• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹರ್ಷಿ ವಾಲ್ಮೀಕಿ ಮಾನವೀಯತೆ, ಭ್ರಾತೃತ್ವದ ಸಂಕೇತ: ಗೋವಿಂದರ ಪರಶುರಾಮ

Oct 18 2024, 12:16 AM IST
ಮಹರ್ಷಿ ವಾಲ್ಮೀಕಿ ಅವರು ರಾಮಾಯಣದ ಮೂಲಕ ಇಡೀ ಪ್ರಪಂಚಕ್ಕೆ ಸಂಬಂಧಗಳ ಮಹತ್ವ ಮತ್ತು ಮಾನವೀಯತೆಯನ್ನು ಮತ್ತು ಸಹೋದರ ಭಾವನೆಗಳನ್ನು ಬೋಧಿಸಿ ಇಡೀ ಪ್ರಪಂಚಕ್ಕೆ ಮಾನವೀಯತೆ ಮತ್ತು ಭ್ರಾತೃತ್ವದ ಸಂಕೇತವಾಗಿದ್ದಾರೆ ಎಂದು ಜಿಪಂ ಮಾಜಿ ಸದಸ್ಯ ಗೋವಿಂದರ ಪರಶುರಾಮ ಹೇಳಿದರು.

ಜೀವನದ ಮೌಲ್ಯವನ್ನು ಜಗತ್ತಿಗೆ ಸಾರಿದ ಮಹಾನ್ ದೈವಿ ಪುರುಷ ವಾಲ್ಮೀಕಿ

Oct 18 2024, 12:16 AM IST
ಭಾರತದ ಮೊಟ್ಟಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಆದಿಕವಿ ಮಹರ್ಷಿ ವಾಲ್ಮೀಕಿಯವರು ತಮ್ಮ ರಾಮಾಯಣದ ಮೂಲಕ ಜೀವನದ ಮೌಲ್ಯವನ್ನು ಜಗತ್ತಿಗೆ ಸಾರಿದ ಮಹಾನ್ ದೈವಿ ಪುರುಷ ಎಂದು ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಮಂಜುನಾಥ ತಳವಾರ ಹೇಳಿದರು.

ಮಾನವೀಯತೆಯೇ ಧರ್ಮ ಎಂದವರು ವಾಲ್ಮೀಕಿ

Oct 18 2024, 12:16 AM IST
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.

ಪ್ರತಿಷ್ಠಾಪಿಸಿದ್ದ ವಾಲ್ಮೀಕಿ ಪುತ್ಥಳಿ ತೆರವು ವಿರೋಧಿಸಿ ಪ್ರತಿಭಟನೆ

Oct 18 2024, 12:16 AM IST
ಪಟ್ಟಣದ ಮುಖ್ಯ ವೃತ್ತದಲ್ಲಿ ವಾಲ್ಮೀಕಿ ಪ್ರತಿಮೆಯನ್ನ ಅನಾವರಣ ಮತ್ತು ನಾಮಫಲಕ ಆಳವಳಡಿಸಿರುವುದನ್ನು ತೆರವುಗೊಳಿಸಿದ ಹಿನ್ನೆಲೆ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ ನಡೆದಿದ್ದು, ಇದರ ಪರಿಣಾಮ ಪೊಲೀಸರು ಹಾಗೂ ಸಮುದಾಯದ ಮುಖಂಡರ ನಡುವ ಕೆಲ ಕಾಲ ತಳ್ಳಾಟ ಗುರುವಾರ ನಡೆಯಿತು.

ವಾಲ್ಮೀಕಿ ತತ್ವಾದರ್ಶ ಪರಿಪಾಲಿಸಿ

Oct 18 2024, 12:15 AM IST
ಹಿಂದು ಧರ್ಮಕ್ಕೆ ಪವಿತ್ರ ರಾಮಾಯಣ ಕೊಡುಗೆಯಾಗಿ ನೀಡಿದ ಮಹಾತಪಸ್ವಿ ಮಹರ್ಷಿ ವಾಲ್ಮೀಕಿ ಆದರ್ಶ ವಿಚಾರಗಳು ಸ್ಮರಣೀಯ

ಶ್ರೀರಾಮ ದೇವರನ್ನು‌ಜಗತ್ತಿಗೆ ಪರಿಚಯಿಸಿದ ಮಹರ್ಷಿ ವಾಲ್ಮೀಕಿ ಸರ್ವತ್ರ ಪೂಜ್ಯನೀಯರು: ಡಿ. ರವಿಶಂಕರ್

Oct 18 2024, 12:14 AM IST
ಸಾಲಿಗ್ರಾಮ ತಾಲೂಕು ಕೇಂದ್ರದಲ್ಲಿ ನಾಯಕರ ಸಮುದಾಯ ಭವನ ನಿರ್ಮಾಣ ಮಾಡಲು ನಿವೇಶನ ಕೊಡಿಸಿ ಸರ್ಕಾರದಿಂದ ಒಂದು ಕೋಟಿ ಅನುದಾನ ಮಂಜೂರು ಮಾಡಿಸಿ ಸುಂದರ ಭವನ ನಿರ್ಮಾಣ ಮಾಡಿಸಿಕೊಡುವ ಭರವಸೆ ನೀಡಿದ ಶಾಸಕ ಡಿ. ರವಿಶಂಕರ್.

ಮಹರ್ಷಿ ವಾಲ್ಮೀಕಿ ಮಾನವ ಕುಲಕೋಟಿಗೆ ಆದರ್ಶ-ತಹಸೀಲ್ದಾರ್‌ ಎಸ್‌. ರೇಣುಕಮ್ಮ

Oct 18 2024, 12:14 AM IST
ಸಾಂಸ್ಕೃತಿಕ ಪರಿಸರಕ್ಕೆ ವ್ಯಕ್ತಿತ್ವದ ಅನಾವರಣ ಮಾಡುವಂತಹ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ ಮಾನವ ಕುಲಕೋಟಿಗೆ ಆದರ್ಶವಾಗಿರುವುದಲ್ಲದೆ ಅನುಕರಣೀಯರು ಆಗಿದ್ದಾರೆ ಎಂದು ತಾಲೂಕು ತಹಸೀಲ್ದಾರ್‌ ಎಸ್.ರೇಣುಕಮ್ಮ ತಿಳಿಸಿದರು.

ವಾಲ್ಮೀಕಿ ನಿಗಮ ಹಗರಣದಲ್ಲಿ ಸಿಎಂ ಸಿದ್ದು ಭಾಗಿ ಸಾಬೀತು: ಕ್ಯಾ. ಬ್ರಿಜೇಶ್‌ ಚೌಟ

Oct 18 2024, 12:14 AM IST
ಕಾಂಗ್ರೆಸ್‌ ಸರ್ಕಾರದಿಂದ ಪೊಲೀಸರನ್ನು ಬಳಸಿಕೊಂಡು ಹಿಂದು ಕಾರ್ಯಕರ್ತರನ್ನು ಹೆದರಿಸುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ, ಹಿಂದುಗಳಿಗೆ ಸುರಕ್ಷತೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಆರೋಪಿಸಿದರು.

ವಾಲ್ಮೀಕಿ ಜಯಂತಿ: ಮೆರವಣಿಗೆ, ಗುದ್ದಲಿಪೂಜೆ ಯತ್ನ: ಬಂಧನ

Oct 18 2024, 12:14 AM IST
ಜಿಲ್ಲಾ ನಾಯಕ ಸಮುದಾಯದಿಂದ ವಾಲ್ಮೀಕಿ ನಿರ್ಮಾಣಕ್ಕೆ ಗುದ್ದಲಿಪೂಜೆಗೆ ಆಗ್ರಹಿಸಿ ನುಗ್ಗಲು ಯತ್ನಿಸಿದವರನ್ನು ಪೊಲೀಸರು ಬಂಧಿಸಿದರು.

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

Oct 18 2024, 12:13 AM IST
ಮಹರ್ಷಿ ವಾಲ್ಮೀಕಿ ತಮ್ಮ ರಾಮಾಯಣ ಗ್ರಂಥದಲ್ಲಿ ಶ್ರೀ ವಿಷ್ಣುವಿನ ಅವತಾರಗಳಲ್ಲಿ ಒಂದಾದ ಶ್ರೀ ರಾಮನ ಮೂಲಕ ಮನುಕುಲಕ್ಕೆ ಪಿತೃ ವಾಕ್ಯ ಪರಿಪಾಲನೆ, ಅಧಿಕಾರದ ತ್ಯಾಗ, ಏಕ ಪತ್ನಿ ವ್ರತಸ್ಥ, ಸೀತಾ ದೇವಿಯ ಪಾವಿತ್ರ್ಯತೆ, ಆಂಜನೇಯ ಸ್ವಾಮಿಯ ಸ್ವಾಮಿ ನಿಷ್ಠೆ , ರಾವಣನ ಪರ ಸ್ತ್ರೀ ವ್ಯಾಮೋಹ, ರಾವಣನ ವಧೆಯ ಮೂಲಕ ರಾಕ್ಷಸ ಪ್ರವೃತ್ತಿಯ ಸಂಹಾರ, ತಾಯಿ ಮಾತು ಪರಿಪಾಲನೆ ಸೇರಿದಂತೆ ಹಲವು ಆದರ್ಶಗಳನ್ನು ಜಗತ್ತಿಗೆ ಅರ್ಥ ಮಾಡಿಸಿದ್ದಾರೆ, ಈ ನಿಟ್ಟಿನಲ್ಲಿ ರಾಕ್ಷಸ ಪ್ರವೃತ್ತಿ ಮಿತಿ ಮೀರಿದರೆ ವಿನಾಶ ನಿಶ್ಚಿತ ಎಂಬ ಸಂದೇಶವನ್ನು ಕೇವಲ ಭಾರತಕ್ಕಷ್ಟೇ ಅಲ್ಲ ಇಡೀ ಜಗತ್ತಿಗೆ ನೀಡಿದ್ದಾರೆ ಎಂದು ಶಾಸಕ ಶಿವಲಿಂಗೇಗೌಡ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 33
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved