• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ರಾಮಾಯಣ ಎಲ್ಲರ ಜೀವನಕ್ಕೂ ಪ್ರಸ್ತುತ

Oct 08 2025, 01:00 AM IST
ರಾಮನಗರ: ಮಹರ್ಷಿ ವಾಲ್ಮೀಕಿ ವಿರಚಿತ ಮಹಾಕಾವ್ಯ ರಾಮಾಯಣ ನಮ್ಮೆಲ್ಲರ ಜೀವನಕ್ಕೂ ಪ್ರಸ್ತುತವಾಗಿದೆ ಎಂದು ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಪ್ರಭಾರ ಅಧೀಕ್ಷಕ ಈರಪ್ಪ ಸದಲಾಪುರ ಹೇಳಿದರು.

ಮಹರ್ಷಿ ವಾಲ್ಮೀಕಿ ಕಂಡ ಕನಸು : ‘ಪ್ರಜಾರಾಜ್ಯ’ - ರಾಮಾಯಣದಲ್ಲಿ ವಿವರಣೆ

Oct 07 2025, 06:12 AM IST

ನಾಗರಿಕತೆಯ ತುತ್ತ ತುದಿಯಲ್ಲಿರುವ ನಾವು ರಾಮಾಯಣ ಕಾಲದ ರಾಜಕೀಯ ತತ್ವಗಳನ್ನು ಅಳವಡಿಸಿಕೊಳ್ಳುವ, ಮಾನವೀಯರಾಗಬೇಕಿರುವ ಅಗತ್ಯಗಳನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಇಂದು

Oct 07 2025, 01:03 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಾವೇರಿ ಜಿಲ್ಲಾ, ತಾಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಾರಂಭ ಅ. 7ರಂದು ಬೆಳಗ್ಗೆ 11 ಗಂಟೆಗೆ ಹಾವೇರಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಲಿದೆ. ಇದಕ್ಕೂ ಮೊದಲು ಬೆಳಗ್ಗೆ 9 ಗಂಟೆಗೆ ನಗರದ ಮುರುಘರಾಜೇಂದ್ರ ಮಠದಿಂದ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಜರುಗಲಿದೆ.

ವಾಲ್ಮೀಕಿ ಜಯಂತಿ ಬ್ಯಾನರ್ ತೆರವು; ಪಾಲಿಕೆ ಸಿಬ್ಬಂದಿ ಅಮಾನತು

Oct 07 2025, 01:03 AM IST
ನೈರ್ಮಲ್ಯ ವಿಭಾಗದ ಮೇಸ್ತ್ರಿ ಎ.ಶ್ರೀನಿವಾಸಲು ಎಂಬವರನ್ನು ಪಾಲಿಕೆ ಆಯುಕ್ತರು ಅಮಾನತುಗೊಳಿಸಿದ್ದಾರೆ.

ಹಿರಿಯ ರಂಗತಜ್ಞ ಪಿ.ತಿಪ್ಪೇಸ್ವಾಮಿಗೆ ವಾಲ್ಮೀಕಿ ಪ್ರಶಸ್ತಿ

Oct 07 2025, 01:02 AM IST
ಚಳ್ಳಕೆರೆ ನಗರದ ರಂಗಕರ್ಮಿ ಪಿ.ತಿಪ್ಪೇಸ್ವಾಮಿಗೆ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ.

ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ: ಎಡಿಸಿ ಶೀಲವಂತ ಶಿವಕುಮಾರ್

Oct 06 2025, 01:00 AM IST
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಅಧಿಕಾರಿಗಳು ಅಗತ್ಯ ಸಿದ್ದತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದರು.

ಶಿವಾರ ಪಟ್ಟಣದಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಪುತ್ಥಳಿ ಅನಾವರಣ

Oct 06 2025, 01:00 AM IST
ಪಂಚಾಯ್ತಿ ವ್ಯಾಪ್ತಿಯಲ್ಲಿ ವಾಲ್ಮೀಕಿ ಸಮುದಾಯವು ಹೆಚ್ಚಾಗಿದ್ದು , ಎಲ್ಲ ಸಮಾಜದೊಂದಿಗೆ ಸೋದರತ್ವದಿಂದ ಜೀವನ ಸಾಗಿಸುತ್ತಿದ್ದಾರೆ.

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ

Oct 03 2025, 01:07 AM IST
ಅ. 7ರಂದು ನಡೆಸಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಬಗ್ಗೆ ಪೂರ್ವಭಾವಿ ಸಭೆ ತಹಸೀಲ್ದಾರ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ವಾಲ್ಮೀಕಿ ನಾಯಕ ಮಹಾಸಭಾದ ಮಹಿಳಾ ಘಟಕ ಉದ್ಘಾಟನೆ

Sep 29 2025, 03:02 AM IST
ವಾಲ್ಮೀಕಿ ನಾಯಕ ಸಮಾಜದವರು ಒಗ್ಗಟ್ಟಿನಿಂದ ಜಾಗ್ರತರಾಗಿರಬೇಕು.

ತಳವಾರ ಹೆಸರಲ್ಲಿ ನಕಲಿ ಎಸ್‌ಟಿ ಪ್ರಮಾಣಪತ್ರ, ವಾಲ್ಮೀಕಿ ಸಮಾಜ ಪ್ರತಿಭಟನೆ

Sep 26 2025, 01:00 AM IST
ನಾಯಕ ತಳವಾರ ಮತ್ತು ಪರಿವಾರ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು ಹಿಂದುಳಿದ ವರ್ಗದ ಜಾತಿಗಳಿಗೆ ತಳವಾರ ಹೆಸರಿನಲ್ಲಿ ನಕಲಿ ಎಸ್.ಟಿ. ಜಾತಿ ಪ್ರಮಾಣ ಪತ್ರ ನೀಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ವಾಲ್ಮೀಕಿ ನಾಯಕ ಸಮಾಜದ ಜನರು ಗುರುವಾರ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್ ಆರ್.ಎಚ್. ಭಾಗವಾನ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 45
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved