• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಸಿಎಂ ಬೆಂಗಾವಲು ವಾಹನ ಅಪಘಾತ: ನಾಲ್ವರಿಗೆ ಗಾಯ

Jul 20 2025, 01:15 AM IST

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ ನಾಲ್ವರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತಾಲೂಕಿನ ಗೌಡಹಳ್ಳಿ ಬಳಿಯ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಶನಿವಾರ ಸಂಜೆ ಜರುಗಿದೆ.

ಗಿರಿ ಪ್ರದೇಶದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಕ್ರಮ : ಡಿಸಿ ಮೀನಾ ನಾಗರಾಜ್

Jul 17 2025, 12:30 AM IST
ಚಿಕ್ಕಮಗಳೂರು, ವಾರಾಂತ್ಯದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಂಡು ಎರಡು ಸ್ಲಾಟ್‌ಗಳಲ್ಲಿ ಪ್ರತೀ ದಿನ ಮುಳ್ಳಯ್ಯನಗಿರಿ ಭಾಗಕ್ಕೆ ವಾಹನಗಳನ್ನು ಬಿಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದ್ದಾರೆ.

ಕಟೀಲು: ‘ಮನೆ ಬಾಗಿಲಿಗೆ ಆರೋಗ್ಯ ಸೇವೆ’ ವಾಹನ ಉದ್ಘಾಟನೆ

Jul 15 2025, 01:04 AM IST
ಕಟೀಲು ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯ ಪಂಚಮ ಸಂಭ್ರಮ ಮತ್ತು ಎಂಆರ್‌ಪಿಎಲ್‌ ಕೊಡುಗೆಯಾಗಿ ನೀಡಿದ ‘ಹೋಮ್ ಕೇರ್ ವ್ಯಾನ್ -ಮನೆ ಬಾಗಿಲಿಗೆ ಆರೋಗ್ಯ ಸೇವೆ’ ವಾಹನದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಕೊಟ್ಟೂರಿನಲ್ಲಿ ಖಾಸಗಿ ಶಾಲೆ ವಾಹನ ಚಾಲಕರ ಆಲ್ಕೋಹಾಲ್ ಪತ್ತೆ ತಪಾಸಣೆ

Jul 10 2025, 12:45 AM IST
ಕೊಟ್ಟೂರು ಪಟ್ಟಣದಲ್ಲಿ ಖಾಸಗಿ ಶಾಲೆ ವಾಹನ ಅಪಘಾತ ನಡೆದ ಹಿನ್ನೆಲೆಯಲ್ಲಿ ಕೂಡ್ಲಿಗಿ ಡಿವೈಎಸ್‌ಪಿ ಮಲ್ಲೇಶ ದೊಡ್ಡಮನಿ ನೇತೃತ್ವದಲ್ಲಿನ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಶಾಲಾ ವಾಹನ ಚಾಲಕರ ಆಲ್ಕೋಹಾಲ್ ಪ್ರಮಾಣ ತಪಾಸಣೆ ಕಾರ್ಯವನ್ನು ಬುಧವಾರ ನಡೆಸಿದರು.

ಅಂಗವಿಲರಿಗೆ ಮೋಟಾರ್‌ ಚಾಲಿತ ವಾಹನ ನೀಡಲು ಒತ್ತಾಯ

Jul 02 2025, 11:50 PM IST
ಅರ್ಹ ಅಂಗವಿಲರಿಗೆ ಮೋಟಾರ್‌ ಚಾಲಿತ ವಾಹನ ನೀಡಬೇಕು ಎಂದು ನಗರಸಭೆ ಅಧ್ಯಕ್ಷ ರೂಪೇಶ್‌ಕುಮಾರ ಅವರಿಗೆ ಬುಧವಾರ ನಗರ ಘಟಕ ವಿಕಲಚೇತನರ ಸಂಘಟನೆ ವತಿಯಿಂದ ಬುಧವಾರ ಮನವಿ ಸಲ್ಲಿಸಲಾಯಿತು.

ವಾಹನ ಪಾರ್ಕಿಂಗ್‌ ವಿಚಾರವಾಗಿ ಪೇದೆಗಳಿಬ್ಬರ ಜಗಳ

Jul 02 2025, 12:20 AM IST
ರಾಮನಗರ: ವಾಹನ ಪಾರ್ಕಿಂಗ್ ವಿಚಾರವಾಗಿ ಪೇದೆಗಳಿಬ್ಬರು ಜಗಳ ಮಾಡಿಕೊಂಡ ಘಟನೆ ನಗರದ ಐಜೂರು ವೃತ್ತದಲ್ಲಿ ಮಂಗಳವಾರ ಮಧ್ಯಾಹ್ನ ಜರುಗಿದೆ.

ಹುಣಸಗಿ: ಶಾಲಾ ವಾಹನ ಡಿಕ್ಕಿ, ಮಕ್ಕಳಿಗೆ ಗಾಯ

Jul 01 2025, 12:47 AM IST
Hunasagi: School vehicle collides, children injured

ದ್ವಿಚಕ್ರ ವಾಹನ ದುರಸ್ತಿಗಾರರ ಬದುಕು ಉತ್ತಮಗೊಳ್ಳಲಿ: ಬಿ.ಕೆ ಮೋಹನ್

Jun 30 2025, 12:34 AM IST
ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ವತಿಯಿಂದ ವಿವಿಧ ಸೌಲಭ್ಯಗಳನ್ನು ಸರ್ಕಾರ ದ್ವಿಚಕ್ರ ವಾಹನ ದುರಸ್ತಿಗಾರರಿಗೂ ಕಲ್ಪಿಸಿಕೊಟ್ಟಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.

ಶೀಘ್ರ ವಾರ್ತಾ ಇಲಾಖೆಗೆ ಬರಲಿದೆ ನೂತನ ವಾಹನ: ಸಚಿವ ಡಿ.ಸುಧಾಕರ್

Jun 29 2025, 01:32 AM IST
ಚಿತ್ರದುರ್ಗದ ಪತ್ರಕರ್ತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ 27.5 ಲಕ್ಷ ರು. ವೆಚ್ಚದ ನೂತನ ವಾಹನ ಖರೀದಿಗೆ ಟೆಂಡರ್ ಕರೆಯಲಾಗಿದ್ದು ಶೀಘ್ರದಲ್ಲೇ ವಾರ್ತಾ ಇಲಾಖೆಗೆ ಹಸ್ತಾಂತರವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಕಸ ಸಂಗ್ರಹ, ವಿಲೇವಾರಿ ವಾಹನ ಲೋಕಾರ್ಪಣೆ

Jun 25 2025, 11:47 PM IST
ಬಳ್ಳಾರಿ ಮಹಾನಗರ ಪಾಲಿಕೆಯಿಂದ ಕಸ ಸಂಗ್ರಹಿಸಿ, ವಿಲೇವಾರಿ ಮಾಡುವ 23 ನೂತನ ವಾಹನಗಳನ್ನು ಶಾಸಕ ನಾರಾ ಭರತ್ ರೆಡ್ಡಿ ನಲ್ಲಚೆರುವು ಪ್ರದೇಶದ ಕಸ ಸಂಗ್ರಹ ಘಟಕದ ಆವರಣದಲ್ಲಿ ಲೋಕಾರ್ಪಣೆಗೊಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 38
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved