• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜ್ಞಾನದ ಖನಿಜ ಮಹರ್ಷಿ ವಾಲ್ಮೀಕಿ: ಡಾ.ಸಂಗಮೇಶ

Oct 18 2024, 01:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಹರ್ಷಿ ವಾಲ್ಮೀಕಿ ಋಷಿಗಳು ಶ್ರೀರಾಮನ ಬದುಕಿನ ಆದಶ೯ ಮೌಲ್ಯ, ಸಾಹಸಗಳನ್ನು ಪ್ರತಿಬಿಂಬಿಸಿ ಎಲ್ಲರಿಗೂ ಸ್ಫೂರ್ತಿಯಾಗಬಲ್ಲ. ರಾಮಾಯಣವನ್ನು ಬರೆದ ಮಹರ್ಷಿ ವಾಲ್ಮೀಕಿ ಜ್ಞಾನದ ಖನಿಜವಾಗಿದ್ದರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಡಾ ಸಂಗಮೇಶ ಮೇತ್ರಿ ಹೇಳಿದರು.

ಮಹರ್ಷಿ ವಾಲ್ಮೀಕಿ ತತ್ವಗಳು ಎಂದಿಗೂ ಪ್ರಸ್ತುತ: ಪ್ರಾಧ್ಯಾಪಕಿ ಡಾ. ಸುಧಾ

Oct 18 2024, 01:16 AM IST
ಆದಿಕವಿ ಮಹರ್ಷಿ ವಾಲ್ಮೀಕಿ ವ್ಯಕ್ತಿತ್ವ ಹಾಗೂ ಜೀವನದ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಬಿ.ಎಸ್.ಸುಧಾ ಕರೆ ನೀಡಿದರು. ರಾಮನಗರದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಾಲ್ಮೀಕಿ ಮೌಲ್ಯಗಳನ್ನು ಪಾಲಿಸಿದರೆ ಜಯಂತಿ ಸಾರ್ಥಕ: ಡಾ.ಪ್ರತಿಭಾ ಆರ್.

Oct 18 2024, 12:21 AM IST
ಕಾಪು ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು. ತಾಲೂಕು ಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಇಸಿದರು.

ಮಹರ್ಷಿ ವಾಲ್ಮೀಕಿ ಮನುಕುಲದ ದಾರ್ಶನಿಕ

Oct 18 2024, 12:20 AM IST
ವಾಲ್ಮೀಕಿ ವಿಚಾರಧಾರೆಗಳು ಇಂದಿನ ಯುವ ಪಿಳೀಗಿಗೆ ಆದರ್ಶವಾಗಬೇಕು

ಸಂಘಟಿತ ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ನನ್ನ ಸಹಕಾರವಿದೆ: ಕೆ.ಎಸ್.ಆನಂದ್

Oct 18 2024, 12:20 AM IST
ಕಡೂರು, ಸಂಘಟಿತ ಇಚ್ಛಾಶಕ್ತಿಯನ್ನು ಮೈಗೂಡಿಸಿಕೊಂಡು ವಾಲ್ಮೀಕಿ ಸಮುದಾಯ ಸಂಘಟಿತರಾದಲ್ಲಿ ಸಮಾಜದ ಅಭಿವೃದ್ಧಿಗೆ ಸದಾ ನನ್ನ ಸಹಕಾರ ಇರುತ್ತದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ವಾಲ್ಮೀಕಿ ರಾಮಾಯಣ ಸಾರ್ವಕಾಲಿಕ: ಎನ್.ಎಸ್.ಭೋಸರಾಜು

Oct 18 2024, 12:19 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಚಾಲನೆ ನೀಡಿದರು.

ಮಹಾಕವಿ ವಾಲ್ಮೀಕಿ ಕೊಡುಗೆ ಅನನ್ಯ: ಶಿವರಾಜ ತಂಗಡಗಿ

Oct 18 2024, 12:18 AM IST
ಮಹರ್ಷಿ ವಾಲ್ಮೀಕಿ ಪ್ರತಿಯೊಬ್ಬ ಪ್ರಜೆಗೂ ಕೂಡಾ ಮಾರ್ಗದರ್ಶನವನ್ನು ಕಾವ್ಯದ ಮೂಲಕ ನೀಡಿದ್ದಾರೆ. ಸಮಾಜದಲ್ಲಿ ಯಾವ ರೀತಿಯಾಗಿ ಬದುಕಬೇಕು ಎಂಬುದನ್ನು ರಾಮಾಯಣದ ಮೂಲಕ ತಿಳಿಸಿದ್ದಾರೆ.

ವಾಲ್ಮೀಕಿ ನಿಗಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರಗೆ ದೊಡ್ಡ ಶಿಕ್ಷೆಯಾಗಲಿದೆ: ರೆಡ್ಡಿ

Oct 18 2024, 12:18 AM IST
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ನಾಗೇಂದ್ರ ಅವರಿಗೆ ದೊಡ್ಡಪ್ರಮಾಣದ ಶಿಕ್ಷೆಯಾಗುವುದು ಗ್ಯಾರಂಟಿ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ರಾಮಾಯಣ ಮಹರ್ಷಿ ವಾಲ್ಮೀಕಿ ವಿಶ್ವಕ್ಕೆ ನೀಡಿದ ಮಹಾನ್ ಕೊಡುಗೆ

Oct 18 2024, 12:17 AM IST
ಮಹಾಕಾವ್ಯ ರಾಮಾಯಣ ಗ್ರಂಥ ರಚಿಸಿದ ಮಹರ್ಷಿ ವಾಲ್ಮೀಕಿ ಅವರು ಜಗತ್ತಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ದೇವೇಗೌಡರು ವಾಲ್ಮೀಕಿ ಜನಾಂಗವನ್ನು ಎಸ್‌ಟಿಗೆ ಸೇರಿಸಲು ಶ್ರಮಿಸಿದ್ದರು

Oct 18 2024, 12:17 AM IST
ಮಾಜಿ ಪ್ರಧಾನಿ ದಿ. ಚಂದ್ರಶೇಖರ್‌ ಅವರಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಿನಂತಿಸಿ ವಾಲ್ಮೀಕಿ ಜನಾಂಗವನ್ನು ಎಸ್‌ಟಿ ವರ್ಗಕ್ಕೆ ಸೇರಿಸಲು ಶ್ರಮಿಸಿದ್ದರು. ಜತೆಗೆ ೧೮ ಶಾಸಕರು ಹಾಗೂ ೩ ಸಂಸದರು ಆಯ್ಕೆಯಾಗಲು ಸಾಧ್ಯವಾಗಿತ್ತು ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದಾರ್ಶನಿಕರು ನೀಡಿರುವ ಮಹತ್ವದ ಕಾವ್ಯಗಳನ್ನು ಅರ್ಥ ಮಾಡಿಕೊಂಡು ತತ್ವಗಳನ್ನು ಅನುಸರಿಸುತ್ತಾ, ಸಹಬಾಳ್ವೆಯ ಜೀವನ ನಡೆಸಬೇಕಿದೆ ಎಂದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 33
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved