದಲ್ಲಿ ವಾಲ್ಮೀಕಿ ಭಾವಚಿತ್ರದೊಂದಿಗೆ ಮೆರವಣಿಗೆ ತೆರಳಲಾಗುವುದು.
ಮಹರ್ಷಿ ವಾಲ್ಮೀಕಿ ಕೊಡುಗೆ ಆಪಾರ: ಶಾಸಕ ಜಿ.ಎಚ್.ಶ್ರೀನಿವಾಸ್
Oct 21 2024, 12:40 AM IST
ತರೀಕೆರೆ, ಶ್ರೀ ಮಹರ್ಷಿ ವಾಲ್ಮೀಕಿ ಅವರು ಇಡೀ ದೇಶಕ್ಕೆ ಆಪಾರ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ವಾಲ್ಮೀಕಿ, ರಾಮಾಯಣ ಅಜರಾಮರ: ಚಿನ್ನಪ್ಪ
Oct 20 2024, 01:55 AM IST
Valmiki, Ramayana Ajarama: Chinnappa
ರಾಮಾಯಣ ಶ್ರೇಷ್ಟ ಕಾವ್ಯವಾಗಲು ವಾಲ್ಮೀಕಿ ಕೊಡುಗೆ ಅಪಾರ-ಎಂ.ಬಿ. ಅಂಬಿಗೇರ
Oct 20 2024, 01:55 AM IST
ರಾಮಾಯಣ ಶ್ರೇಷ್ಠ ಕಾವ್ಯವಾಗಲು ವಾಲ್ಮೀಕಿಯವರ ಕೊಡುಗೆ ಅಪಾರ ಅಲ್ಲದೇ ಆದರ್ಶ ವ್ಯಕಿತ್ವವನ್ನು ಹೊಂದಿದ ವಾಲ್ಮೀಕಿಯವರ ಸಂದೇಶಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು.
< previous
1
2
3
4
5
6
7
8
9
10
...
33
next >
More Trending News
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!